
ಪಕ್ಷೇತರ ಅಭ್ಯರ್ಥಿ ವಿನಯ್ ಕುಮಾರ್ ಪರ ನಿಂತ ಬೆಂಬಲಿಗರು
ದಾವಣಗೆರೆ ಲೋಕಸಭಾ ಟಿಕೆಟ್ ಕೈತಪ್ಪಿದ ಬಿ ಜಿ ವಿನಯ್ ಕುಮಾರ್ ನಿನ್ನೆ ತಮ್ಮ ಬೆಂಬಲಿಗರೊಂದಿಗೆ ತಮ್ಮ ನಿವಾಸದಲ್ಲಿ ಲೋಕ ಸಮರದ ಬಗ್ಗೆ ಚರ್ಚೆ ನಡೆಸಿ ಅಪಾರ ಬೆಂಬಲಿಗರು ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಸಲುವಾಗಿ ತುಂಬಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಲೋಕಸಭಾ ಟಿಕೆಟ್ ಕೈತಪ್ಪಿದ ಬಿ ಜಿ ವಿನಯ್ ಕುಮಾರ್ ನಿನ್ನೆ ತಮ್ಮ ಬೆಂಬಲಿಗರೊಂದಿಗೆ ತಮ್ಮ ನಿವಾಸದಲ್ಲಿ ಲೋಕ ಸಮರದ ಬಗ್ಗೆ ಚರ್ಚೆ ನಡೆಸಿ ಅಪಾರ ಬೆಂಬಲಿಗರು ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಸಲುವಾಗಿ ತುಂಬಾ

ತುಮಕೂರು:ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನನ್ನನ್ನು ನೀವು ಈ ಬಾರಿ ನನ್ನನ್ನ ಸಂಸದನಾಗಿ ಆಯ್ಕೆ ಮಾಡಿದರೆ ತುಮಕೂರು ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಇಂದು ಅಭ್ಯರ್ಥಿ ವಿ

ತುಮಕೂರು:ನಾನು ನ್ಯಾಯಾಧೀಶನಾಗಿ ಕೆಲಸ ಮಾಡಿರುವವನು ಪ್ರಾಮಾಣಿಕವಾಗಿದ್ದೇನೆ ನಾನು ಥರ್ಡ್ ಕ್ಲಾಸ್ ರಾಜಕಾರಣಿ ಅಲ್ಲ ನನ್ನನ್ನು ಪರೀಕ್ಷೆ ಮಾಡಬೇಡಿ ನೋಯಿಸಬೇಡಿ ದೇವನೊಬ್ಬ ಇದ್ದಾನೆ ಅವನು ಸುಮ್ಮನಿರುವುದಿಲ್ಲ ನಿಮಗೆ ಶಾಪ ಕೊಟ್ಟೆ ಕೊಡುತ್ತಾನೆ ಎಂದು ತಾಲೂಕಿನ ತಾವರೆಕೆರೆಯ

ತುಮಕೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸ್ಪರ್ಧಿಸಿದ್ದ ವಿ ಪ್ರಭಾಕರ್ ಹನುಮಯ್ಯ ಎನ್ ಕೆ ಹುಚ್ಚೇಗೌಡ ಹಾಗೂ ಡಿ ಎಂ ಅನಂತರಾಜು ನಾಲಕ್ಕು ನಾಮ ನಿರ್ದೇಶಿತ ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂಪಡೆಯುವುದರ ಮೂಲಕ ಚುನಾವಣಾ ಕಣದಿಂದ

ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೊಸ ಸರ್ಕಾರದಲ್ಲಿ ಎಸ್ ಸಿ,ಎಸ್ ಟಿ ಮತ್ತು ಹಿಂದುಳಿದ ವರ್ಗದವರಿಗೆ ಮಹಿಳೆಯರ ಖಾತೆಗಳಿಗೆ 1 ಲಕ್ಷ ರೂಪಾಯಿಗಳನ್ನು ವರ್ಗಾಯಿಸುತ್ತೇವೆ ಎಂದು ಭರವಸೆಯನ್ನು

ಹಾವೇರಿ:ಲೋಕಸಭಾ ಚುನಾವಣೆಯ ಅಂಗವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ತಾಲೂಕಿನ ವ್ಯಾಪ್ತಿಯ ಬಸಾಪುರ-ರಾಮಗೇರಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಡಾ.ಚಂದ್ರು ಕೆ.ಲಮಾಣಿ

ಹನೂರು:ಚಾಮರಾಜನಗರ ಲೋಕಸಭೆ ಚುನಾವಣೆ ಅಂಗವಾಗಿ ಬೇಳ್ಳಾಲಗೌಡ ಭವನ ಲೊಕ್ಕನಹಳ್ಳಿ ಯಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿ,ಹನೂರು ಮಂಡಲ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಂ.ಆರ್.ಮಂಜುನಾಥ್ ಅವರು ಮಾತನಾಡಿ ಪ್ರಧಾನಿ

ಬಾಗಲಕೋಟೆ ಗ್ರಾಮೀಣ ಹಾಗೂ ಶಹರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರದ ಅಂಗವಾಗಿ ನಗರದ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಜರುಗಿತು.ಈ ಸಮಾವೇಶದಲ್ಲಿ ಮಾನ್ಯ ಸಚಿವರಾದ

ದಾವಣಗೆರೆ ಜಿಲ್ಲೆಯ ಲೋಕಸಭಾ ಕಾಂಗ್ರೆಸ್ ಟಿಕೆಟ್ ವಂಚಿತ ವಿನಯ್ ಕುಮಾರ್,ಸಚಿವರಾದಂತಹ ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಕಾಗಿನೆಲೆ ಮಹಾಸಂಸ್ಥಾನದ ಶ್ರೀ ಶ್ರೀ ನಿರಂಜನಾನಂದ ಪುರಿ ಮಹಾಸ್ವಾಮಿಗಳ ಸಮ್ಮುಖದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದಂತ ಮಾನ್ಯ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆಇದರಿಂದ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅರಕೇರಾ ಜೆ ಗ್ರಾಮದಲ್ಲಿ ಬಿಜೆಪಿ ಕ್ಯಾಂಪೇನ್ ನಡೆಸಲಾಯಿತು.ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ರಾಜುಗೌಡ 2024 ರ
Website Design and Development By ❤ Serverhug Web Solutions