
ವಂಚನೆಯಆರೋಪ:ಕಾಂಗ್ರೆಸ್ ಶಾಸಕ ಡಾ:ಅಜಯಸಿಂಗ್ ಮಾಜಿ ಆಪ್ತ ಸಹಾಯಕನ ಬಂಧನ
ಜೇವರ್ಗಿ: ಸರಕಾರಿ ನೌಕರಿ ಹಾಗೂ ಕಾಮಗಾರಿಗಳನ್ನು ಕೊಡಿಸುತ್ತೇನೆಂದು ಹೇಳಿ ವಂಚಿಸಿದ ಕೆ ಕೆ ಆರ್ ಡಿ ಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ:ಅಜಯ್ ಧರ್ಮಸಿಂಗ್ ಅವರ ಮಾಜಿ ಆಪ್ತ ಸಹಾಯಕ ಪರಶುರಾಮ ಪಾಟೀಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೇವರ್ಗಿ: ಸರಕಾರಿ ನೌಕರಿ ಹಾಗೂ ಕಾಮಗಾರಿಗಳನ್ನು ಕೊಡಿಸುತ್ತೇನೆಂದು ಹೇಳಿ ವಂಚಿಸಿದ ಕೆ ಕೆ ಆರ್ ಡಿ ಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ:ಅಜಯ್ ಧರ್ಮಸಿಂಗ್ ಅವರ ಮಾಜಿ ಆಪ್ತ ಸಹಾಯಕ ಪರಶುರಾಮ ಪಾಟೀಲ್

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸುವ ಕುರಿತು ಶಿವಮೊಗ್ಗ:ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅಕ್ಟೋಬರ್ 25 ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಚಾಮರಾಜನಗರ/ಹನೂರು:ಗ್ಯಾರಂಟಿ ಯೋಜನೆಯ ಉಪಾಧ್ಯಕ್ಷರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ನೂತನವಾಗಿ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಉದ್ದುನೂರು ಸಿದ್ದರಾಜು ತಿಳಿಸಿದರು. ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿ ಮುಂಭಾಗ ಸುದ್ಧಿಗಾರರ ಜೊತೆ ಮಾತನಾಡಿದ ಅವರುನಾನು

ಕಲಬುರಗಿ: ಬೆಂಗಳೂರು, ಕಲಬುರ್ಗಿ, ಯಾದಗಿರಿ ಜಿಲ್ಲೆಯ ಮುಖಂಡರ ನಿಯೋಗದಲ್ಲಿ .ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಎಮ್ ಎಲ್ ಸಿ ಗಳು ಈಶಾನ್ಯ ಪದವೀಧರ ಕ್ಷೇತ್ರದ ಪ್ರಭಾರಿಗಳಾದ

ಬೀದರ್:ಪಕ್ಷೇತರ ಅಭ್ಯರ್ಥಿ ಪ್ರತಾಪ್ ರೆಡ್ಡಿ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ತಿಳಿಸಿದ್ದಾರೆ.ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಈಶಾನ್ಯ ಪದವೀಧರ ಕ್ಷೇತ್ರದ

ಹನೂರು:ಶಾಸಕ ಎಂಆರ್ ಮಂಜುನಾಥ್ ರವರು ಲೊಕ್ಕನಹಳ್ಳಿ ಗ್ರಾಮ ನುಡುಕೇರಿ ಮಾರಿಯಮ್ಮ ದೇವರ ದರ್ಶನ ಮಾಡಿ ಗ್ರಾಮದ ಪ್ರತಿಯೊಂದು ಸಮುದಾಯದ ಮುಖಂಡರ ಮನೆ ಮನೆಗಳಿಗೆ ಹೋಗಿ ಹಬ್ಬದ ಶುಭಾಶಯಗಳು ತಿಳಿಸಿ ನಂತರ ಮಾತನಾಡಿ ಭಗವಂತನ ಸಕಲ

ರಾಯಚೂರು:ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಕೆ ಆರ್ ಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿರುಪಾದಿ ಕೆ ಗೋಮರ್ಸಿ ಹಾಸನ ಸಂಸದ ಪ್ರಜ್ವಲ್ ತನ್ನ ಬಳಿಗೆ ಸಹಾಯ ಯಾಚಿಸಿ ಬಂದ ಹಾಸನ ಜಿಲ್ಲೆಯ ನೂರಾರು

ಸೊರಬ:ಬಿಜೆಪಿ ಮುಖಂಡ ವಿ.ಜಿ ಪರಶುರಾಮ್ ಬಿಳವಗೋಡು ಅವರು ಸೊರಬ ತಾಲೂಕಿನ ತವನಂದಿಯ ಮತಗಟ್ಟೆ ಸಂಖ್ಯೆ 114 ರಲ್ಲಿ ತಮ್ಮ ಬೆಂಬಲಿಗರೊ0ದಿಗೆ ಮತ ಚಲಾಯಿಸಿದರು.ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತ ದೇಶ ಜಗತ್ತಿನಲ್ಲಿಯೇ ಅತಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಅತ್ಯಂತ ಬಿರುಸಿನಿಂದ ನಡೆದ ಚುನಾವಣೆ ಪ್ರಚಾರ ರಂಗು ಕೊನೆಗೆ ನಿನ್ನೆ ಮತದಾನವಾಗಿದ್ದು ಸುಡು ಬಿಸಿಲಿನ ತಾಪಮಾನದ ಮಧ್ಯದಲ್ಲೂ ಶೇ.61.08% ರಷ್ಟು ಮತದಾನವಾಗಿದೆ ಎಂದು ತಿಳಿಸಿದು

ಕೊಪ್ಪಳ ಲೋಕಸಭಾ ಕ್ಷೇತ್ರದ ಕೆ.ಹೊಸಹಳ್ಳಿ ಮತದಾನ ವಿವರ ವಾರ್ಡ್ 01 ಭಾಗ ಸಂಖ್ಯೆ=199 1) ಮತದಾನ ಕೇಂದ್ರಕ್ಕೆ ಹಂಚಿಕೆಮಾಡಲಾದ ಒಟ್ಟು ಸಂಖ್ಯೆ=8412) ಮತದಾನ ಹಾಕಿದ ಪುರುಷರ ಸಂಖ್ಯೆ=3083) ಮತದಾನ ಹಾಕಿದ ಮಹಿಳೆಯರು ಸಂಖ್ಯೆ=3174) ಒಟ್ಟು
Website Design and Development By ❤ Serverhug Web Solutions