
ಬೆಂಗಳೂರಿನಲ್ಲಿ ಆಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಸಭೆ
ಬೆಂಗಳೂರು : ಡಾ || ಕೆ ಸುಧಾಕರ್ ರವರು ಬೆಂಗಳೂರಿನಲ್ಲಿ ನಡೆದ ಆಸಾಂಕ್ರಾಮಿಕ ರೋಗಗಳ ನಿಯಂತ್ರಣದ ಸಂಬಂಧ ಅರೋಗ್ಯ ವರ್ಲ್ಡ್ ಟ್ರಸ್ಟ್ ನೊಂದಿಗೆ ಸಮನ್ವಯ ಸಾಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು : ಡಾ || ಕೆ ಸುಧಾಕರ್ ರವರು ಬೆಂಗಳೂರಿನಲ್ಲಿ ನಡೆದ ಆಸಾಂಕ್ರಾಮಿಕ ರೋಗಗಳ ನಿಯಂತ್ರಣದ ಸಂಬಂಧ ಅರೋಗ್ಯ ವರ್ಲ್ಡ್ ಟ್ರಸ್ಟ್ ನೊಂದಿಗೆ ಸಮನ್ವಯ ಸಾಧಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಬೆಂಗಳೂರು : ಆಯುಷ್ ಕಾಲೇಜುಗಳಲ್ಲಿ ಶುಲ್ಕ ನಿಗದಿಪಡಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರೊಂದಿಗೆ ಪ್ರಧಾನ ಕಾರ್ಯದರ್ಶಿಗಳು,ಆಯುಷ್ ಆಯುಕ್ತರು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಯಿತು

ಚಿಕ್ಕಬಳ್ಳಾಪುರ:ದಿನಾಂಕ ೨೦ ರಂದು ಚಿಕ್ಕಬಳ್ಳಾಪುರ ಶ್ರೀ ಕೃಷ್ಣ ಕನ್ವೆನ್ಷನಲ್ ಹಾಲ್ ನಲ್ಲಿ ಬಿಜೆಪಿ ಶಕ್ತಿಕೇಂದ್ರ ಪ್ರಮುಖರು ಹಾಗೂ ಶಕ್ತಿ ಕೇಂದ್ರ ಟೋಲಿ ಸದ್ಯಸರ ಸಭೆ ನಡೆಯಿತು.ಈ ಸಭೆಯಲ್ಲಿ ಬಿಜೆಪಿಯ ರಾಷ್ಟ್ರಿಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ

ಯಾದಗಿರಿ: ಶಹಾಪುರ ತಾಲೂಕಿನ ವಿರುಪಾಪುರ ಗ್ರಾಮದಲ್ಲಿ ಜಲ ಜೀವನ ಯೋಜನೆ ಅಡಿಯಲ್ಲಿ ೩೨ ಲಕ್ಷ ರೂಪಾಯಿ ಕಾಮಗಾರಿ ಉದ್ಘಾಟನೆ ಮಾಡಿ ಮಾತನಾಡಿದ ಜನಪ್ರಿಯ ನಾಯಕ ಶರಣಬಸಪ್ಪಗೌಡ ದರ್ಶನಾಪೂರ ಅವರು ಮನೆ ಮನೆಗಳಿಗೆ ಶುದ್ಧ ಕುಡಿಯುವ

ಸಿಂಧನೂರು:ಜ 20.ಸಿಂಧನೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ವಾರ್ಡಗಳಲ್ಲಿ ಚರಂಡಿ ಮತ್ತು ಸಿ ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸನ್ಮಾನ್ಯ ವೆಂಕಟರಾವ್ ನಾಡಗೌಡರು ಭೂಮಿ ಪೂಜೆ ನೆರವೇರಿಸಿದರು.ಇದೆ ವೇಳೆ ಮಾತನಾಡಿದ ಅವರು ಸುಮಾರು

ಹನೂರು: ಎಲ್ಲೇ ಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ, ಆರ್ ನರೇಂದ್ರ ಭೂಮಿ ಪೂಜೆ ನೆರವೇರಿಸಿದರು, ಇದೆ ವೇಳೆ ಮಾತನಾಡಿದ ಅವರು ಸುಮಾರು

ಬೆಳಗಾವಿ:ಮುಂಬರುವ ವಿಧಾನಸಭಾ ಸಬಾ ಚುನಾವಣೆಯಲ್ಲಿ ಕಿತ್ತೂರು ಕ್ಷೇತ್ರದಲ್ಲಿ ಸ್ಪಷ್ಟವಾದ ಚಿತ್ರಣ ಈ ಬಾರಿ ಒಂದು ಹಂತಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಹಾಂತೇಶ ದೊಡ್ಡಗೌಡ್ರ ಅವರಿಗೆ ವರದಾನವಾಗಿತ್ತು ಕಳೆದ ಬಾರಿ ಚುನಾವಣೆಯಲ್ಲಿ.ಈ ಸಲ ಕೈ

ಹನೂರು:ದೇಶದ ಬೆನ್ನಲುಬು ರೈತ ಇವರಿಲ್ಲದಿದ್ದರೆ ಪ್ರತಿಯೊಬ್ಬ ಮನುಷ್ಯನು ಜೀವಿಸಲು ಅರ್ಹನಿರುತ್ತಿರಲಿಲ್ಲ ಅಂತಹ ರೈತರ ಆತ್ಮಹತ್ಯೆಯ ಪ್ರಕರಣಗಳಿಂದ ಪ್ರಾರಂಭವಾಗಿ ಸಾಕಷ್ಟು ಪ್ರಮಾಣದಲ್ಲಿ ಸಮಸ್ಯೆಗಳನ್ನೇ ಎದುರಿಸುವ ಪರಿಸ್ಥಿತಿಯಲ್ಲಿ ನಿರ್ಮಾಣವಾಗಿದೆ ಅದ್ದರಿಂದ ನಮ್ಮ ರೈತರೆ ನಮಗೆ ಸ್ಪೂರ್ತಿದಾಯಕವಾಗಿ ತಮ್ಮ

ಹನೂರು :ನಮ್ಮ ಪಕ್ಷವು ಪ್ರಪಂಚದಲ್ಲೆ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿದ್ದು ಈಗಾಗಲೇ ನಮ್ಮ ಪ್ರಧಾನಿಯವರು ಅತ್ಯುತ್ತಮವಾದ ಕೆಲಸ ಮಾಡುತ್ತಿದ್ದು ವಿಶ್ವವೇ ತಿರುಗಿ ನೋಡುವಂತಾಗಿದೆ ಎಂದು ಬಿ ಜೆ ಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾದ ಡಾಕ್ಟರ್ದತ್ತೇಶ್

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡೆಕಲ್ಲಿಗೆ ಭಾರತದ ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಯವರು ಇಂದು ನಾರಾಯಣಪುರ ಎಡದಂಡೆ ಕಾಲುವೆ ಬಸವಸಾಗರ ಜಲಾಶಯದ ಗೇಟುಗಳನ್ನು ಲೋಕಾರ್ಪಣೆ ಮಾಡಲು ಆಗಮಿಸಿದರು ಹಾಗೂ ಆಧುನೀಕರಣ ಯೋಜನೆಯಡಿಯಲ್ಲಿ ಉದ್ಘಾಟನೆ
Website Design and Development By ❤ Serverhug Web Solutions