
ಮದಭಾವಿ ಗ್ರಾಮದಲ್ಲಿ ಉಜ್ವಲ ಗ್ಯಾಸ್ ವಿತರಣಾ ಸಮಾರಂಭ
ಬೆಳಗಾವಿ:ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ:ಕಾಗವಾಡ ಮತಕ್ಷೇತ್ರದ ಮದಭಾವಿ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಲಯದಲ್ಲಿ ಕೇಂದ್ರ ಸರಕಾರದ ಮೂರನೇ ಬಾರಿಗೆ ಪ್ರಧಾನಮಂತ್ರಿ ಆಗಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮತ್ತೆ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್

ಹಾವೇರಿ/ಸವಣೂರು:ದಿ:24:6:2024 ರಂದು ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ” ಶ್ರೀ ಸೈಯದ್ ಅಜಿಮಪೀರ ಖಾದ್ರಿಜಿ “ಯವರನೇತೃತ್ವದಲ್ಲಿ “ಜನ ಸ್ವರಾಜ ಪಾದಯಾತ್ರೆಯನ್ನು”ಸವಣೂರ ತಾಲ್ಲೂಕಿನ ಕುರಬರಮಲ್ಲೂರ ಗ್ರಾಮದಮೂಲಕ ಹುರಳಿಕೊಪ್ಪಿ-ತೊಂಡುರೂ-ಹೊಸಳ್ಳಿಮಾರ್ಗವಾಗಿ ಸವಣೂರ ನಗರಕ್ಕೆ ಪಾದಯಾತ್ರೆಯಮೂಲಕ ಆಗಮಿಸುವರು ಆದ್ದರಿಂದ ಕ್ಷೇತ್ರದ ಕಾಂಗ್ರೆಸ್

ಚಿತ್ತಾಪುರ:ಕಾಂಗ್ರೆಸ್ ಪಕ್ಷದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಪಕ್ಷದ ಕಟ್ಟಾಳು ಮುಕ್ತಾರ್ ಪಟೇಲ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಕಾಂಗ್ರೆಸ್ ಸೇವಾದಳ ಘಟಕದ ತಾಲೂಕು

ಕಲಬುರಗಿ:ಕಾಂಗ್ರೆಸ್ ಪಕ್ಷದ ಸಂಘಟನೆಯ ಪ್ರಮುಖರಾಗಿ ತಾಲೂಕು ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾಂಗ್ರೆಸ್ ಕಟ್ಟಾಳು ಮುಕ್ತರ ಪಟೇಲ್ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ನೇಮಿಸಬೇಕು ಎಂದು ಚಿತ್ತಾಪುರ ನಿವಾಸಿ ಮಹಮ್ಮದ್ ವಾಸಿಂ

ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಾದ್ಯಂತ ಬರುವ ಕಾಲುವೆಗಳನ್ನು ನರೇಗಾ ಯೋಜನೆಯಡಿಯಲ್ಲಿ ಸಂಪೂರ್ಣವಾಗಿ ಸ್ವಚ್ಛತೆ ಮಾಡಬೇಕು ಎಂದು ಶಾಸಕ ಎಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ತಾಲೂಕಿನ ಉಡೊತೊರೆ ಜಲಾಶಯಕ್ಕೆ ಭೇಟಿ ನೀಡಿದ ಶಾಸಕರು ಜಲಾಶಯದ ಅಭಿವೃದ್ಧಿ

ಕಲಬುರಗಿ:ಕಾಂಗ್ರೆಸ್ ಮುಖಂಡ ಹಾಗೂ ಮಾದಿಗ ಸಮಾಜದ ಹಿರಿಯರಾದ ಶ್ಯಾಮ ನಾಟೀಕಾರ ಅವರನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಗುರುನಾಥ ಸಿಂಗೆ ಡೊಂಗರಗಾಂವ ಅವರು ಕಾಂಗ್ರೆಸ್ ಹೈಕಮಾಂಡ ಬಳಿ ಅವರು ಮನವಿ

ಹನೂರು:ಜಿಲ್ಲಾಧಿಕಾರಿ ಶಿಲ್ಪಾನಾಗ್, ಶಾಸಕ ಎಂ.ಆರ್. ಮಂಜುನಾಥ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯು ಮಂಗಳವಾರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಂದ ಆಗಿರುವ ಹಾಗೂ

ಬಸವನ ಬಾಗೇವಾಡಿ – ರಾಜ್ಯ ಸರ್ಕಾರ ಏಕಾಏಕಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸಿರುವುದು ಖಂಡನೀಯ ಎಂದು ಬಸವನ ಬಾಗೇವಾಡಿ ಮಂಡಲದ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ

ಕಲಬುರ್ಗಿ:ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ರಾಜ್ಯ ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿಗಳಾದ ಈರಣ್ಣ

ಬೆಂಗಳೂರು:ಕರ್ನಾಟಕ ಸರ್ಕಾರದ ವತಿಯಿಂದ ಐದು ಗ್ಯಾರಂಟಿಗಳ ಅಧ್ಯಕ್ಷರಾಗಿ ಶ್ರೀ ಜಿ ಕೃಷ್ಣಪ್ಪ ಅವರು ಆಯ್ಕೆಗೊಂಡಿದ್ದು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು.ಈ ಸಂದರ್ಭಲ್ಲಿ ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್
Website Design and Development By ❤ Serverhug Web Solutions