
ಕೇಂದ್ರ ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖಂಡನೆ
ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ: ಕೇಂದ್ರದ ರಾಜ್ಯಸಭೆಯಲ್ಲಿ ಚಳಿಗಾಳಿದ ಅಧಿವೇಶನ ಸಂವಿದಾನ ಬಗ್ಗೆ ಚರ್ಚೆ ವೇಳೆಯಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಪದೇ ಪದೇ ಬಳಸುವುದು ಕೆಲವರಿಗೆ ಶೋಕಿಯಾಗಿಬಿಟ್ಟಿದೆ. ಅಂಬೇಡ್ಕರ್ ಅವರ ಬಳಸಿದಷ್ಟು ಏನಾದರೂ ದೇವರ ಹೆಸರನ್ನು ಬಳಸಿದ್ದರೆ ಇಷ್ಟು

ಬೆಳಗಾವಿ : ಧರ್ಮದ ಆಧಾರದ ಮೇಲೆ ದೇಶವನ್ನು ವಿಭಜನೆ ಪಾಕಿಸ್ತಾನದಿಂದ ಭಾರತಕ್ಕೆ ತೆರಳಿದ ಹಿಂದೂಗಳ ಆಸ್ತಿಯನ್ನು ಸರ್ಕಾರದ ಆಸ್ತಿ ಎಂದು ಪಾಕಿಸ್ತಾನವು ಮುಟ್ಟುಗೋಲು ಹಾಕಿಕೊಂಡರೆ ಭಾರತದಲ್ಲಿ ವಾಸವಿದ್ದು ಪಾಕಿಸ್ತಾನಕ್ಕೆ ತೆರಳಿದ ಮುಸ್ಲಿಮರ ಆಸ್ತಿಯನ್ನು ರಕ್ಷಿಸಲು

ಶಿವಮೊಗ್ಗ : ಸರ್ಕಾರದ ಸಚಿವರು ಹಾಗೂಕಾಂಗ್ರೆಸ್ ಪಕ್ಷ ದ ಜೊತೆ ಸರ್ಕಾರದ ಕೈ ಗೊಂಬೆಯಾಗಿ ಪಾಲಿಕೆ ಅಧಿಕಾರಿಗಳು ವರ್ತಿಸುತ್ತಿರುವುದು ದಿಗ್ಬ್ರಮೆ ಉಂಟು ಮಾಡಿದೆ ಎಂದು ಶಿವಮೊಗ್ಗ ಶಾಸಕ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು

ಬೆಳಗಾವಿ/ ಚಿಕ್ಕೋಡಿ: ಬೆಳಗಾವಿಯಲ್ಲಿ ಸೋಮವಾರದಿಂದ ನಡೆಯುವ ಚಳಿಗಾಲದ ಅಧಿವೇಶನವನ್ನು ಗಮನಸೆಳೆಯುವ ನಿಟ್ಟಿನಲ್ಲಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗ್ರಹಿಸಿ ಡಿಸೆಂಬರ್ 9 ರಿಂದ ಅಧಿವೇಶನ ಮುಗಿಯುವವರೆಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಇಂಡಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೂತನ ಕಛೇರಿಯ ಉದ್ಘಾಟನಾ ಹಾಗೂ ಕಾರ್ಮಿಕ ಇಲಾಖೆ ಕರ್ನಾಟಕ ಕಟ್ಟಡ ಮತ್ತು ಇತರೆ

ಬೀದರ್/ಚಿಟಗುಪ್ಪ : ಮಾನವೀಯತೆಯ ಹರಿಕಾರ, ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿದ ಸಮತಾವಾದಿ,ದಯವೇ ಧರ್ಮದ ಮೂಲವೆಂದು ಸಾರಿದ ಮಾಹಾನಸಂತ, ಕಾಯಕವೇ ಕೈಲಾಸವೆಂದು ಸಾರಿದ ಶ್ರೇಷ್ಠ ಯುಗ ಪುರುಷ ವಿಶ್ವಗುರು ಬಸವಣ್ಣನವರ ಕುರಿತು ಶಾಸಕ ಬಸವನಗೌಡ ಪಾಟೀಲ್

ಕಲಬುರ್ಗಿ: ಬಾಗಲಕೋಟೆ ವಕ್ಛ ಭೂ ಕಬಳಿಕೆಯ ವಿರೋಧಿಸಿ ಹೋರಾಟದ ವೇದಿಕೆ ಮುಂಭಾಗದ ಸಹಸ್ರಾರು ಜನಸಂಖ್ಯೆಯ ಜನತೆಯ ಮುಂದೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುವ ಈ ಬೃಹತ್ ಸಮಾವೇಶದ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್ ನ ಶಾಸಕರು

ಮಾಜಿ ಶಾಸಕರಾದ ದಿ. ಎನ್. ಟಿ. ಬೊಮ್ಮಣ್ಣನವರ ಸ್ಮರಣಾರ್ಥವಾಗಿ ಅಕ್ಷರ ಐ ಫೌಂಡೇಶನ್ ತುಮಕೂರು ಮತ್ತು ನೇತ್ರಲಕ್ಷ್ಮಿ ವೈದ್ಯಾಲಯ ಹೊಸಪೇಟೆ, ತಾಲೂಕು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಾಗೂ ಡಾ. ಶ್ರೀನಿವಾಸ್. ಎನ್. ಟಿ. ಅಭಿಮಾನಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ನರಸಿಂಹಗಿರಿ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ನಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್ ) ಕಾರ್ಯಕ್ರಮವನ್ನು ಮಾನ್ಯಶಾಸಕರಾದ ಡಾ. ಶ್ರೀನಿವಾಸ್. ಎನ್.

ವಿಜಯನಗರ/ಹಗರಿಬೊಮ್ಮನಹಳ್ಳಿ: ಕಡಲಬಾಳು, ಅಡವಿ ಆನಂದದೇವನಹಳ್ಳಿ, ಬಾಚಿಗೊಂಡನಹಳ್ಳಿ, ಹಗರಿ ಕ್ಯಾದಿಗಿಹಳ್ಳಿ, ಅಂಕಸಮುದ್ರ, ಪಿಂಜಾರ್ ಹೆಗ್ಡಾಳ್, ಹೊಸ ಆನಂದ ದೇವನಹಳ್ಳಿ, ಈ ಗ್ರಾಮಗಳ ರೈತರು ಮಳೆ ಅವಲಂಬಿಸಿ ಮಳೆ ಬಂದರೆ ಬೆಳೆ, ಮಳೆ ಬರದಿದ್ದರೆ ರೈತರ ಭೂಮಿ
Website Design and Development By ❤ Serverhug Web Solutions