
ತುಟಿಗೆ ತುಪ್ಪ ಸವರುವ ಬಜೆಟ್:ಗಂಗಜ್ಜಿ ನಾಗರಾಜ್
ನಿನ್ನೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್ ಅಗೋಚರ, ಅದೃಶ್ಯ, ಮರೀಚಿಕೆಯ ಬಜೆಟ್ ಆಗಿದೆ. ಎರಡೂಮುಕ್ಕಾಲುಗಂಟೆಗಳ ಕಾಲ ಮಂಡಿಸಿದ ಬಜೆಟ್ ಜನಪರವೂ ಅಲ್ಲ, ಜನಪ್ರಿಯವೂ ಅಲ್ಲ. ಇದೊಂದು ತುಟಿಗೆ ತುಪ್ಪ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಿನ್ನೆ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್ ಅಗೋಚರ, ಅದೃಶ್ಯ, ಮರೀಚಿಕೆಯ ಬಜೆಟ್ ಆಗಿದೆ. ಎರಡೂಮುಕ್ಕಾಲುಗಂಟೆಗಳ ಕಾಲ ಮಂಡಿಸಿದ ಬಜೆಟ್ ಜನಪರವೂ ಅಲ್ಲ, ಜನಪ್ರಿಯವೂ ಅಲ್ಲ. ಇದೊಂದು ತುಟಿಗೆ ತುಪ್ಪ

ಹನೂರು ವಿಧಾನ ಸಭಾ ಕ್ಷೇತ್ರದ ಸಮಸ್ತ ಹಳ್ಳಿ ಜನರಿಗೆ ಆಶಾಕಿರಣವಾದ ಬಿಜೆಪಿ ಹನೂರು ವಿಧಾನ ಸಭಾ ಕ್ಷೇತ್ರದ ಪ್ರಬಲ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಎಸ್ ದತ್ತೇಶ್ ಕುಮಾರ್ ರವರ ಮಾನಸ ಫೌಂಡೇಷನ್. ಹನೂರು ವಿಧಾನಸಭಾ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ ಹಿನ್ನೆಲೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿ ಅಭಿಮಾನ

ವಿಜಯನಗರ:ಇತ್ತೀಚಿಗೆ ಮಂಡ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಕುರಿತು ಮಾತಿನ ಭರದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ರವರ ಹೇಳಿಕೆಯನ್ನು ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾದ ಗಂಗಜ್ಜಿ ನಾಗರಾಜ್ ಅವರು ಖಂಡಿಸಿದ್ದಾರೆ.ಕಳೆದ ಸೋಮವಾರ

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೇಟ್ ಆಕಾಂಕ್ಷೆಯಾದ ಎಂ.ಪಿ.ವೀಣಾ ಮಹಾಂತೇಶ್ ಅವರಿಗೆ ಟಿಕೇಟ್ ಸಿಗಬೇಕು ಹಾಗೂ ಹರಪನಹಳ್ಳಿ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕಿಯಾಗಬೇಕು ಎಂದು ಜಿಲ್ಲಾ ಯುವ ಕಾಂಗ್ರೇಸ್ ನ ಕಾರ್ಯದರ್ಶಿಯಾದ ಗಂಗಜ್ಜಿ ನಾಗರಾಜ್ ಹಾಗೂ

14 ಫೆಬ್ರುವರಿ 2023 , ಮಂಗಳವಾರದಂದು ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ವಿರಾಟ ವಿಶ್ವಕರ್ಮ ಸಮಾಜದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಸೃಷ್ಟಿಯ ನಿರ್ಮಾಣದಲ್ಲಿ ವಿಶ್ವಕರ್ಮನ ಪಾತ್ರ ಮಹತ್ತರವಾಗಿದೆ ಎಂದು ತಿಳಿಸಿದರು.ವಿಶ್ವಕರ್ಮನು ಬ್ರಹ್ಮಾಂಡದ

ತುಮಕೂರು:ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ತಿಪ್ಪಯ್ಯನದುರ್ಗ ಗ್ರಾಮದ ಜೆಡಿಎಸ್ ಪಕ್ಷದ ಸದಸ್ಯರಾದ “ಶಿವಲಿಂಗಪ್ಪ” ನವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ 18ಜನ ಸದಸ್ಯರ ಬಲವನ್ನು ಹೊಂದಿರುವ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯತಿಯಾಗಿದ್ದು ಅದರಲ್ಲಿ

ಹನೂರು:ಪ್ರತಿ ವರ್ಷದಂತೆ ಈ ವರ್ಷವು ಸಹ ಶ್ರೀ ಮಾದಪ್ಪನ ದರ್ಶನ ಮಾಡಲು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ಹಾಗೂ ಚಲನಚಿತ್ರ ನಟ ನಿಖಿಲ್ ಕುಮಾರಸ್ವಾಮಿರವರು ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವರು ಎಂದು

ಹನೂರು:ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಬ್ರಾರ್ ಅಹಮ್ಮದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಜುಲ್ಫಿಕಾರ್ ಅಹಮದ್ ನಾಮಪತ್ರ ಸಲ್ಲಿಸಿದರು. ಜೆಡಿಎಸ್

ಹನೂರು :ಪವರ್ ಟಿ ವಿ ನಡೆಸಿದಂತಹ ಹನೂರು ವಿಧಾನಸಭಾ ಕ್ಷೇತ್ರದ ವೋಟಿಂಗ್ ಸಮೀಕ್ಷೆಯಲ್ಲಿ ಹನೂರು ಕ್ಷೇತ್ರದಲ್ಲಿ ವನ್ನಿಕುಲ ಕ್ಷತ್ರಿಯ ಸಮುದಾಯದವರು 2023ರ ಸಮೀಕ್ಷೆಯ ಪ್ರಕಾರ 25ಸಾವಿರಕ್ಕು ಅಧಿಕ ಜನರಿದ್ದು ಈ ಸಮುದಾಯದ ಹೆಸರನ್ನು ಕೈ
Website Design and Development By ❤ Serverhug Web Solutions