
ನಗರಸಭೆ ಉಪ ಚುನಾವಣೆ: ಉಮೇರಾ ತಬಸ್ಸುಮ್ ಗೆಲುವು
ರಾಯಚೂರು ಜಿಲ್ಲೆಯ ಸಿಂಧನೂರು ನಗರ ಸಭೆಯ ವಾರ್ಡ್ ನಂ- 06ಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇರಾ ತಬಸ್ಸುಮ್ ಗಂ. ಅಮಜದ್ ಖಾನ್ ಗೆಲುವು ಸಾಧಿಸಿದ್ದಾರೆ ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು ಜಿಲ್ಲೆಯ ಸಿಂಧನೂರು ನಗರ ಸಭೆಯ ವಾರ್ಡ್ ನಂ- 06ಕ್ಕೆ ನಡೆದ ಉಪ ಚುನಾವಣೆಯಲ್ಲಿ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಉಮೇರಾ ತಬಸ್ಸುಮ್ ಗಂ. ಅಮಜದ್ ಖಾನ್ ಗೆಲುವು ಸಾಧಿಸಿದ್ದಾರೆ ಎಂದು

ವಿಜಯನಗರ/ಕೊಟ್ಟೂರು:ಮಾಲವಿ ಜಲಾಶಯದ ಬಲದಂಡೆ ಕಾಲುವೆ ಈಗಾಗಲೇ ಸುಮಾರು 20 ದಿನಗಳ ನಿರಂತರ ಕಾಲುವೆ ಸ್ವಚ್ಛತೆ ಕೆಲಸ ನಡಿತಾ ಇದೆ ಈ ಕ್ಷೇತ್ರದ ಜನಪ್ರಿಯ ಶಾಸಕರು ರೈತನ ನಾಯಕರು ರೈತರ ಬಗ್ಗೆ ವಿಶೇಷವಾದ ಗೌರವ ಹೊಂದಿರುವಂತಹ

ಕಲಬುರಗಿ:ಸಂಡೂರ,ಶಿಗ್ಗಾವಿ ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೆಲುವು ಸಾಧಿಸಿದರಿಂದ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಖಾದ್ರಿ ಚೌಕನಲ್ಲಿ ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ

ಶಿವಮೊಗ್ಗ : ಇದೇ ತಿಂಗಳು ನಡೆದ ಕರ್ನಾಟಕ ರಾಜ್ಯದ ಶಿಗ್ಗಾವಿ ಸಂಡೂರ್ ಚಾಮರಾಜನಗರ ಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧರ್ಮದ ವಿರುದ್ಧ ಧರ್ಮದ ಭರ್ಜರಿ ಗೆಲುವು ಕಂಡಿದೆ, ಬಿಜೆಪಿ ನಾಯಕರ ಸತ್ಯಕ್ಕೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಶೇ.61, ಸಾಲಗುಂದಾ-ಶೇ.65, ಗಾಂಧಿನಗರದಲ್ಲಿ ಶೇ.64ರಷ್ಟು ಶಾಂತಿಯುತ ಮತದಾನ : ಅರುಣ ಹೆಚ್.ದೇಸಾಯಿ ಸಿಂಧನೂರು ತಾಲೂಕಿನಲ್ಲಿ ವಿವಿಧ ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಶನಿವಾರ ನಗರ ಮತ್ತು ಗ್ರಾಮ ಪಂಚಾಯತಿಗಳಿಗೆ ಉಪ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಧರೇಪ್ಪ ಶಿವಪ್ಪ ಠಕ್ಕಣ್ಣವರ ಅವರು ಪಂಚಮಸಾಲಿ ಸಮಾಜದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ನೂತನ ಅಧ್ಯಕ್ಷರಾಗಿ ಶನಿವಾರ ಆಯ್ಕೆಯಾಗಿದ್ದಾರೆ.ಕಬ್ಬೂರಿನಲ್ಲಿ ಜರುಗಿದ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರ ಗ್ರಾಮದ ಚೆಲುವ ಚೆನ್ನಿಗರಾಯ ದೇವಸ್ಥಾನಕ್ಕೆ ನಿನ್ನೆ ಬಿಜೆಪಿ ಮುಖಂಡ ಭೇಟಿ ನೀಡಿ ದೇವರ ಆಶೀರ್ವಾದ ಪಡೆದು ದೇವರ ಕೃಪೆಗೆ ಪಾತ್ರರಾದರು.ನಂತರ ಮಾತನಾಡಿದ ಅವರು ಹೀಗೆ ದೇವಸ್ಥಾನಗಳಿಗೆ ಭೇಟಿ

ಬೆಂಗಳೂರು: ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಸ್ಪಷ್ಟವಾಗಿ ಹೇಳಿದ್ದಾರೆ ಅರ್ಹರಾದವರಿಗೆ ಯಾವುದೇ ರೀತಿಯಿಂದಲೂ ಪಡಿತರ ಕಾರ್ಡ್ ರದ್ದಾಗುವುದಿಲ್ಲ ಎಂದು. ಅನರ್ಹರು ಬಡವರ ಹೆಸರಿನಲ್ಲಿ ಕಾರ್ಡ್ ಹೊಂದಿದ್ದರೆ ಅವರ ಕಾರ್ಡ್ ಅನ್ನು

ಶಿವಮೊಗ್ಗ : ಶಿವಮೊಗ್ಗದ ಜಿಲ್ಲಾ ಆಸ್ಪತ್ರೆಗೆ (ಮೆಗ್ಗಾನ್ ಆಸ್ಪತ್ರೆ) ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಬೆಂಗಳೂರು:ಸಹಕಾರ ಕ್ಷೇತ್ರ ಸೇರಿದಂತೆ ಸಾಮಾಜಿಕ ಬದ್ಧತೆಯಲ್ಲಿ ತೊಡಗಿಸಿಕೊಂಡು ಸತತವಾಗಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾಗಿ ಹಾಗೂ ಕರ್ನಾಟಕ ಸರ್ಕಾರ ಸಚಿವರಾಗಿ ಜನನುರಾಗಿ ದುಡಿದ ಶಾಸಕ ಆರಗ ಜಾನೇಂದ್ರ ಅವರಿಗೆ ವಿಶ್ವವಾಣಿ ಪತ್ರಿಕೆ ಹಾಗೂ ಜಪಾನ್ ಹಿರಿಯ
Website Design and Development By ❤ Serverhug Web Solutions