
ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಆಚರಣೆ
ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಆಚರಿಸಿದರು ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಜಗದೀಶ ಶೆಟ್ಟರ,ಆರ್ .ಅಶೋಕ,ಆರೋಗ್ಯ ಸಚಿವ ಅಶ್ವಥ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಇಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹುಬ್ಬಳ್ಳಿಯಲ್ಲಿ ಯುವ ಜನೋತ್ಸವ ಆಚರಿಸಿದರು ಅವರ ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ,ಜಗದೀಶ ಶೆಟ್ಟರ,ಆರ್ .ಅಶೋಕ,ಆರೋಗ್ಯ ಸಚಿವ ಅಶ್ವಥ್

ಚಾಮರಾಜನಗರ:ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಲವು ಗ್ರಾಮಗಳಲ್ಲಿ ವಾಸಿಸುವ ರೈತರ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸೂಕ್ತವಾದ ರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯಕ್ಕೆ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖಾನಾಪುರ ವಸತಿ ಹಾಗೂ ಕರವಿನಾಳ ತಾಂಡಾ ಢವಳಾರ ಗ್ರಾಮದಲ್ಲಿ ಲೋಕಪಯೋಗಿ ಇಲಾಖೆ ಉಪ ವಿಭಾಗ ಸಿಂದಗಿ 2022-23ನೇ ಸಾಲಿನ 5054- ಅಪೆಂಡಿಕ್ಸ್-ಇ-ಯೋಜನೆ ಅಡಿಯಲ್ಲಿ ತಾಲೂಕಿನ ಕರವಿನಾಳ ತಾಂಡಾ-ವಂದಾಲ ಮುಖ್ಯ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಯ ಸಂಸ್ಥಾಪಕರಾದ ಜಿ.ಜನಾರ್ದನ ರೆಡ್ಡಿ ಅವರ 56ನೇ ವರ್ಷದ ಹುಟ್ಟುಹಬ್ಬ ಸಮಾರಂಭ ಕಾರ್ಯಕ್ರಮವನ್ನು ಆಶ್ರಮದಲ್ಲಿ

ಕೊಪ್ಪಳ:ಹೊಸ ಪಕ್ಷಕ್ಕೆ ಸೇರ್ತಾರಾ ಕೊಪ್ಪಳ ತಾಲೂಕಿನ ಗ್ರಾಮೀಣ ಭಾಗದ ಎಸ್ಸಿ ಘಟಕದ ಅಧ್ಯಕ್ಷರಾದ ಬಸವರಾಜ್ ಜಿ ಹೊಸಮನಿ?ಬ ರಾಜ್ಯದಲ್ಲಿ ಹೊಸಪಕ್ಷ ಕಟ್ಟಿರುವ ಶ್ರೀಗಾಲಿ ಜನಾರ್ದನ್ ರೆಡ್ಡಿ ಅವರು ಕೊಪ್ಪಳ ತಾಲೂಕಿಗೆ ಹೆಮ್ಮೆಯಿಂದ ಚುನಾವಣೆಗಾಗಿ ಕಾರ್ಯಕರ್ತರನ್ನು

ಯಾದಗಿರಿ: ಶಹಾಪುರ ತಾಲೂಕಿನ ಸಿ.ಪಿ.ಎಸ್ ಮೈದಾನದಲ್ಲಿ ಕಾರ್ಯಕ್ರಮವನ್ನು ಇಂದು ದಿವಂಗತ ಅಚ್ಛಪ್ಪಗೌಡ ಸುಬೆದರ್ ಮತ್ತು ರೂರಲ್ ಆರ್ಭನ್ ಟ್ರಸ್ಟಿನ 5 ನೇ ವಾರ್ಷಿಕೋತ್ಸವದ ಸಮಾರಂಭ ಹಾಗೂ ಗೋಮಾತೆ ಪೂಜೆ ಹಾಗೂ ಬೃಹತ್ ಆರೋಗ್ಯ್ ಶಿಬಿರ

ಯಾದಗಿರಿ ಜಿಲ್ಲೆಯ ಶಹಾಪುರ ವಿಧಾನಸಭಾ ಮತಕ್ಷೇತ್ರದ ಹದನೂರ ಗ್ರಾಮದ ಕೆಲ ಬಿಜೆಪಿ ಮುಖಂಡರುಗಳು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರುಗಳ ಆದೇಶದಂತೆ ಭಾಗವಹಿಸಿ,ಸನ್ಮಾನ್ಯ ಮಾಜಿ ಸಚಿವರು ಹಾಗೂ ಜನಪ್ರೀಯ ಶಾಸಕರು ಶರಣಬಸಪ್ಪಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ದರ್ಶನಕ್ಕೆ ಸಚಿವ ವಿ ಸೋಮಣ್ಣ ಭೇಟಿ ಮಾಡಲು ಹೋಗುವ ಮಾರ್ಗ ಮಧ್ಯದಲ್ಲಿ ಬಿಜೆಪಿ ಓಬಿಸಿ ಜಿಲ್ಲಾ ಕಾರ್ಯಕರಣಿ ಸದಸ್ಯರಾದ ಬಿ.ವೆಂಕಟೇಶ್ ರವರ ಕಛೇರಿ ಮುಂಭಾಗದಲ್ಲಿ

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಮಲೆ ಮಹದೇಶ್ವರ ಮಂಡಲದ ಶಕ್ತಿ ಕೇಂದ್ರಗಳಾದ ಕೌದಳ್ಳಿ, ಕುರಟ್ಟಿ ಹೊಸೂರು,ಶೆಟ್ಟಳ್ಳಿ ಮತ್ತು ಮಾಟ್ರಳ್ಳಿ ಪಂಚಾಯಿತಿಗಳಲ್ಲಿ ಈ ದಿನ ಬೂತ್ ವಿಜಯ್ ಅಭಿಯಾನದ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ

ಸತ್ತೇಗಾಲ ಗ್ರಾಮದ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸದಸ್ಯರು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಬಿ.ವೆಂಕಟೇಶ್ ರವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಈ ಸಂಧರ್ಭದಲ್ಲಿ ಮಾತನಾಡಿದ ಬೀ
Website Design and Development By ❤ Serverhug Web Solutions