
ಬೆಳಗಾವಿಯಲ್ಲಿ ಮೋದಿ..ಮೋದಿ…ಮೋದಿಯ ಝೇಂಕಾರ
ಬೆಳಗಾವಿಯಲ್ಲಿ ಲಕ್ಷಾಂತರ ಅಭಿಮಾನಿಗಳ ಮಧ್ಯೆ ಸುಮಾರು 10.5 ಕಿಲೋ ಮೀಟರ್ ರೋಡ್ ಶೋ ಮಾಡುವುದರ ಮೂಲಕ ಹಳೆ ಪಿ.ಬಿ ರಸ್ತೆಯ ಮೂಲಕ ಎರಡು ಬದಿಯ ಅಪಾರ ಅಭಿಮಾನಿಗಳ ಮಧ್ಯೆ ಹೂವುಗಳ ಸುರಿಮಳೆಗಳ ನಡುವೆ ಮಾಲಿನಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿಯಲ್ಲಿ ಲಕ್ಷಾಂತರ ಅಭಿಮಾನಿಗಳ ಮಧ್ಯೆ ಸುಮಾರು 10.5 ಕಿಲೋ ಮೀಟರ್ ರೋಡ್ ಶೋ ಮಾಡುವುದರ ಮೂಲಕ ಹಳೆ ಪಿ.ಬಿ ರಸ್ತೆಯ ಮೂಲಕ ಎರಡು ಬದಿಯ ಅಪಾರ ಅಭಿಮಾನಿಗಳ ಮಧ್ಯೆ ಹೂವುಗಳ ಸುರಿಮಳೆಗಳ ನಡುವೆ ಮಾಲಿನಿ

ಹನೂರು:ತಾಲೂಕಿನ ಶೆಟ್ಟಳ್ಳಿ ಗ್ರಾಮದಿಂದ ಕುರಟ್ಟಿ ಹೊಸೂರು ಗ್ರಾಮಕ್ಕೆ ಸಂಬಂಧ ಕಲ್ಪಿಸುವ ರಸ್ತೆಗೆ ಶಾಸಕರಾದ ಆರ್.ನರೇಂದ್ರರವರು ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿ ವಿಶೇಷ ಅನುದಾನದಡಿಯೇ ಈ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸಿದ್ದು, ಸುಮಾರು ಒಂದುವರೆ ಕಿಲೋಮೀಟರ್

ಹಾನಗಲ್: ನಗರದ ಪ್ರಮುಖ ಕೇಂದ್ರ ಬಿಂದುವಾಗಿ ಮೂಲಭೂತ ಸೌಕರ್ಯ ಒದಗಿಸುತ್ತಿರುವ ಹಾನಗಲ್ ಪುರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ಗಳಲ್ಲಿ ಸುಮಾರು 2 ಕೋಟಿ 47 ಲಕ್ಷ ರೂ ಅನುದಾನದ ಕಾಮಗಾರಿಯನ್ನು ಭೂಮಿ ಪೂಜೆ ಮತ್ತು

ಬಂಜಾರ ಸಮುದಾಯದ ಮಕ್ಕಳಿಗೆ ವಸತಿಶಾಲೆಗಳು ಅತಿ ಅವಶ್ಯಕವಾಗಿವೆ. ಶಿಕ್ಷಣ ಇದ್ದಲ್ಲಿ ಸಮುದಾಯ ಮುಂದೆ ಬರಲು ಸಾಧ್ಯ. ಈ ಸಮುದಾಯಕ್ಕೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಲಂಬಾಣಿ ಸಮುದಾಯದ ಮಕ್ಕಳಿ ಗಾಗಿಯೇ ಸರ್ಕಾರ ಪ್ರತ್ಯೇಕ

ಹನೂರು :ಮಾರ್ಚ್ 1ರಂದು ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿ ಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದತ್ತೆಶ್ ಕುಮಾರ್ ಅವರು ತಿಳಿಸಿದರು. ಹನೂರು ಪಟ್ಟಣದ

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಿ. ಮಟಕೆರೆ ಎಸ್ ಸಿ ಕಾಲೋನಿ ಗ್ರಾಮದಲ್ಲಿ 20-02-2023ರಂದು ಸೋಮವಾರ ಬೆಳಿಗ್ಗೆ 11-00ಗಂಟೆಗೆ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪ ಪ್ರಧಾನಿಗಳು ಡಾಕ್ಟರ್ ಬಾಬು ಜಗಜೀವನ್ ರಾಮ್ ಪುತ್ತಳಿ

ಹನೂರು :- ಮೈಸೂರಿನ ಲಲಿತ ಮಹಲ್ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಬೌದ್ಧ ಮಹಾ ಸಮ್ಮೇಳನಕ್ಕೆ ಕಾಮಗೆರೆ ಗ್ರಾಮದಿಂದ ಹಲವು ಮುಖಂಡರುಗಳು ಭಾಗವಹಿಸಲಿದ್ದಾರೆ ಭಗವಾನ್ ಬುದ್ಧರ ಪ್ರಜ್ಞೆ ಕರುಣೆ, ಮೈತ್ರಿ, ಶೀಲ, ಸಮಾಧಿ.ಮತ್ತು

ಹನೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ದ ಅವರು ಮಾರ್ಚ್ 1ರಂದು ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನಲೆ ಅಂದು ಹನೂರು ವಿಧಾನಸಭಾ ಕ್ಷೇತ್ರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ

ಕೊಪ್ಪಳ: ಗಂಗಾವತಿ ನಗರದ ಮೈಬುಬ್ ನಗರ ಮತ್ತು ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿಯವರ ಪರವಾಗಿ ಅಭಿವೃದ್ಧಿಗಾಗಿ ಅನ್ಸಾರಿ ಎನ್ನುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ನಗರ ಘಟಕದ ಅಧ್ಯಕ್ಷರಾದ ಶ್ಯಾಮಿದ್ ಮನಿಯರ್ ನಗರಸಭಾ ಸದಸ್ಯರಾದ ಮನೋಹರ್ ಸ್ವಾಮಿ ಹಿರೇಮಠ,

ಬೀದರ್ ಜಿಲ್ಲೆಯ ಔರಾದ ಪಟ್ಟಣದಲ್ಲಿ ಮಾ.4 ವಿಜಯ ಸಂಕಲ್ಪ ಯಾತ್ರೆ ನಿಮತ್ಯ ಪಟ್ಟಣದಲ್ಲಿ ರೋಡ್ ಶೋ ಹಮ್ಮಿಕೊಳ್ಳಲಾಗಿದೆ ತಾಲೂಕಿನ ಎಲ್ಲಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಔರಾದ ಬಿಜೆಪಿ ಮಂಡಲ ಅದ್ಯಕ್ಷರಾದ ರಾಮಶಟ್ಟಿ ಪನ್ನಾಳೆ
Website Design and Development By ❤ Serverhug Web Solutions