
ಕಾಂಗ್ರೆಸ್ ಗೆ ಸೇರ್ಪಡೆ
ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕು ಭೂ ನ್ಯಾಯ ಮಂಡಳಿಯ ನಾಮನಿರ್ದೇಶನ ಸದಸ್ಯರು ಹಾಗೂ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಬೂತ್ ಅಭಿಯಾನದ ಸಹ ಸಂಚಾಲಕರಾದ ಬೂದಗುಂಪಾ ಗ್ರಾಮದ ಶ್ರೀ ವೀರನಗೌಡ ದೂಡ್ಡನಗೌಡ ಮಾಲಿಪಾಟೀಲ್ ರವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ: ಜಿಲ್ಲೆಯ ಕಾರಟಗಿ ತಾಲೂಕು ಭೂ ನ್ಯಾಯ ಮಂಡಳಿಯ ನಾಮನಿರ್ದೇಶನ ಸದಸ್ಯರು ಹಾಗೂ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಬೂತ್ ಅಭಿಯಾನದ ಸಹ ಸಂಚಾಲಕರಾದ ಬೂದಗುಂಪಾ ಗ್ರಾಮದ ಶ್ರೀ ವೀರನಗೌಡ ದೂಡ್ಡನಗೌಡ ಮಾಲಿಪಾಟೀಲ್ ರವರು

ವಿಜಯಪುರ: ದೇವರಹಿಪ್ಪರಗಿ ಪಟ್ಟಣಕ್ಕೆ ಆಗಮಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯು ಶನಿವಾರರಂದು ಘಟಾನುಘಟಿ ನಾಯಕರ ನೇತೃತ್ವದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರ ಕಾಂಗ್ರೆಸ್ ಮುಖಂಡರಾದ ಹಾಗೂ ಎಬಿಡಿ ಫೌಂಡೇಶನ್ ಮುಖ್ಯಸ್ಥರಾದ ಶ್ರೀ ಆನಂದ

ಕಲಬುರ್ಗಿ: ಜೇವರ್ಗಿ ತಾಲೂಕಿನ ಬಂಟ್ವಾಳ ಗ್ರಾಮದಲ್ಲಿ ಜನಿಸಿದ ಗ್ರಾಮೀಣ ಭಾಗದ ಬಡ ಕುಟುಂಬದಿಂದ ಬಂದ ದಿನ ದಲಿತರ ಪಾಲಿನ ಆಶಾಕಿರಣ ಬಡವರಿಗೆ ಸಹಾಯ ಮಾಡುವ ಒಳ್ಳೆಯ ಹೃದಯವಂತರು.ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸ ಬಂಟ್ವಾಳ ಗ್ರಾಮದಲ್ಲಿ

ಮೈಸೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಸರಸ್ವತಿ ಪುರಂ ಠಾಣೆಯ ಪೋಲಿಸರ ಕ್ಷಮೆಯಾಚಿಸುವಂತೆ ಕನ್ನಡ ಹೋರಾಟಗಾರ ಕೃಷ್ಣ ರಾಜ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾದ “ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿ”

ಕಲ್ಬುರ್ಗಿ: ಜೇವರ್ಗಿ ತಾಲೂಕಿನ ಅಂಕಲಗಿ ಗ್ರಾಮದ ಸಮಾಧಾನ ಪೂಜಾರಿಯವರು ರಾಜ್ಯ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ ಮುಂಬೈ ಖ್ಯಾತ ಉದ್ಯಮಿ 2023 ನೇ ವಿಧಾನ ಸಭೆಯ ಚುನಾವಣೆ ಸಮೀಪಿಸುತ್ತಿದ್ದಂತೆ,,ರಾಜಕಾರಣಿಗಳು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ

ಹನೂರು :ವಾಯು ವಿಹಾರಕ್ಕೆ ತೆರಳಿದ ಸಮಯದಲ್ಲಿಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಹೃದಯಾಘಾತದಿಂದ ಇಂದು (ಶನಿವಾರ)ಮೃತಪಟ್ಟಿದ್ದಾರೆ. 61ನೇ ವಯಸ್ಸಿನಲ್ಲಿ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ ಎಮ್ ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಸಿಂಧನೂರು:ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಸಿಂಧನೂರು ವತಿಯಿಂದ ಶ್ರೀ ಹಂಪನಗೌಡ ಬಾದರ್ಲಿ ಇವರ ನೇತೃತ್ವದಲ್ಲಿ ‘ಹಂಪನಗೌಡರ ನಡೆ ಹಳ್ಳಿಯ ಕಡೆ’ ಗ್ರಾಮೀಣ ಜನತೆಯ ಜೊತೆಗೆ ಸಂವಾದ ಕಾರ್ಯಕ್ರಮ.ರಾಜಕೀಯ, ಆರೋಗ್ಯ, ನೀರಾವರಿ, ಶೈಕ್ಷಣಿಕ

ಹನೂರು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ರವರು ಧ್ರುವ ನಾರಾಯಣ್ ವಿಧಿವಶ ಆದ ಹಿನ್ನಲೆ ಸಂತಾಪ ಹಾಗೂ ತಮ್ಮ ಕಾರ್ಯಕ್ರಮ ರದ್ದುಗೊಳಿಸಿ, ಸರಳ ಸಜ್ಜನಿಕೆಯ ಮಾನವೀಯತೆ ಮೌಲ್ಯವುಳ್ಳ ಪಕ್ಷಾತೀತ ರಾಜಕಾರಣಿ,ನಾನು ಕಂಡ

ಮೈಸೂರು:ಕೃಷ್ಣರಾಜ ಕ್ಷೇತ್ರದ ಆಶ್ರಯ ಮನೆ ನಿವಾಸಿಗಳಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರ್ನಾಟಕ ಪ್ರಜಾ ಪ್ರಾರ್ಟಿ ಅಭ್ಯರ್ಥಿ ತೇಜಸ್ವಿ ನಾಗಲಿಂಗಸ್ವಾಮಿ ಶುಕ್ರವಾರ ಉಪವಾಸ ಸತ್ಯಾಗ್ರಹ ಮಾಡಿದರು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಉಪಾಸ ಸತ್ಯಾಗ್ರಹ ಮಾಡಿದ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿಯ ಮೌನೇಶ್ವರ ದೇವಸ್ಥಾನದಲ್ಲಿ ಇಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕ ಯಾದಗಿರಿ ವತಿಯಿಂದ ಪರಿಶಿಷ್ಟ ಪಂಗಡ ಮೀಸಲಾತಿಗಾಗಿ ತಿಂಥಣಿಯಿಂದ ಯಾದಗಿರಿಯ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪಾದಯಾತ್ರೆ ಕಾರ್ಯಕ್ರಮಕ್ಕೆ
Website Design and Development By ❤ Serverhug Web Solutions