
ಶ್ರೀಮತಿ ಅನ್ನಪೂರ್ಣ ತುಕಾರಾಂ ಬೆಂಬಲಿಸಲು ಕರೆ
ವಿಜಯನಗರ: ಹೊಸಪೇಟೆ ನಗರದ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಎಐಸಿಸಿ ಕಾರ್ಯದರ್ಶಿ ಲೋಕಸಭೆ ಸದಸ್ಯ ಹಾಗೂ ಸಂಡೂರು ಉಪ ಚುನಾವಣೆ ಉಸ್ತುವಾರಿ ಶ್ರೀ ಗೋಪಿನಾಥ ಪಳನಿಯಪ್ಪ ರವರು, ಕೆಪಿಸಿಸಿ ಉಪಾಧ್ಯಕ್ಷ ಮುಜಾಮಿಲ್ ಹುಸೇನ್,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ: ಹೊಸಪೇಟೆ ನಗರದ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗೆ ಎಐಸಿಸಿ ಕಾರ್ಯದರ್ಶಿ ಲೋಕಸಭೆ ಸದಸ್ಯ ಹಾಗೂ ಸಂಡೂರು ಉಪ ಚುನಾವಣೆ ಉಸ್ತುವಾರಿ ಶ್ರೀ ಗೋಪಿನಾಥ ಪಳನಿಯಪ್ಪ ರವರು, ಕೆಪಿಸಿಸಿ ಉಪಾಧ್ಯಕ್ಷ ಮುಜಾಮಿಲ್ ಹುಸೇನ್,

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಿನ್ಯತ್ ಡ್ಯಾಂ ಜಲಾಶಯ ಭರ್ತಿ ಆದ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಜೊತೆ ಸ್ಥಳೀಯ ಶಾಸಕ ಎಂ.ಆರ್ ಮಂಜುನಾಥ್ ಅವರು ಜಲಾಶಯಕ್ಕೆ ಭೇಟಿ ನೀಡಿ

ಹನೂರು : ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು 13 ವಾರ್ಡಗಳಿಗೂ ಸಮನಾಗಿ ಅಭಿವೃದ್ಧಿ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲು ಅಧಿಕಾರಿ ಮತ್ತು ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಮತ್ತು ಸದಸ್ಯರುಗಳು ಒಮ್ಮತದಿಂದ ಕೆಲಸ ನಿರ್ವಹಿಸಬೇಕು

ಬೀದರ್ :ದಕ್ಷಿಣ ಮಧ್ಯ ರೈಲ್ವೆಯ ಮಹಾಪ್ರಬಂಧಕರ ಅಧ್ಯಕ್ಷತೆಯಲ್ಲಿ ಸಿಕಂದರಾಬಾದ್ನಲ್ಲಿ ಇಂದು ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಸಂಸದ ಸಾಗರ್ ಖಂಡ್ರೆ ಭಾಗವಹಿಸಿ, ಹಲವಾರು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದರು.ಬೀದರ್ ಮತ್ತು ಇತರ

ಕೊಪ್ಪಳ: 23.10.2024 ರಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ದಿನೇಶ್ ಗುಂಡೂರಾವ್ ಅವರು ಯಲಬುರ್ಗಾ ಬ್ಲಾಕ್ ಕಾಂಗ್ರೆಸ್

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅವರು ನೂತನವಾಗಿ ಆಯ್ಕೆಯಾದ ನಾಗರಾಜ್ ರವರಿಗೆ ಹೂವಿನ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷರಾಗಿ ನೂತನವಾಗಿ ಕೌದಳ್ಳಿ ನಾಗರಾಜ್ ಆಯ್ಕೆಯಾಗಿರುವುದು

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವ ಮೂಲಕ ಕೆಲಸ ಮಾಡುತ್ತಿದೆ ಎಂದು ಕುಸನೂರ ಗ್ರಾಮಸ್ಥರಾದ ಮಂಜುನಾಥ ಬರಗಾಲಿ ಅವರು ಆರೋಪಿಸಿದರು.ಈ ಕುರಿತು

ಕಲಬುರಗಿ:ಯಡ್ರಾಮಿ ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳಾದರೂ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಹಿಂದುಳಿದ ತಾಲೂಕವೆಂಬ ಹಣೆಪಟ್ಟಿ ಹೊತ್ತ ತಾಲೂಕ ವೆಂದರೆ ಅದುವೇ ನಮ್ಮ ಯಡ್ರಾಮಿ ತಾಲೂಕವೆಂದೆ ಹೇಳಬಹುದು ಯಾಕೆಂದರೆ ಆಡಳಿತಾತ್ಮಕ ದೃಷ್ಟಿಯಿಂದ ಯಡ್ರಾಮಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಮಂಡಲ ವತಿಯಿಂದ ನಾಲವಾರ ಮಹಾಶಕ್ತಿ ಕೇಂದ್ರದಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ಗೆಲುವಿನ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಶ್ರೀ ಶರಣಪ್ಪ ತಳವಾರ್ ಕಾಡಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು

ಬೆಂಗಳೂರು:ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್.
Website Design and Development By ❤ Serverhug Web Solutions