
ಶಾಸಕ ಆರ್ ನರೇಂದ್ರ ರವರಿಂದ ಭೂಮಿ ಪೂಜೆ
ಹನೂರು:ತಾಲೂಕಿನ ತೆಳ್ಳನೂರು ಗ್ರಾಮದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲಪಿಸುವ ಮುಖ್ಯ ರಸ್ತೆ ಗೆ ಶಾಸಕ ಆರ್ ನರೇಂದ್ರರವರಿಂದ ಭೂಮಿ ಪೂಜೆ ನೆರವೇರಿತು. ಹನೂರು ತಾಲೂಕಿನ ತೆಳ್ಳನೂರು ಗ್ರಾಮದಿಂದ ಬಂಡಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಮುಖ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ತಾಲೂಕಿನ ತೆಳ್ಳನೂರು ಗ್ರಾಮದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲಪಿಸುವ ಮುಖ್ಯ ರಸ್ತೆ ಗೆ ಶಾಸಕ ಆರ್ ನರೇಂದ್ರರವರಿಂದ ಭೂಮಿ ಪೂಜೆ ನೆರವೇರಿತು. ಹನೂರು ತಾಲೂಕಿನ ತೆಳ್ಳನೂರು ಗ್ರಾಮದಿಂದ ಬಂಡಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಮುಖ್ಯ

ತುಮಕೂರು:ಪಾವಗಡ ತಾಲೂಕಿನ Y.Nಹೋಸಕೋಟೆ ಹೋಬಳಿಯಲ್ಲಿ sc ಎಡಗೈ ಸಮುದಾಯದ ಐಕ್ಯತೆ ಸಮಾವೇಶ ಹಮ್ಮಿಕೊಂಡು ಹೋಬಳಿ ಮಟ್ಟದ ಎಲ್ಲಾ ಹಳ್ಳಿಗಳ ಸಮಾಜದ ಮುಖಂಡರು ಹಾಜರಾಗಿ ಜನಾಂಗದ ಕುಂದುಕೋರತೆಗಳನ್ನು ಚರ್ಚಿಸಲಾಯಿತು ಮತ್ತು ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ

ಚಾಮರಾಜ ನಗರ ಜಿಲ್ಲೆಯ ಹನೂರು ವಿಧಾನ ಸಭಾ ಕ್ಷೇತ್ರದ ಮಾರ್ಟಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ಉದ್ಘಾಟನೆ ಮಾಡಿದ ಶಾಸಕ ಆರ್.ನರೇಂದ್ರ ಅವರು ಯಾವುದೇ ಒಬ್ಬ ವ್ಯಕ್ತಿ ಶಾಸನ ಸಭೆಗೆ ಆಯ್ಕೆಯಾಗಬೇಕಾದರೆ ಮೊದಲು ಜನರ

ಹನೂರು :-ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ವಾಹಿನಿ ವಾಹನವು ಗ್ರಾಮ ಪಂಚಾಯಿತಿಯಿಂದ ಸುಮಾರು ಅರ್ಧ ಕಿ.ಮೀ. ದೂರದ ಬೀದಿಯಲ್ಲಿ ಕೆಟ್ಟು ನಿಂತು 10 ದಿನವಾದರೂ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಜನ ಸಾಮಾನ್ಯರ

ಚಿಕ್ಕ ಬಳ್ಳಾಪುರ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಅರಸೀಕೆರೆ ಶ್ರೀ ಕೃಷ್ಣಾರೆಡ್ಡಿ ಅವರು ಹಮ್ಮಿಕೊಂಡಿರುವಂತಹ ಬಾಗೇಪಲ್ಲಿಯ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಆಗಿರುವಂತ ಕೃಷ್ಣ ರೆಡ್ಡಿ ಅವರು ಇವತ್ತಿನ ಒಂದು ಬೃಹತ್ ಸಮಾವೇಶವನ್ನು ಹಮ್ಮಿಕೊಂಡಿದ್ದರು ಈ ಸಮಾವೇಶಕ್ಕೆ

ರಾಯಚೂರು//ಮಾ7. ಜಿಲ್ಲೆಯ ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ಎನ್. ರಘುವೀರ ನಾಯಕ ಅವರು ಮತ್ತೊಂದು ಮಹತ್ವದ ಕೆಲಸ ಮಾಡಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿದ್ದ ಮತ್ತೊಂದು ಕುಟುಂಬಕ್ಕೆ ಸರಕಾರದಿಂದ 8 ಲಕ್ಷ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಭಾಗದ ಬಹುದಿನಗಳ ಕನಸು ಈಡೇರಿಸಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂನೀರಾವರಿ ಸಚಿವ ಗೋವಿಂದ ಕಾರಜೋಳ,ಹಂಸದ ರಮೇಶ ಜಿಗಜಿಣಗಿಯವರಿಗೆ ಈ ಭಾಗದ ರೈತರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ

ವಿಜಯಪುರ/ಇಂಡಿ:ಬರುವ ಚುನಾವಣೆಯಲ್ಲಿ ದಲಿತರು ಅಂಬೇಡ್ಕರ ಅವರು ನೀಡಿದ ಮತದಾನದ ಹಕ್ಕನ್ನು ಪ್ರಾಮಾಣಿಕವಾಗಿ ಉಪಯೋಗಿಸಬೇಕು. ಹಣ,ಹೆಂಡ,ಆಮಿಷಕ್ಕೆ ಒಳಗಾಗಬಾರದು ನಿಮ್ಮ ಮೇಲೆ ಕಳಕಳಿ ಇರುವ ವ್ಯಕ್ತಿ ಯಾವುದೇ ಪಕ್ಷದವನಿದ್ದರೂ ನಿಮಗೆ ಬೇಕಾದ ವ್ಯಕ್ತಿಗೆ ಮತ ನೀಡಬೇಕು ಎಂದು

ಹಾನಗಲ್: ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ , ಉತ್ತರ ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಬೇಕೆಂದು ಪಣತೊಟ್ಟು ಪ್ರತಿ ಜಿಲ್ಲೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅವರ ಪರವಾಗಿ ಪ್ರಚಾರ

ಇಂಡಿ: ಚನ್ನಗಿರಿ ಶಾಸಕ, ಕೆಎಸ್ಐಡಿಎಲ್ ಮಾಜಿ ಅಧ್ಯಕ್ಷ ಮಾಡಳ ವಿರೂಪಾಕ್ಷ ಅವರನ್ನು ಕೂಡಲೆ ಬಂಧಿಸಬೇಕು ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಇಂಡಿ-ಬಳ್ಳೋಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಪಟ್ಟಣದಲ್ಲಿ ಬೃಹತ್
Website Design and Development By ❤ Serverhug Web Solutions