
ಅವಿರೋಧವಾಗಿ ಆಯ್ಕೆ
ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ 7 ಸದಸ್ಯರ ಬೆಂಬಲದೊಂದಿಗೆ ಭಾಜಪ ಬೆಂಬಲಿತ ಅಭ್ಯರ್ಥಿ ಚಂದ್ರಗೌಡ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಇದೆ ವೇಳೆ ಮಹೇಶ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡ ತಾಲೂಕಿನ ಪಾಳಾ ಗ್ರಾಮ ಪಂಚಾಯತ್ ನ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ 7 ಸದಸ್ಯರ ಬೆಂಬಲದೊಂದಿಗೆ ಭಾಜಪ ಬೆಂಬಲಿತ ಅಭ್ಯರ್ಥಿ ಚಂದ್ರಗೌಡ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಇದೆ ವೇಳೆ ಮಹೇಶ್

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದ ರಾಮಾಪುರ ಗ್ರಾಮದ ಪರಿಮಳಾ ನಾಗಪ್ಪರವರು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಾಗೂ ಬಿಜೆಪಿ ಮುಖಂಡರು ಪಂಚಾಕ್ಷರಿ ಹಾಗೂ ನಾಗರವರು ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಮಂಜುನಾಥ್ ಅವರ ಕಾರ್ಯವೈಖರಿ ಬಡವರಿಗೆ

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಡಾ.ಸುದರ್ಶನ್ ಸಜ್ಜನ್ ಹೇಳಿಕೆರಾಯಚೂರು,ಡಿ.೨೮- ಹುಲಗೇರಿ ಹಾಗೂ ವಜ್ಜಲ್ ಅವರು ಹಿರಿಯ ರಾಜಕಾರಣಿಗಳು ಇವರೇ ಹೀಗೆ ಬಹಿರಂಗ ಸಭೆಯಲ್ಲಿ ಆರೋಪ-ಪ್ರತ್ಯಾರೋಪ ಮಾಡುತ್ತಾ ಹೋದರೆ, ಜನರ ಸಮಸ್ಯೆಯನ್ನು ಬಗೆಹರಿಸುವರು ಯಾರು? ಹಾಗಾಗಿ ಇಂತಹ

ಜೆಡಿಎಸ್ ಪಕ್ಷದ ಹಿರಿಯರೆಲ್ಲರಿಗೂ ಧನ್ಯವಾದಗಳು ಸಲ್ಲಿಸಿದ ಶಿವಾನಂದ ಪಾಟೀಲ್ ಸೋಮಜಾಳ ವಿಜಯಪುರ ಜಿಲ್ಲೆ ಸಿಂದಗಿ: ವಿಧಾನಸಭಾ ಮತಕ್ಷೇತ್ರ ಜೆಡಿಎಸ್ ಪಕ್ಷದ ಶಿವಾನಂದ ಪಾಟೀಲ್ (ಸೋಮಜಾಳ) ಸಿಂದಗಿ ನಗರದ ಜೆಡಿಎಸ್ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿ ರಾಜ್ಯ ಜೆಡಿಎಸ್

ತುಮಕೂರು ಜಿಲ್ಲೆಯ ಪಾವಗಡ:ಮಾದಿಗ ಸಮುದಾಯದಲ್ಲಿ ಜಾಗೃತಿ ವಿಚಾರ ಸಂಕಿರ್ಣ ಸಮಾವೇಶದಲ್ಲಿ ಒಗ್ಗಟ್ಟಿ ಮಂತ್ರ ಜಪಿಸಿದ ಮುಖಂಡರು” ಪಾವಗಡ ಪಟ್ಟಣದ ಡಾ”ಬಿ.ಅರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಮಾದಿಗ ಸಮುದಾಯದಲ್ಲಿ ಜಾಗೃತಿ ವಿಚಾರ ಸಂಕಿರ್ಣ ಸಮಾವೇಶ

ಸಿಂಧನೂರು ಡಿ 27:ಸಿಂಧನೂರಿನ ಗ್ರಾಮೀಣ ಕ್ಷೇತ್ರದ ಪರಿವರ್ತನೆಗೆ ಜನರೊಂದಿಗೆ ಸಂವಾದ ನಡೆಸಿ ಸಮಸ್ಯೆ ಅರಿತುಕೊಳಲಾಗುವುದೆಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. ಮಂಗಳವಾರ ತಾಲೂಕಿನ ತಿಮ್ಮಾಪುರ ಗ್ರಾಮದ ಅಯ್ಯಪ್ಪ ಸ್ವಾಮಿಯ ದೇವಸ್ಥಾನದಲ್ಲಿ ಅವರು ಮಾತನಾಡಿ

ಕರ್ನಾಟಕ ರಾಜ್ಯ ಇನ್ನು ನಾಲ್ಕೈದು ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಎದುರಿಸಲು ಸಿದ್ದವಾಗಿದೆ ಈಗಾಗಲೇ ರಾಜಕೀಯ ಪಕ್ಷಗಳು ತಂತ್ರಗಾರಿಕೆಗಳನ್ನು ರೂಪಿಸುವುತ್ತ ಅಖಾಡಕ್ಕೆ ಇಳಿದಿರುವುದು ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಸಮಾವೇಶಗಳನ್ನು,ರ್ಯಾಲಿಗಳನ್ನು ನೋಡಿದರೆ ತಿಳಿಯುತ್ತದೆ. ಚುನಾವಣೆ ನಡೆಯಲು

ಹುಣಸಗಿ/ಸುರಪುರದ ಜನಪ್ರಿಯ ಶಾಸಕರಾದ ರಾಜೂಗೌಡ ಮತ್ತು ಅವರ ಅಚ್ಚು ಮೆಚ್ಚಿನ ಸಹೋದರರಾದ ಶ್ರೀಬಬ್ಲೂಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುರಪುರದ ಶಾಸಕರಾದ ಶ್ರೀಯುತ ರಾಜೂಗೌಡ ಅವರ ತಾಯಿ ತಿಮ್ಮಮ್ಮ ಮೆಮೋರಿಯಲ್ ಮತ್ತು ಚಾರಿಟೇಬಲ್ ಟ್ರಸ್ಟ್(

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮೂಲ ಜೆಡಿಎಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ: ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ವರಿಷ್ಠರು ಎಡವಿದ್ದಾರೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿಜೆಡಿಎಸ್ ಪಕ್ಷದ ಮೂಲ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

ರಾಯಚೂರು ಜಿಲ್ಲೆಯ ಸಿಂಧನೂರುನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಸಿಂಧನೂರು ವತಿಯಿಂದ ಶ್ರೀ ಹಂಪನಗೌಡ ಬಾದರ್ಲಿ ಇವರ ನೇತೃತ್ವದಲ್ಲಿ ‘ಹಂಪನಗೌಡರ ನಡೆ ಹಳ್ಳಿಯ ಕಡೆ’ ಗ್ರಾಮೀಣ ಜನತೆಯ ಜೊತೆಗೆ ಸಂವಾದ ಕಾರ್ಯಕ್ರಮ ನೆರವೇರಲಿದೆ
Website Design and Development By ❤ Serverhug Web Solutions