
ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ- ಯಶವಂತರಾಯಗೌಡ ಪಾಟೀಲ್
ಇಂಡಿ:೨೦೧೩ ರಿಂದ ೨೦೨೩ ರ ವರೆಗೆ ಇಂಡಿ ಮತಕ್ಷೇತ್ರದಲ್ಲಿ ೩೫೦೦ ಕೋಟಿ ರೂ ಅನುದಾನ ತಂದು ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದು ನನ್ನ ಅಭಿವೃದ್ದಿ ಕಾರ್ಯ ನೋಡಿ ಮತ ನೀಡಿ ಎಂದು ಕಾಂಗ್ರೆಸ್ ಪಕ್ಷದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂಡಿ:೨೦೧೩ ರಿಂದ ೨೦೨೩ ರ ವರೆಗೆ ಇಂಡಿ ಮತಕ್ಷೇತ್ರದಲ್ಲಿ ೩೫೦೦ ಕೋಟಿ ರೂ ಅನುದಾನ ತಂದು ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದು ನನ್ನ ಅಭಿವೃದ್ದಿ ಕಾರ್ಯ ನೋಡಿ ಮತ ನೀಡಿ ಎಂದು ಕಾಂಗ್ರೆಸ್ ಪಕ್ಷದ

ವಿಜಯಪುರ: ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸನ್ಮಾನ್ಯ ಶ್ರೀ ಬಸನಗೌಡ ರಾ ಪಾಟೀಲ ಯತ್ನಾಳ ಅವರು,ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಗರದ ಸುಂದರೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಉಪವಿಭಾಗಾಧಿಕಾರಿಗಳ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ಚನ್ನಗಿರಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜರವರು ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ಆರಂಭಸಿದರು ಈಸಲ ಇವರು ಹೊಸ ಮುಖ ಆಗಿರುವುದರಿಂದ ಗ್ರಾಮದ ಜನತೆ

ಶಿವಮೊಗ್ಗ/ಸೊರಬ.ಏ15:ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ನಿಷ್ಟಾವಂತ ಬಾಸೂರು ಚಂದ್ರೇಗೌಡ ಅವರನ್ನು ಜೆಡಿಎಸ್ ಸೊರಬ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿ ಪ್ರಕಟಿಸಿದೆ.ತೀವ್ರ ಕಗ್ಗಂಟಾಗಿದ್ದ ಸೊರಬ ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಗಿಟ್ಟಿಸಿಕೊಳ್ಳುವಲ್ಲಿ ಬಾಸೂರು ಚಂದ್ರೇಗೌಡರು ಯಶಸ್ವಿಯಾಗಿದ್ದಾರೆ.ಜೆಡಿಎಸ್

ಕಳೆದೆರಡು ಚುನಾವಣೆಗಳಲ್ಲಿಯೂ ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯದ್ದೇ ಪಾರುಪತ್ತೆ ಇತ್ತು ಜೆಡಿಎಸ್ ಇಲ್ಲಿ ಮಕಾಡೆ ಮಲಗಿದೆ ಆದರೆ ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದಾಗಿ ಈ ಬಾರಿಯ ಸಾರ್ವತ್ರಿಕ ಚುನಾವಣೆಯು ತ್ರಿಕೋನ ಸ್ಪರ್ಧೆ ಆಗಬಹುದಾಗಿದೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ವತಿಯಿಂದ ಪಂಚರತ್ನ ಯೋಜನೆ ಹಾಗೂ ಇತರೆ ಯೋಜನೆಗಳ ಗ್ಯಾರಂಟಿ ಕಾರ್ಡ್ ವಿಚಾರಣೆ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ನವೀನ್ ಆಲನಹಳ್ಳಿ ಜೆಡಿಎಸ್ ಯುವ

ವಿಜಯಪುರ:ತಾಲೂಕಾ ಬಸವನ ಬಾಗೇವಾಡಿ ಇಂದು ಬಸವನ ಬಾಗೇವಾಡಿ ಮತಕ್ಷೇತ್ರದ ಟಕ್ಕಳಕಿ ಗ್ರಾಮದ ಮಾದಿಗ ಸಮಾಜದ ಹಿರಿಯರು ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಶ್ರೀ ಶಿವಾನಂದ ಎಸ್ ಪಾಟೀಲ ಅವರ ಅಪ್ಪಟ ಅಭಿಮಾನಿಯಾದ ಕುಮಾರ

ಭದ್ರಾವತಿ:ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಅಂಗವಾಗಿ ಶುಕ್ರವಾರ ಸಂಜೆ ಮೇಣದ ಬತ್ತಿ ಮತ್ತು ಪಂಜು ಬೆಳಗುವ ಮೂಲಕ ಮತದಾರರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ SVEEP (Systematic Voters Education and

ಬೆಂಗಳೂರು:ಶಹಾಪುರ ತಾಲೂಕಿನ ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಅವರು ಇಂದು ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ ಜಯಂತಿ ಶುಭ ದಿನದಂದು ನಾನು ಜೆಡಿಎಸ್ ಪಕ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದೇನೆ ಎಂದರು.ಬಿಜೆಪಿ

ಹನೂರು:ವಿಧಾನಸಭಾಕ್ಷೇತ್ರ ಹಲವಾರು ಸುಳ್ಳು ಭರವಸೆಗಳನ್ನು ನೀಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದವರು ಇಂದು ನಮ್ಮೆಲ್ಲರಿಗೂ ಮಕ್ಮಲ್ ಟೋಪಿಯಾಕುತ್ತಾರೆ ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮುಂದುವರಿದರೆ ಸಾಮಾನ್ಯ ಜನರು ಬದುಕುವುದು ಬಹಳ ಕಷ್ಟವಾಗುತ್ತದೆ ಅಲ್ಲದೆ ಬಡವರ ಪರವಾಗಿ
Website Design and Development By ❤ Serverhug Web Solutions