
ಬಿ ಎಸ್ ಯಡಿಯೂರಪ್ಪ ಅವರಿಂದ ಬಂಗಾರು ಹನುಮಂತು ಪರ ಮತಯಾಚನೆ
ಬಳ್ಳಾರಿ: ರಾಜ್ಯದ ಧೀಮಂತ ನಾಯಕ, ರೈತರ ಆಶಾಕಿರಣ, ಮಾಜಿ ಮುಖ್ಯಮಂತ್ರಿಗಳು ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರ ಪರವಾಗಿ ಇಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ: ರಾಜ್ಯದ ಧೀಮಂತ ನಾಯಕ, ರೈತರ ಆಶಾಕಿರಣ, ಮಾಜಿ ಮುಖ್ಯಮಂತ್ರಿಗಳು ಸನ್ಮಾನ್ಯ ಬಿ ಎಸ್ ಯಡಿಯೂರಪ್ಪನವರು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಬಂಗಾರು ಹನುಮಂತು ಅವರ ಪರವಾಗಿ ಇಂದು

ಕಲಬುರಗಿ: ಇತ್ತೀಚಿನ ದಿನಮಾನಗಳಲ್ಲಿ ಸಮಾಜ ಸೇವೆಯ ಹೆಸರಿನಲ್ಲಿ ರಾಜಕೀಯ ಗಣ್ಯ ವ್ಯಕ್ತಿಗಳು ಕಾರ್ಯಕರ್ತರಿಗೆ ಆಶ್ವಾಸನೆ ನೀಡಿ ನಿನಗೆ ಬಿ ಎಂ ಡಬ್ಲ್ಯೂ ಕಾರು ಕೊಡಿಸುತ್ತೇನೆ ನಿನಗೆ ದೊಡ್ಡ ವ್ಯಕ್ತಿಯನ್ನಾಗಿ ಮಾಡುತ್ತೇನೆ ಎಂದು ಹೇಳಿ ಕಾಗೆ

ಬೆಂಗಳೂರು : ಚನ್ನಪಟ್ಟಣ ತಾಲ್ಲೂಕಿನ ಉಪ ಚುನಾವಣೆ ಹಿನ್ನಲೆಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು, ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಿ.ಪಿ ಯೋಗೇಶ್ವರ್ ಅವರ ಪರ ಸಾರಿಗೆ ಮಂತ್ರಿ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ರವರು ಮತ್ತು

ರಾಯಚೂರು/ಸಿಂಧನೂರು:ನಗರದ ವಾರ್ಡ್ ನಂ-6ರ ಸದಸ್ಯೆ ಹುಸೇನ್ ಬಿ ಅವರ ಅಕಾಲಿಕ ಮರಣದಿಂದ ತೆರವುಗೊಂಡಿದ್ದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದ್ದು ನಾಮಪತ್ರಗಳ ಸಲ್ಲಿಕೆ ಕಾರ್ಯ ಆರಂಭವಾಗಿದೆ ಎಂದು ಚುನಾವಣೆ ನೋಡಲ್ ಅಧಿಕಾರಿ ಹಾಗೂ ಪೌರಾಯುಕ್ತ ಮಂಜುನಾಥ

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ದಿನಾಂಕ 05-11-2024 ರಂದು ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ಶ್ರೀ.ಸಿ.ಪಿ.ಯೋಗೇಶ್ವರ್ ಪರವಾಗಿ ಈ ಕೆಳಗೆ ತಿಳಿಸಿರುವ ವಿಳಾಸದಲ್ಲಿ ಮಾನ್ಯ ಸಾರಿಗೆ ಹಾಗೂ ಮುಜರಾಯಿ ಇಲಾಖೆಯ ಸಚಿವರಾದ ಸನ್ಮಾನ್ಯ ಶ್ರೀ.ರಾಮಲಿಂಗಾ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ತಾಲೂಕಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿಸಿ ನಗರದ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತ್ರಿಪುರಾಂತ್

ಕಲಬುರಗಿ: ಸಾವಿರಾರು ರೈತರ ಭೂಮಿ ವಕ್ಸ್ ಪಾಲಾಗುತ್ತಿದ್ದು, ಹಿಂದೂ ರಾಷ್ಟ್ರವಾದ ಭಾರತದಲ್ಲಿ ಹಿಂದೂಗಳೇ ಬದುಕಲು ಜಾಗ ಕೊಡಿ ಎಂದು ಬೇಡುವ ಸ್ಥಿತಿ ನಿರ್ಮಾಣ ಆಗುವ ಹಂತ ತಲುಪುತ್ತಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕಮಾಲಾಪುರ ಗ್ರಾಮ ಪಂಚಾಯಿತಿ ಗೆ ಅಧ್ಯಕ್ಷರಾಗಿ ಪರಿಶಿಷ್ಟ ಜಾತಿಯ ಮಹಿಳಾ ಮೀಸಲಿದ್ದು , ಪುಷ್ಪ ಅಂಕರಜ್ ಅವಿರೋಧ ಆಗಿ ಆಯ್ಕಯಾಗಿದ್ದಾರೆ.ಚಿಕ್ಕ ಮಾಲಪುರ ರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು14 ಸದಸ್ಯರು

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕೌದಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ (ಡ್ರೋನ್ ಸರ್ವೇ) ಯೋಜನೆಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ನಂತರ ಮಾತನಾಡಿದ ಅವರುಸ್ವಾಮಿತ್ವ ಯೋಜನೆಯು ಒಂದು ಅನುಕೂಲಕರ ಯೋಜನೆ ಇದನ್ನು

ವಿಜಯಪುರ:”ಶುಕ್ರವಾರ ರಾತ್ರಿ ದೆಹಲಿಯ ವಿಕಾಸ್ ಪುರಿ ವಿಧಾನಸಭಾ ಕ್ಷೇತ್ರದಲ್ಲಿ ಲೋಕಪ್ರಿಯ ನಾಯಕ ಅರವಿಂದ್ ಕೇಜ್ರಿವಾಲ್ ರವರ ಮೇಲಿನ ಬಿಜೆಪಿ ಯುವ ಮೋರ್ಚಾದ ಗೂಂಡಾಗಳ ಹಲ್ಲೆಯನ್ನು ಯಾವುದೇ ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ. ಬಿಜೆಪಿ ಗೂಂಡಾ
Website Design and Development By ❤ Serverhug Web Solutions