
ರಾಜಕೀಯ ಲೆಕ್ಕಾಚಾರ, ಅನಿರೀಕ್ಷಿತ ತಿರುವು
ಕೊಪ್ಪಳ/ ಗಂಗಾವತಿ : ಕರ್ನಾಟಕದ ‘ಭತ್ತದ ಕಣಜ’ ಎಂದೇ ಕರೆಯಲಾಗುವ ಗಂಗಾವತಿಯಲ್ಲಿ 1989, 1994 ಹಾಗೂ 1999ರ ಚುನಾವಣೆಗಳಲ್ಲಿ ಕಾಂಗ್ರೆಸ್ನ ಶ್ರೀರಂಗದೇವರಾಯಲು ಸತತ ಮೂರು ಬಾರಿ ಜಯಗಳಿಸಿ ದಾಖಲೆ ಬರೆದರು.2004ರಿಂದ ಹೊಸ ತಲೆಮಾರು ರಾಜಕೀಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ ಗಂಗಾವತಿ : ಕರ್ನಾಟಕದ ‘ಭತ್ತದ ಕಣಜ’ ಎಂದೇ ಕರೆಯಲಾಗುವ ಗಂಗಾವತಿಯಲ್ಲಿ 1989, 1994 ಹಾಗೂ 1999ರ ಚುನಾವಣೆಗಳಲ್ಲಿ ಕಾಂಗ್ರೆಸ್ನ ಶ್ರೀರಂಗದೇವರಾಯಲು ಸತತ ಮೂರು ಬಾರಿ ಜಯಗಳಿಸಿ ದಾಖಲೆ ಬರೆದರು.2004ರಿಂದ ಹೊಸ ತಲೆಮಾರು ರಾಜಕೀಯ

ಚಾಮರಾಜನಗರ :ಹನೂರು ವಿಧಾನ ಸಭಾ ಕ್ಷೇತ್ರಕ್ಕೆ ಬಹುಜನ ಸಮಾಜ ಪಕ್ಷದಿಂದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಹೊರಡಿಸಲಾಯಿತು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಗಣ್ಯರ ವಸತಿ ಗೃಹದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ

ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ: ಸಿ. ಎಂ ಘೋಷಣೆ ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ

ಚಾಮರಾಜನಗರ/ ಹನೂರು : 24 ನೇ ತಾರೀಖು ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಯಾಬಿನೆಟ್ ಮೀಟಿಂಗ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಜೆಡಿಎಸ್ ಕಚೇರಿ ಮುಂಭಾಗ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಭೆ ಶಾಸಕ

ಯಾದಗಿರಿ: ಶಹಾಪುರ ನಗರದಲ್ಲಿ ದಿನಾಂಕ 23-04-2025 ಬುಧವಾರದಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ಯಾದಗಿರಿ ನಗರದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆಯ ಕುರಿತು ಇಂದು ನಿಕಟಪೂರ್ವ ಜಿಲ್ಲಾಧ್ಯಕ್ಷರಾದ

ಯಾದಗಿರಿ: ಇಂದು ಗುರುಮಠಕಲ್ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಸರಕಾರದಬೆಲೆ ಏರಿಕೆಯ ವಿರೋಧಿಸಿ ಜನಾಕ್ರೋಶಯಾತ್ರೆಯ ಕುರಿತಾದ ಕಾರ್ಯಕಮದ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.ಈ ಜನಾಕ್ರೋಶ ಯಾತ್ರೆಯು ಕಾಂಗ್ರೆಸ್ ಸರಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ಯಾದಗಿರಿ ನಗರದ

ಚಾಮರಾಜನಗರ/ ಹನೂರು: ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಸ್ಥಳವನ್ನು ತಜ್ಞರ ಅಭಿಪ್ರಾಯ ಮೇರೆಗೆ ದೀಪದ ಗಿರಿ ಒಡ್ಡಿನಲ್ಲಿ 108 ಅಡಿ ಪ್ರತಿಮೆ ಆವರಣದ ಬದಲಾಗಿ

ಬೀದರ್ : ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಒಂದಾಗಿನಿಂದ 50ಕ್ಕಿಂತ ಹೆಚ್ಚು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ದೂರಿದ್ದಾರೆ.ನಿನ್ನೆ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದ

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ಅಭಿವೃದ್ಧಿಗೆ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಇಂದು ಹನೂರು ಪಟ್ಟಣ

ಬಳ್ಳಾರಿ / ಕಂಪ್ಲಿ : ಮುಡಾ ಹಗರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಬಜೆಪಿಯವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಸಿ.ಎಂ ಹೆಸರಿಗೆ ಕಳಂಕ ತರುವ ಹುನ್ನಾರದಿಂದ ಮುಡಾ ಹಗರಣ ಪ್ರಸ್ತಾಪಿಸುತ್ತಿದ್ದಾರೆ ಎಂದು ಸಿರುಗುಪ್ಪ
Website Design and Development By ❤ Serverhug Web Solutions