
ಹಳೆಯಂಗಡಿಯಲ್ಲಿ ಶಾಸಕರ ಬೃಹತ್ ಜನಸ್ಪಂದನಾ ಕಾರ್ಯಕ್ರಮ
ಹಳೆಯಂಗಡಿ, ಮುಲ್ಕಿ,ಫೆಬ್ರವರಿ 03 ,ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶ್ರೀ ಉಮಾನಾಥ ಕೋಟ್ಯಾನ್ ರವರು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಬೃಹತ್ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದರು ಸರಕಾರದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹಳೆಯಂಗಡಿ, ಮುಲ್ಕಿ,ಫೆಬ್ರವರಿ 03 ,ಮುಲ್ಕಿ ಮೂಡಬಿದರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶ್ರೀ ಉಮಾನಾಥ ಕೋಟ್ಯಾನ್ ರವರು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲದ ಸಭಾಭವನದಲ್ಲಿ ಬೃಹತ್ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದರು ಸರಕಾರದ

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಣವಾರ ಗ್ರಾಮದ ವೀರಶೈವ ಸಮಾಜದ ಮುಖಂಡರು ಮೂಲ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತವನ್ನು ಮೆಚ್ಚಿ ಚಿಂಚೋಳಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾದ ಮಾನ್ಯ

ಹನೂರು:ನಮ್ಮ ದೇಶ ಕಂಡ ಅತ್ಯುತ್ತಮ ನಮ್ಮ ನಾಯಕ ಸನ್ಮಾನ್ಯ ಶ್ರೀನರೇಂದ್ರಮೋದಿ ಜಿ ಅವರಿಗೆ ಚಾಮರಾಜನಗರ ಜಿಲ್ಲೆಯ ವಿಶ್ವಕರ್ಮ ಸಮುದಾಯ ದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸುತ್ತೇವೆ.ತಾವು ನೆನ್ನೆ 1/2/2023 ರಂದು ಬಜೆಟ್ ಮಂಡನೆಯಲ್ಲಿ ಮಂಡಿಸಿದ್ದ

ವಿಜಯಪುರ/ಚಡಚಣದಲ್ಲಿ ಬುಧವಾರ ಆಯೋಜಿಸಲಾದ ನವ ನಾಗಠಾಣ ಸಮಾವೇಶದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಮಾತನಾಡಿದರುಪಟ್ಟಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ನವ ನಾಗಠಾಣ ಸಮಾವೇಶ ಹಾಗೂ ಕಲ್ಯಾಣ ರಾಜ್ಯ ಪ್ರಗತಿ

ಗಂಗಾವತಿ: ರಾಜ್ಯ ಸರ್ಕಾರ ಬಡ ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ ಸಮರ್ಪಕವಾಗಿ ವಿತರಿಸುವಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದ ಲ್ಯಾಪ್ಟಾಪ್ ಯೋಜನೆ,ಬಡವರ, ಮಧ್ಯಮ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಶ್ರೀ ಮಡಿವಾಳ ಮಾಚಿದೇವರ ಜಯಂತೋತ್ಸವ ಅಂಗವಾಗಿ ಇಂಡಿ ಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ವ್ಹಿ. ಪಾಟೀಲ ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶರಣ ಶ್ರೀ ಮಡಿವಾಳ ಮಾಚಿದೇವರಿಗೆ ಪುಷ್ಪಾರ್ಚನೆ ಹಾಗೂ

ಹನೂರು:ಕೊಳ್ಳೇಗಾಲ ಹನೂರು ಮುಖ್ಯ ರಸ್ಯೆಯು ಕಾಮಗಾರಿಗೆ ಚುರುಕು ಮುಟ್ಟಿಸಲು ಖುದ್ದು ಶಾಸಕರೆ ಕೊಂಗರಹಳ್ಳಿ ಗ್ರಾಮ ಪಂ. ಕಛೇರಿಗೆ ಬೇಟಿ ನೀಡಿದರು ಹಾಗೂ ಇದೇ ಸಮಯದಲ್ಲಿ ತಾಲ್ಲೂಕು ಉಪ ವಿಭಾಗಾಧಿಕಾರಿ ಗೀತಾ ಹುಡೇದ ಅವರು ಸಹ

ಹನೂರು :ಕ್ಷೇತ್ರದ ಪಳನಿಮೆಡು ಗ್ರಾಮದಲ್ಲಿ ಇಂದು ನೂತನವಾಗಿ ಯುವಕರು ಮತ್ತು ಗ್ರಾಮದ ಮಡಿವಾಳ ಜನತೆ ಸೇರಿ ವೀರ ಮಡಿವಾಳ ಯುವಕರ ಸಂಘ ರಚಿಸಲಾಯಿತುಸಂಘದ ಉದ್ಘಾಟನ ಕಾರ್ಯಕ್ರಮಕ್ಕೆ ಹನೂರು ಜೆಡಿಎಸ್ ಮಂಜುನಾಥ್ ರವರ ನೂತನ ಸಂಘವನ್ನು

ಹಾವೇರಿ ಹಾನಗಲ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ಪಣತೊಟ್ಟು ಭಾರತೀಯ ಜನತಾ ಪಕ್ಷದ ಹಾನಗಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಸನ್ಮಾನ್ಯ ಶ್ರೀ ರಾಜಶೇಖರ್ ಕಟ್ಟೆಗೌಡ್ರು ಇವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ ಹಾನಗಲ್

ಹನೂರು :ಭಾನುವಾರ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಆವರಣದಲ್ಲಿ ಲಿಂಗೈಕ್ಯ ಶ್ರೀ ಪಟ್ಟದ ಮಹದೇವಸ್ವಾಮಿಜಿ ರವರ 28ನೇ ವರ್ಷದ ಪುಣ್ಯ ಸಂಸ್ಮರಣ ಉತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿತ್ತು ಈ ಹಿನ್ನಲೆ ಸಾಲೂರು
Website Design and Development By ❤ Serverhug Web Solutions