
ಧರ್ಮ ಸಭೆಯಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡರು
ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ತಡವಲಗಾ ಗ್ರಾಮದ ಶ್ರೀ ಗುರು ರಾಚೋಟೇಶ್ವರ ಹಿರೇಮಠದಲ್ಲಿ ನಡೆದ ಲಿಂ.ಶ್ರೀ. ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಇಂಡಿ ಮತಕ್ಷೇತ್ರದ ಬಿಜೆಪಿ ಮುಖಂಡರಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ತಡವಲಗಾ ಗ್ರಾಮದ ಶ್ರೀ ಗುರು ರಾಚೋಟೇಶ್ವರ ಹಿರೇಮಠದಲ್ಲಿ ನಡೆದ ಲಿಂ.ಶ್ರೀ. ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯರ ಪುಣ್ಯ ಸ್ಮರಣೋತ್ಸವದ ನಿಮಿತ್ಯ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆಯಲ್ಲಿ ಇಂಡಿ ಮತಕ್ಷೇತ್ರದ ಬಿಜೆಪಿ ಮುಖಂಡರಾದ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮೀಣ ಪ್ರದೇಶದ ಜನತೆ ತಾಲ್ಲೂಕು ಮಟ್ಟದ ಸರ್ಕಾರಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಸರ್ಕಾರವು ರೂಪಿಸಿದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.ಹೋಬಳಿಯ

ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ನಿವೇಶನ ಇಲ್ಲದೆ ಖಾಲಿ ಜಾಗಗಳಲ್ಲಿ ಗುಡಾರ ಹಾಕಿಕೊಂಡು ಜೀವನ ಸಾಗಿಸುತ್ತಿದ್ದಾರೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿವೇಶನ ಹಂಚಿಕೆ ಪತ್ರ ನೀಡುತ್ತಿದ್ದು. ನಿಮ್ಮ ಮಕ್ಕಳಿಗೆ ವಿದ್ಯಾಭ್ಯಾಸ

ಶಹಾಪುರ ನಗರಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ ಸತೀಶ್ ಜಾರಕಿಹೊಳಿ ಅವರು ಅಭಿಮಾನಿಗಳಿನ್ನು ಭೇಟಿ ಮಾಡಿದರು.ಯುವ ಮುಖಂಡರಾದ ವೆಂಕಟೇಶ್ ನಾಯಕ್ ಅಲ್ದಾಳ್ ಹಾಗೂ ಸಾಮಾಜಿಕ ಹೋರಾಟಗಾರ ಹಣಮಂತ ವನದುರ್ಗ ಇವರು ಸತೀಶ್ ಜಾರಕಿಹೊಳಿ ಅವರಿಗೆ

ಹನೂರು ತಾಲೂಕಿನ ಕ್ಷೇತ್ರದ ಮಧುವನ ಹಳ್ಳಿ ಸಮೀಪದ ನಿಸರ್ಗ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಚಿಂತನ ಮಂಥನ ಸಮಾನಮನಸ್ಕರ ಸಭೆಯಲ್ಲಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಮುಖಂಡ ಪೊನ್ನಾಚಿ ಮಹದೇವಸ್ವಾಮಿ ಹಾಗೂ ಲೋಕ್ಕನಹಳ್ಳಿಯ ವಿಷ್ಣು ಕುಮಾರ್

ಎಐಸಿಸಿ ಅಧ್ಯಕ್ಷರಾದ ನಂತರ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರು “ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಭಾಗಿಯಾಗಲು ಕಲಬುರಗಿಗೆ ಭೇಟಿ ನೀಡಿದಾಗ ಇಂಡಿ ಶಾಸಕರಾದ ಶ್ರೀ ಯಶವಂತರಾಯಗೌಡ ವ್ಹಿ.ಪಾಟೀಲರವರು ಆತ್ಮೀಯವಾಗಿ ಸನ್ಮಾನಿಸಿದರು. ಒಬ್ಬ ಕನ್ನಡಿಗ,ಸಮರ್ಥ ನಾಯಕ ಇಂದು

ಕಲಬುರ್ಗಿ:ಮೊದಲು ಪಕ್ಷ ಅಧಿಕಾರಕ್ಕೆ ತನ್ನಿ ಯಾರಿಗೆ ಸಿಎಂ ಮಾಡಬೇಕು ಯಾರನ್ನು ಮಂತ್ರಿ ಮಾಡಬೇಕಂಬುವುದು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.ಅಧ್ಯಕ್ಷರಾಗಿ ಮೊದಲ ಬಾರಿಗೆ ಕಲಬುರ್ಗಿ ನಗರಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ

ಹನೂರು:ತಾಲೂಕಿನ ಜೆಡಿಎಸ್ ಕಚೇರಿಯಲ್ಲಿ ಇಂದು ಮಲೆ ಮಹದೇಶ್ವರ ಬೆಟ್ಟದ ಕೆಲ ಯುವಕರು ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ, ಹನೂರು ವಿಧಾನ ಸಭಾ ಕ್ಷೇತ್ರದ ಮುಖಂಡ ಮಂಜುನಾಥ್ ಸಮ್ಮುಖದಲ್ಲಿ ಜೆ.ಡಿ.ಎಸ್ ಪಕ್ಷಕ್ಕೆ

ಉಸ್ತುವಾರಿ ಸಚಿವ ವಿ ಸೋಮಣ್ಣ ಹನೂರು ಬಿಜೆಪಿ ಕಚೇರಿಗೆ ಬಂದಂತ ಸಂಧರ್ಭದಲ್ಲಿ ಘಟನೆ ಜರುಗಿದೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 12ನೇ ತಾರೀಖು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಹನೂರು ಪಟ್ಟಣದಲ್ಲಿ ವಿವಿಧ ಕಾಮಗರಿಗಳ ಶಂಕು ಸ್ಥಾಪನೆ

ಬೆಂಗಳೂರು ಗ್ರಾಮಾಂತರ:ಯಾದಗಿರಿ ಸೇರಿ 5 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ಆದೇಶ ಹೊರಡಿಸಿದ್ದಾರೆ,ನೇಮಕಗೊಂಡ ನೂತನ ಜಿಲ್ಲಾ ಘಟಕದ ಅಧ್ಯಕ್ಷರ ವಿವರ ಸಿ. ಆರ್ ಗೌಡ –
Website Design and Development By ❤ Serverhug Web Solutions