
ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಪ್ರಚಾರ
ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಸನ್ಮಾನ್ಯ ಶ್ರೀ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಸೇಡಂ ಮತಕ್ಷೇತ್ರ ವ್ಯಾಪ್ತಿಯ ಜಾಕನಪಲ್ಲಿ,ಮುನಕನಪಲ್ಲಿ,ಕೋನಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀ ಉಮೇಶ್ ಜಾಧವ್ ಪರವಾಗಿ ಮತ ಯಾಚನೆ ನಡೆಸಿ ಕಮಲ ಗುರುತಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಲೋಕಸಭಾ ಚುನಾವಣೆ ನಿಮಿತ್ತ ಸನ್ಮಾನ್ಯ ಶ್ರೀ ರಾಜಕುಮಾರ ಪಾಟೀಲ್ ತೆಲ್ಕೂರ ಅವರು ಸೇಡಂ ಮತಕ್ಷೇತ್ರ ವ್ಯಾಪ್ತಿಯ ಜಾಕನಪಲ್ಲಿ,ಮುನಕನಪಲ್ಲಿ,ಕೋನಾಪುರ ಗ್ರಾಮಗಳಲ್ಲಿ ಪಕ್ಷದ ಅಭ್ಯರ್ಥಿಯಾದ ಶ್ರೀ ಉಮೇಶ್ ಜಾಧವ್ ಪರವಾಗಿ ಮತ ಯಾಚನೆ ನಡೆಸಿ ಕಮಲ ಗುರುತಿಗೆ

ಮೈಸೂರು ಮಹಾರಾಜ ಯದುವೀರ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿದ್ದು ಹಾಗೂ ಕೊಡಗು ಲೋಕಸಭಾ ಚುನಾವಣೆಯ ಮೈಸೂರಿನಲ್ಲಿ ಶೇಕಡಾ 70% ರಷ್ಟು 45ನೇ ವಾರ್ಡ್ನಲ್ಲಿ ಮತದಾನ ಆಗಿದೆ.ಈ ಸಂದರ್ಭದಲ್ಲಿ ಮೈಸೂರಿನ ಮಹಾರಾಜರು ಎಲ್ಲರಿಗೂ ಶುಭಾಶಯಗಳನ್ನು ಕೋರಿದರು.ಈ

ಹಾವೇರಿ/ಶಿಗ್ಗಾಂವ:ಕೇಂದ್ರ ಸರಕಾರದ ಸಂಜೀವಿನಿ ಯೋಜನೆಯಲ್ಲಿ ಸ್ವಸಹಾಯ ಒಕ್ಕೂಟಗಳಿಗೆ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಮತ್ತು ಸಬ್ಸಿಡಿ ಸಹಿತವಾಗಿ ವ್ಯಾಪಾರ ವಹಿವಾಟು ಮಾಡಿ 3 ಕೋಟಿ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡುವ ಯೋಜನೆಯನ್ನ ಈಗಾಗಲೇ ಮಾಡಲಾಗಿದೆ ಎಂದು ಧಾರವಾಡ

ಚಾಮರಾಜನಗರ ಜಿಲ್ಲೆ ಹನೂರುಮಲಯ ಮಹೇದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಕಾಡಂಚಿನ ಗ್ರಾಮಗಳಾದ ಇಂಡಿಗನತ್ತ ಹಾಗೂ ಸುತ್ತ ಮುತ್ತಲಿನ ಇನ್ನಿತರ ಗ್ರಾಮಗಳ ಗ್ರಾಮಸ್ಥರು ಇಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಪ್ರಸಂಗ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಉಪ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲು ಇಂದು ಹುಣಸಗಿ ಪಟ್ಟಣದ ಮಹಾಂತಸ್ವಾಮಿ ವೃತ್ತದಿಂದ ಒಳ ಅಗಸಿವರೆಗೆ ಬೃಹತ್ ರೋಡ್ ಶೋ ಮಾಡುವ

ಬೀದರ್:ಲೋಕಸಭಾ ಚುನಾವಣೆ ನಿಮಿತ್ತ ಇಂದು ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶ ಹಮ್ಮಿಕೊಳ್ಳಲಾಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿ ಬೀದರ್

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ತೇರದಾಳ ಮತ ಕ್ಷೇತ್ರದ ರಬಕವಿ ಬನಹಟ್ಟಿ ಮಹಾಲಿಂಗಪುರ್ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ಘಟಕ ಬ್ಲಾಕ್ ಅಧ್ಯಕ್ಷರಾಗಿ ಇರ್ಷಾದ್ ಅಕ್ಬರ್ ಸಾಬ್ ಮೋಮಿನ್ ನೇಮಕವಾಗಿದ್ದಾರೆ.ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಪಕ್ಷದ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸರ್ಕಾರಿ ಕಾಲೇಜು ಮೈದಾನದಲ್ಲಿ 2024 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆಗಳನ್ನು ನಡೆಸಿ ಹಾಗೂ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧಾರ ಮಾಡುವ (ವಿದ್ಯುನ್ಮಾನ ಮತ ಯಂತ್ರ) ಮತ ಪೆಟ್ಟಿಗೆಗಳನ್ನು ಹಂಚಲಾಯಿತು.ಇದರಲ್ಲಿ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಶ್ರೀ ಮಲ್ಲಿಕಾರ್ಜುನ ಚರಂತಿಮಠ್,ಶ್ರೀ ಸಂತೋಷ ಹೊಕ್ರಾಣಿ ಮತ್ತು ಅನೇಕ ಮುಖಂಡರು ಮತ್ತು ಅವರ ನೂರಾರು ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು.ಈ ವೇಳೆ ಸಚಿವರಾದ ಶ್ರೀ ಶಿವಾನಂದ ಪಾಟೀಲ್, ಶಾಸಕರಾದ

ಯಾದಗಿರಿ:ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಶೋರಾಪುರ ವಿಧಾನಸಭಾ ಉಪ ಚುನಾವಣೆಗೆ ನಿಯೋಜಿಸಿದ ವಿವಿಧ ತಂಡಗಳ ಅಧಿಕಾರಿಗಳು ಜವಾಬ್ದಾರಿಯಿಂದ-ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವ ಜೊತೆಗೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಯಚೂರು
Website Design and Development By ❤ Serverhug Web Solutions