
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಸಿ.ಎಸ್.ಚಂದ್ರ ಭೂಪಾಲ ಅಧಿಕಾರ ಸ್ವೀಕಾರ
ಶಿವಮೊಗ್ಗ:ಕರ್ನಾಟಕ ಸರ್ಕಾರದ ಐತಿಹಾಸಿಕ 05ಗ್ಯಾರಂಟಿ ಯೋಜನೆಗಳಾದ ಶಕ್ತಿ,ಗೃಹ ಜ್ಯೋತಿ,ಅನ್ನಭಾಗ್ಯ,ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳ ಅನುಷ್ಠಾನ ಜಿಲ್ಲಾ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದಸಿ.ಎಸ್.ಚಂದ್ರ ಭೂಪಾಲರವರುಕರ್ನಾಟಕ ಸರ್ಕಾರದ ಆದೇಶದಂತೆ ಶುಕ್ರವಾರಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿಅಪರ ಜಿಲ್ಲಾಧಿಕಾರಿಗಳಾದ ಸಿದ್ಧಲಿಂಗರೆಡ್ಡಿ ಅವರಿಂದ ಜಿಲ್ಲಾಗ್ಯಾರಂಟಿ








