
ಉಪಚುನಾವಣೆ ಹಿನ್ನಲೆ,ಮತದಾನ ಪ್ರಕ್ರಿಯೆ ಆರಂಭ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ಉಪಚುನಾವಣೆ ಹಿನ್ನಲೆ,ಮತದಾನ ಪ್ರಕ್ರಿಯೆ ಆರಂಭ ಬಂಡಳ್ಳಿ ಗ್ರಾಮ ಪಂಚಾಯಿತಿಯ 2ನೇ ವಾರ್ಡಿನ ಉಪ ಚುನಾವಣೆ ಈ ಹಿನ್ನಲೆ ಮತದಾನ ಪ್ರಕ್ರಿಯೆ ಇಂದು ಜರುಗಿದ್ದು ಕಣದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ಉಪಚುನಾವಣೆ ಹಿನ್ನಲೆ,ಮತದಾನ ಪ್ರಕ್ರಿಯೆ ಆರಂಭ ಬಂಡಳ್ಳಿ ಗ್ರಾಮ ಪಂಚಾಯಿತಿಯ 2ನೇ ವಾರ್ಡಿನ ಉಪ ಚುನಾವಣೆ ಈ ಹಿನ್ನಲೆ ಮತದಾನ ಪ್ರಕ್ರಿಯೆ ಇಂದು ಜರುಗಿದ್ದು ಕಣದಲ್ಲಿ

ವಿಧಾನಸಭಾ ಚುಣಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಜಾಸ್ತಿಯಾಗತೊಡಗಿದೆ ಎಲ್ಲಾ ಆಕಾಂಕ್ಷಿಗಳು ಭರ್ಜರಿ ಮತಭೇಟೆಗೆ ಸಿದ್ಧರಾಗಿದ್ದಾರೆ, ನಗರಾದಾದ್ಯಂತ ಪ್ಲೆಕ್ಸಿಗಳು,ರೋಡ್ ಶೋಗಳು ನಡೆಯುತ್ತಿವೆ ಜೊತೆಗೆ ಎಲ್ಲಾ ಅಭ್ಯರ್ಥಿಗಳು [ಭಾಗಶಃ] ಮತದಾರರಿಗೆ ಉಚಿತ ದೇವಾಲಯಗಳ ದರ್ಶನದ ಯಾತ್ರೆಗಳನ್ನು ಆಯೋಜನೆ

ವಿಜಯಪುರ ಜಿಲ್ಲೆಯ ಇಂಡಿ:ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ.ಬಸವಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟದ 43 ನೇ ದಿನದ ಹೋರಾಟದಲ್ಲಿ

ಹನೂರು:ವಿಧಾನಸಭಾ ಕ್ಷೇತ್ರದ ಮಣಗಳ್ಳಿ ಗ್ರಾಮದಲ್ಲಿ ಈ ದಿನ ಡಾ. ಎಸ್. ದತ್ತೇಶ್ ಕುಮಾರ್ ಸಾರಥ್ಯದ ಮಾನಸ ಫೌಂಡೇಶನ್(ರಿ.) ಸೇವಾ ರಥವು ಸಂಚರಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾಗಾಂಧಿ

ಮುದ್ದೇಬಿಹಾಳ:೭೪.೮೭ ಲಕ್ಷ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆಗೆ ಚಾಲನೆ ನೀಡಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿಹಿರೇಮುರಾಳ ಗ್ರಾಮದಲ್ಲಿ ಅಂದಾಜು ೭೪.೮೭ ಲಕ್ಷ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ/ಅಥಣಿ:ಬಿಜೆಪಿ ಒಳ ಜಗಳದ ಲಾಭ ಪಡೆಯಲು ಮುಂದಾದ ಕಾಂಗ್ರೆಸ್ ರಾಜ್ಯದಲ್ಲಿ ಮುಂದೆ ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಕಾವು ಈಗಿನಿಂದಲೇ ಹೆಚ್ಚಾಗುತ್ತಿದ್ದು ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಪಕ್ಷಗಳು ತೊಡಗಿಕೊಂಡಿವೆ ಈ ಸಂದರ್ಭದಲ್ಲಿ ಬೆಳಗಾವಿ

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರತಿಯೊಂದು ಹಳ್ಳಿಯ, ಸಮಸ್ಯೆಗಳನ್ನು ಗುರುತಿಸಿಕೊಂಡು ಅವುಗಳ ಪರಿಹಾರಕ್ಕೆ ಪಣತೊಟ್ಟು ಮಾಡುತ್ತಿರುವ ಯಾತ್ರೆ ದೃಢಸಂಕಲ್ಪ ಯಾತ್ರೆಯಾಗಿದೆ. ಈ ಒಂದು ದೃಢ ಸಂಕಲ್ಪ ಯಾತ್ರೆಯು ದಿನಾಂಕ

ಬಳ್ಳಾರಿ: ಕೇಂದ್ರ ಗೃಹಮಂತ್ರಿಗಳಾದ ಸನ್ಮಾನ್ಯ ಶ್ರೀ ಅಮಿತ್ ಷಾ ರವರ ನೇತೃತ್ವದಲ್ಲಿ ಇಂದು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಆಯೋಜಿಸಲಾಗಿದ್ದ ಬಳ್ಳಾರಿ ವಿಭಾಗದ ಪ್ರಮುಖರ ಸಭೆಯಲ್ಲಿ ಮಾನ್ಯ ಹಟ್ಟಿ ಚಿನ್ನದ ಗಣಿ ಕಂಪನಿ ಅಧ್ಯಕ್ಷರಾದ ಸನ್ಮಾನ್ಯ

ಹನೂರು ಕ್ಷೇತ್ರಕ್ಕೆ ಮಂಜುನಾಥ್ ಶಾಸಕ ಆಗಿ ಕಾಣಲು ಸಜ್ಜಾಗುತ್ತಿರುವ ಕ್ಷೇತ್ರದ ಜನತೆ ಅತಿ ಹೆಚ್ಚು ಸೇರ್ಪಡೆ ಆಗುತ್ತಿರುವ ಕ್ಷೇತ್ರದ ಜನರು ಕಾಂಗ್ರೆಸ್ ತೊರೆದು ಎಂ. ಆರ್ ಮಂಜುನಾಥ್ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ. ಹನೂರು:ತಾಲೂಕಿನ ಬದ್ರಿನಹಳ್ಳಿ

ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ಚಾಲನೆಮುದ್ದೇಬಿಹಾಳ ಪಟ್ಟಣದಲ್ಲಿ ವ್ಹಿ.ಬಿ.ಸಿ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಪ್ರಜಾ ದ್ವನಿ ಯಾತ್ರೆ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಹಾಗೂ ಜ್ಯೋತಿ
Website Design and Development By ❤ Serverhug Web Solutions