
‘ಜನ ಸಂಪರ್ಕ ಸಭೆ ‘
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಕಛೇರಿಯ ಆವರಣದಲ್ಲಿ ದಿನಾಂಕ 01.10.2024 ರಂದು ಮಂಗಳವಾರ ಬೆಳಿಗ್ಗೆ 11.00 ಗಂಟೆಯಿಂದ 12.00 ಗಂಟೆ ಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹನೂರು ಕಛೇರಿಯ ಆವರಣದಲ್ಲಿ ದಿನಾಂಕ 01.10.2024 ರಂದು ಮಂಗಳವಾರ ಬೆಳಿಗ್ಗೆ 11.00 ಗಂಟೆಯಿಂದ 12.00 ಗಂಟೆ ಯವರೆಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು

ಬೆಂಗಳೂರು : ಕೇಂದ್ರ ಸಚಿವರಾದ ಶ್ರೀ ಜಿತಿನ್ ರಾಮ್ ಮಂಜಿ ಮತ್ತು ಶ್ರೀ ಸಂತೋಷ್ ಕುಮಾರ್ ಸುಮನ್ ನೇತ್ರುತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯಾತೀತ) ಪಕ್ಷದ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಡಾ.ಮಾಯಾ ಪ್ರದೀಪ್ ಮತ್ತು

ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲ ಶಕ್ತಿ ರಾಜ್ಯ ಖಾತೆ ಸಚಿವರಾದ ವಿ ಸೋಮಣ್ಣ ಇಂದು ಮೆಮು ರೈಲಿಗೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಲೋಕಸಭಾ ಸದಸ್ಯರಾದ ಜಿ ಎಸ್

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲತಾಲ್ಲೂಕಿನ ಅರೆಪಾಳ್ಯ ಗ್ರಾಮದ ಹೊನ್ನಹುಡದಾ ಮಹದೇಶ್ವರ ದೇವಸ್ಥಾನದ ಸಮೀಪದ ಹಳ್ಳದಲ್ಲಿನೀರಾವರಿ ಇಲಾಖೆಯ 1 ಕೋಟಿ 10 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿ, ಪಂಚಾಯಿತಿ ಅನುದಾನದಲ್ಲಿ ಅರೆಪಾಳ್ಯ ಗಿರಿಜನ ಹಾಡಿಯಲ್ಲಿ

ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಜಾತ್ಯಾತೀತ ಜನತಾದಳ ಘಟಕದ ವತಿಯಿಂದ ಇಂದು ಎಸ್ ಎಸ್ ಕೆ ಸಮುದಾಯ ಭವನದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಮತ್ತು ಬೂತ್ ಮಟ್ಟದ ಸಮಿತಿಗಳನ್ನು ರಚನೆ ಮಾಡುವ ಸಂಬಂಧ ಸಮಾರಂಭವನ್ನು

ಧಾರವಾಡ:ಭಾರತೀಯ ಜನತಾ ಪಾರ್ಟಿ ಧಾರವಾಡ ಗ್ರಾಮಾಂತರ ಜಿಲ್ಲೆ ಕುಂದಗೋಳ ಮತಕ್ಷೇತ್ರದ ಹುಬ್ಬಳ್ಳಿ ಮಂಡಲದ ವರೂರು ಗ್ರಾಮದಲ್ಲಿ ನಡೆದ ಸದಸ್ಯತ್ವ ಅಭಿಯಾನ ಹಾಗೂ ಸೇವಾ ಪಾಕ್ಷಿಕ ಎಂಬ ಕಾರ್ಯಕ್ರಮವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಕುಂದಗೋಳ ಮತಕ್ಷೇತ್ರದ ಜನಪ್ರಿಯ

ಕಲಬುರ್ಗಿ: ನಗರದ ಖರ್ಗೆ ಸರ್ಕಲ್ ನಲ್ಲಿ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ಜಿಲ್ಲಾ ಘಟಕ ಹಾಗೂ ಕನ್ನಡಿಗರ ಜನ ಸೇವಾ ಮ್ಯಾನ್ ಪವರ್ ಏಜನ್ಸಿ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಅಲ್ಪಂಖ್ಯಾತರ ಮತ್ತು

ವಿಜಯಪುರ:ಪರಿಶಿಷ್ಟ ಜಾತಿ ವಿಭಾಗದಅಧ್ಯಕ್ಷರಾದ ರಮೇಶ್ ಗುಬ್ಬೇವಾಡ ರವರು ಪತ್ರಿಕಾ ಮಾಧ್ಯಮದವರ ಜೊತೆ ಮಾತನಾಡುತ್ತಾಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮುನಿರತ್ನ ಅವರು ದಲಿತರು ಮತ್ತು ದಲಿತ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ

ಹಾವೇರಿ:ಶಿಗ್ಗಾವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿ ಸಂಘಟನಾ ಸಭೆಗೆ ಮೊದಲ ಶಿಗ್ಗಾವಿ-ಟಿಕೆಟ್ ಆಕಾಂಕ್ಷಿ ಶ್ರೀಕಾಂತ ದುಂಡಿಗೌಡ್ರ ತಮ್ಮ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ

ಅಧ್ಯಕ್ಷರಾಗಿ ಹೀನಾಕೌಸರ್ ಉಪಾಧ್ಯಕ್ಷರಾಗಿ ರಾಜಾ ಪಿಡ್ಡನಾಯಕ ಆಯ್ಕೆ ಯಾದಗಿರಿ ಜಿಲ್ಲೆಯ ಸುರಪುರ ನಗರಸಭೆಯ ಎರಡನೇಯ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೀನಾ ಕೌಸರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ರಾಜಾಪಿಡ್ಡನಾಯಕ(ತಾತಾ)ಅವರು 17
Website Design and Development By ❤ Serverhug Web Solutions