
ಜೆಡಿಎಸ್ ಪಕ್ಷ ತೊರೆದ ಯುವ ಮುಖಂಡ ಮಂಜುನಾಥ ಗಾಣಿಗೇರ
ರಾಯಚೂರು ಏ.12.ಸಿಂಧನೂರು ವಿಧಾನಸಭಾ ಕ್ಷೇತ್ರದ ರಣರಂಗದಲ್ಲಿ 2023 ಚುನಾವಣೆಯ ರಾಜಕೀಯವಾಗಿ ಅನೇಕ ಬದಲಾವಣೆ ಆಗುತ್ತಿವೆ,ಕೆಲವು ದಿನಗಳ ಹಿಂದೆ ತಾಲೂಕಿನ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಯುವ ಮುಖಂಡರಾದ ಶಿವು ಹೀರೆಮಠ ಜೆಡಿಎಸ್ ಪಕ್ಷ ತೊರೆದರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಏ.12.ಸಿಂಧನೂರು ವಿಧಾನಸಭಾ ಕ್ಷೇತ್ರದ ರಣರಂಗದಲ್ಲಿ 2023 ಚುನಾವಣೆಯ ರಾಜಕೀಯವಾಗಿ ಅನೇಕ ಬದಲಾವಣೆ ಆಗುತ್ತಿವೆ,ಕೆಲವು ದಿನಗಳ ಹಿಂದೆ ತಾಲೂಕಿನ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಯುವ ಮುಖಂಡರಾದ ಶಿವು ಹೀರೆಮಠ ಜೆಡಿಎಸ್ ಪಕ್ಷ ತೊರೆದರು
ನವದೆಹಲಿ:ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್,ಬಿಜೆಪಿ ಪಟ್ಟಿಯನ್ನು ಬಿಡುಗಡೆ ಮಾಡಿದರು ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸುವುದಾಗಿ ತಿಳಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಇಂಡಿ : ತಾಲೂಕಿನ ಕೂಡುಗಿ,ಹಳಗುಣಕಿ,ಬಬಲಾದ ಗ್ರಾಮದಲ್ಲಿಯ ಸರ್ವ ಸಮಸ್ಯೆಗಳ ನಿವಾರಣೆ ಕುರಿತು ಗ್ರಾಮಸ್ಥರ ಬೇಡಿಕೆಯಂತೆ ಎಲ್ಲವೂ ಈಡೇರಿಸಿದ್ದೇನೆ. ಈಗಾಗಲೇ ಹಿಂದಿನ ಎರಡು ಚುನಾವಣೆಗಳಲ್ಲಿ ಆಶೀರ್ವದಿಸಿ ತಾವುಗಳು ಆಯ್ಕೆಗೊಳಿಸಿದ್ದೀರಿ ನಿಮ್ಮ ಋಣ ಯಾವತ್ತೂ ಮರೆಯುವುದಿಲ್ಲ ಪ್ರಸಕ್ತ

ಚಾಮರಾಜನಗರ ಜಿಲ್ಲೆಯ ಹನೂರು: ವಿಧಾನಸಭಾಕ್ಷೇತ್ರದಲ್ಲಿ ಉತ್ತಮ ನಡತೆಯುಳ್ಳ ವ್ಯಕ್ತಿಗೆ ನಿಮ್ಮ ಮತ ನೀಡಿ ಕ್ಷೇತ್ರವನ್ನು ಅಭಿವೃದ್ದಿಯ ಕಡೆಗೆ ಕೊಂಡೊಯ್ಯಬೇಕು ಎಂದು ಚಲನಚಿತ್ರ ನಟ ಮತ್ತು ನಿರ್ದೆಶಕರಾದ ಎಸ್ ನಾರಾಯಣ್ ತಿಳಿಸಿದರು .ಹನೂರು ವಿಧಾನಸಭಾ ಕ್ಷೇತ್ರದ

ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮುಂಬರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಶಾಂತಿಯುತವಾಗಿ ಮತದಾನ ಮಾಡಬೇಕು ಗಲಾಟೆ ಮಾಡಿದರೆ ಕ್ರಮ ಕಟ್ಟಿದ್ದ ಬುತ್ತಿ ಸಾರ್ವಜನಿಕರು ಶಾಂತಿಯುತ ಮತದಾನಕ್ಕಾಗಿ ಸಹಕಾರ ನೀಡಬೇಕು ಎಂದು ಸಿಪಿಐ ಹುಲಗಪ್ಪ ಡಿ

ಎಂ. ಪಿ. ಪ್ರಕಾಶ್ ಹಾಗೂ ಜೆ. ಹೆಚ್. ಪಟೇಲರ ನಡುವೆ ಅವಿನಾಭಾವ ಸಂಬಂಧವಿತ್ತು ಪ್ರಕಾಶ್ ಅವರನ್ನ ಪಟೇಲ್ ಅವರು ಯಾವಾಗಲೂ ಸರ್ವಜ್ಞ ಎಂದೇ ಕರೆಯುತ್ತಿದ್ದರು ಅಂದಿನ ಸರ್ಕಾರದ ಎಲ್ಲಾ ಇಲಾಖೆಗಳಿಗೂ ಸಮರ್ಪಕ ಉತ್ತರ ನೀಡುವ

ಸಿರುಗುಪ್ಪ:ಮಹಾತ್ಮಗಾಂಧಿ ರಾಷ್ರ್ಟೀಯ ಉದ್ಯೋಗ ಖಾತರಿ ಯೋಜನೆ (ನರೇಗಾ)ಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವ ತಿಳಿಸುವ ಜತೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಲೀಲಾವತಿ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ದಿನಾಂಕ 10-04-2023 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಹಾಗೂ ಅವರ ಪುತ್ರರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಯಮಕನಮರಡಿ ಮತಕ್ಷೇತ್ರದ ಜಿ.ಪಂ ಕಡೋಲಿ ಗ್ರಾಮಕ್ಕೆ

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ನಿನ್ನೆ ಕರುನಾಡಿನ ಆಧುನಿಕ ಭಗೀರಥ ಶ್ರೀ ಸತೀಶ್ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಕಡೋಲಿಯಲ್ಲಿ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಮೇ 10 ರಂದು ಜರುಗಲಿರುವ ವಿಧಾನಸಭೆ

ಮೈಸೂರು:ಕರ್ನಾಟಕ ಪ್ರಜಾ ಪಾರ್ಟಿಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ನಾಗಲಿಂಗ ಸ್ವಾಮಿ ಅವರುಬಸಳ್ಳಿ ಹುಂಡಿ ಮಠದ ಬಸವಲಿಂಗ ಸ್ವಾಮೀಜಿ ಆಶಿರ್ವಾದ ಪಡೆದಕೊಂಡಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು ಕೆ ಆರ್ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.
Website Design and Development By ❤ Serverhug Web Solutions