
ತಿರುಗಿ ನೋಡುವದೇ ಸರ್ಕಾರ
ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಮುಖೇನ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ನೀಡಲಾಯಿತು ಗದಗ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಸರ್ಕಾರವೇ ಘೋಷಣೆ ಮಾಡಿದ್ದು,ಕೇವಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಮುಖೇನ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ನೀಡಲಾಯಿತು ಗದಗ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಸರ್ಕಾರವೇ ಘೋಷಣೆ ಮಾಡಿದ್ದು,ಕೇವಲ

ಯಾದಗಿರಿ:ಕೇಂದ್ರ ಸರ್ಕಾರದ ಬಜೆಟ್ ರೈತರ ಪರ ವಿರೋಧಿ ಬಜೆಟ್ ಇದಾಗಿದೆ ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಹಗರಟಗಿ ಆರೋಪಿಸಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಹಲವಾರು ತಾಲೂಕುಗಳಲ್ಲಿ ಬರಗಾಲದಿಂದ ತತ್ತರಿಸಿದ್ದು ಇಲ್ಲಿಯವರೆಗೆ ಕೇಂದ್ರ ಸರ್ಕಾರದಿಂದ ರೈತರಿಗೆ

ಸಿಂಧನೂರು:ರಾಜ್ಯ ಸರ್ಕಾರ ರಾಜ್ಯದಾದ್ಯಂತ 161 ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿ ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರದಿಂದ ಆಗಲಿ,ರಾಜ್ಯ ಸರ್ಕಾರದಿಂದಾಗಲಿ ಯಾವುದೇ ರೀತಿಯ ರೈತರ ಖಾತೆಗೆ ಹಣ ಜಮೆ ಮಾಡಿಲ್ಲ ಈ

ಯಾದಗಿರಿ:ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಮಂಡಿಸಿದ ಆಯವ್ಯಯವು ಭಾರತದ ದೇಶದ ಭವಿಷ್ಯ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದಂತಿದೆ ಎಂದು ಶಹಾಪೂರ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಕರಣ ಸುಬೇದಾರ

ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜಾ ವೆಂಕಟಪ್ಪ ನಾಯಕ ರವರು ಇಂದು ಬೆಂಗಳೂರುನ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣರವರು,ಯಾದಗಿರಿ ಜಿಲ್ಲಾ ಉಸ್ತುವಾರಿ

ಕೊಟ್ಟೂರು:ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸನ್ಮಾನ್ಯ ಶ್ರೀ ನೇಮಿರಾಜ ನಾಯ್ಕ,ಶಾಸಕರು, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಇವರು ವಹಿಸಿಕೊಂಡಿದ್ದು,ಅನ್ನಭಾಗ್ಯ,ಗೃಹಲಕ್ಷಿ,ಗೃಹಜ್ಯೋತಿ ಯೋಜನೆಯಡಿ ಸೌಲಭ್ಯವನ್ನು ಪಡೆದ ಫಲಾನುಭವಿಗಳ ಪೈಕಿ ಸಾಂಕೇತಿಕವಾಗಿ ಐದೈದು ಜನರಿಗೆ ಯೋಜನೆಯ ಪ್ರಮಾಣ ಪತ್ರಗಳನ್ನು ವಿತರಿಸಿದರು.ತಹಶೀಲ್ದಾರರಾದ ಅಮರೇಶ ಜಿ.ಕೆ

ಮಹಾಪುರುಷರಾದ ಮಡಿವಾಳ ಮಾಚಿದೇವರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕುಎಂದು ಶಾಸಕ ಮಂಜುನಾಥ್ ತಿಳಿಸಿದರು.ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು.ಈ ವೇಳೆ ಮಡಿವಾಳ ಮಾಚಿದೇವರ

ಹನೂರು:ಫೆ.1ರಂದು ಬೆಳಗ್ಗೆ 10ಗಂಟೆಗೆ ಸರ್ಕಾರ ಆದೇಶದಂತೆ ಮಡಿವಾಳ ಮಾಚಿದೇವರ ಜಯಂತಿಯನ್ನು ಕಚೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮುಖಂಡರ

ಕಲಬುರಗಿ/ಯಡ್ರಾಮಿ:ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರ್ಗಿ ಹಾಗೂ ಶಾಸಕರು ಜೇವರ್ಗಿ ಮತಕ್ಷೇತ್ರ ಸನ್ಮಾನ್ಯ ಡಾ.ಅಜಯ ಸಿಂಗ್ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ಸುಂಬಡದಲ್ಲಿ 50 ಗಿಡಗಳನ್ನು ನೆಡಲಾಯಿತು ಇದೇ ಸಮಯದಲ್ಲಿ ಶಾಲಾ ಮಕ್ಕಳಿಗೆ

ಹೊನ್ನಾಳಿ:ಪಟ್ಟಣದ ಕನಕದಾಸ ವೃತ್ತದಲ್ಲಿಪ್ರತಿಷ್ಠಾಪಿಸಿರುವ ಕನಕದಾಸ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಬಿಟ್ಟಿರುವುದು ಖಂಡನೀಯ ಎಂದು ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಕುರುಬ ಸಂಘದ ಕಾರ್ಯಾಧ್ಯಕ್ಷ
Website Design and Development By ❤ Serverhug Web Solutions