
ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಾಪೌಂಡು ನಿರ್ಮಾಣಕ್ಕೆ ಶಂಕುಸ್ಥಾಪನೆ
ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಿರಾ ರಸ್ತೆಯಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಾಪೌಂಡು ನಿರ್ಮಾಣಕ್ಕೆ (ಅಂದಾಜು ಮೊತ್ತ 30ಲಕ್ಷ) ಇಂದು ಮಾನ್ಯ ಜನಪ್ರಿಯ ಶಾಸಕರಾದ ಹೆಚ್ ವಿ ವೆಂಕಟೇಶ್ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಿರಾ ರಸ್ತೆಯಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಾಪೌಂಡು ನಿರ್ಮಾಣಕ್ಕೆ (ಅಂದಾಜು ಮೊತ್ತ 30ಲಕ್ಷ) ಇಂದು ಮಾನ್ಯ ಜನಪ್ರಿಯ ಶಾಸಕರಾದ ಹೆಚ್ ವಿ ವೆಂಕಟೇಶ್ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ

ಮೈಸೂರು: ಬಿಜೆಪಿಯ ಸಂಸ್ಥಾಪಕರಾದ ಡಾಕ್ಟರ್ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ಚಾಮುಂಡೇಶ್ವರಿ ಕ್ಷೇತ್ರ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ರಮಾಬಾಯಿ ನಗರದಲ್ಲಿ ಹಣ್ಣುಗಳ ಸಸಿ ನೆಡುವ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಧ್ಯಕ್ಷರಾದ ಪೈ ಟಿ

ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರ ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನಾದೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಜಗದ್ಗುರುಗಳವರ ಆಶೀರ್ವಾದ ಹಾಗೂ ಜಗಳೂರು ವಿಧಾನಸಭಾ ಕ್ಷೇತ್ರದ ಹೆಮ್ಮೆಯ ಶಾಸಕರಾದ ಸನ್ಮಾನ್ಯ ಚಿಕ್ಕಮ್ಮನಹಟ್ಟಿ

ಬೆಂಗಳೂರು:ಇಲಾಖೆಯಡಿ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಹಂತ 2 ರ ಅಡಿ ₹ 2 ಸಾವಿರ ಕೋಟಿ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ

ಶಿವಮೊಗ್ಗ:ರಾಜ್ಯಮಟ್ಟದ ಸ್ಕೇಟಿಂಗ್ ರೋಡ್ ರೇಸ್ ಕ್ರೀಡಾಕೂಟಕ್ಕೆ ಚಾಲನೆ ಶಿವಮೊಗ್ಗ ನಗರದಲ್ಲಿ ವ್ಯವಸ್ಥಿತವಾದ ಸ್ಕೇಟಿಂಗ್ ಕ್ರೀಡಾಂಗಣ ಇಲ್ಲ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯನ್ನು ನಡೆಸಲು ಕನಿಷ್ಠ 200 ಮೀಟರ್ ವಿಸ್ತೀರ್ಣದ ಅತ್ಯಂತ ವ್ಯವಸ್ಥಿತ ಸ್ಕೇಟಿಂಗ್

ಬೆಂಗಳೂರು: ಮುಜುರಾಯಿ ಇಲಾಖೆ ಮತ್ತು ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ನಡೆದ ಉಚಿತ ಬಟ್ಟೆ, ಪುಸ್ತಕ ಮತ್ತು ಬ್ಯಾಗ್ ನ ವಿತರಣೆಯನ್ನು ಕೋರಮಂಗಲದ ಶ್ರೀ ಗಣೇಶ ಸೇವಾ ಟ್ರಸ್ಟ್

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಯುವ ಮುಖಂಡ ಮುಜೀಬ್

ಶಿವಮೊಗ್ಗ:ಮಲ್ಪೆ-ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿ-169ಎ ಚತುಷ್ಪಥ ಯೋಜನೆಯಲ್ಲಿ ಆಗುಂಬೆ ಘಾಟ್ನಲ್ಲಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ.ಕೇಂದ್ರ ಸರ್ಕಾರ ಈ ಯೋಜನೆ ಕುರಿತು ಡಿಪಿಆರ್ ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಗೆ ನೀಡಿದೆ. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯ್ತಿಯ ಪ್ರಗತಿ ಪರಿಶೀಲನಾಸಭೆಯಲ್ಲಿ ಬಗರ್ ಹುಕುಂ ಸಾಗುವಳಿದಾರ ರೈತರ ಪರವಾಗಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶ್ರೀಮತಿ ಶಾರದಾ ಪೂರ್ಯಾ ನಾಯಕ ಅವರು ದನಿ ಎತ್ತಿ ಮಾತನಾಡಿದರು. ಈ ಸಂದರ್ಭದಲ್ಲಿ

ಶಿವಮೊಗ್ಗ:ಆತ್ಮೀಯ ಮಾಧ್ಯಮ ಮಿತ್ರರೇ, ಪತ್ರಿಕಾ ದಿನದ ಈ ವಿಶೇಷ ಸಂದರ್ಭದಲ್ಲಿ, ನಮ್ಮ ಜಿಲ್ಲೆಯ ಎಲ್ಲಾ ಸಮರ್ಪಿತ ಪತ್ರಕರ್ತರು ಮತ್ತು ಮಾಧ್ಯಮ ವೃತ್ತಿಪರರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ನಿಖರವಾದ ಸುದ್ದಿ ಮತ್ತು ಮಾಹಿತಿಯನ್ನು ತಲುಪಿಸುವಲ್ಲಿ
Website Design and Development By ❤ Serverhug Web Solutions