
ಶೋಷಿತರ ಸಮಾವೇಶಕ್ಕೆ ಕೋಟೆನಗರಿ ಸಜ್ಜು
ಚಿತ್ರದುರ್ಗ:ಕಾಂತರಾಜ್ ವರದಿ ವಿವಿಧ ಹಕ್ಕೊತ್ತಾಯ ನಿರ್ಣಯ ಮಂಡನೆ! ಶೋಷಿತರ ಸಮಾವೇಶಕ್ಕೆ ಕೋಟೆನಗರಿ ಸಜ್ಜು. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇದೆ. 28ನೇ ತಾರೀಖು ಭಾನುವಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿತ್ರದುರ್ಗ:ಕಾಂತರಾಜ್ ವರದಿ ವಿವಿಧ ಹಕ್ಕೊತ್ತಾಯ ನಿರ್ಣಯ ಮಂಡನೆ! ಶೋಷಿತರ ಸಮಾವೇಶಕ್ಕೆ ಕೋಟೆನಗರಿ ಸಜ್ಜು. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇದೆ. 28ನೇ ತಾರೀಖು ಭಾನುವಾರ

ಶಿವಮೊಗ್ಗ: ಜಿಲ್ಲೆಯ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿಗಳಾಗಿದ್ದ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳ ಜವಾಬ್ದಾರಿ ವಹಿಸುವ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆದೇಶ ಹೊರಡಿಸಿದ್ದಾರೆ.ಭದ್ರಾವತಿ

ವಿಜಯಪುರ:ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿಯ ಸಂಪುಟ ದರ್ಜೆ ಸ್ಥಾನಮಾನ ಅಧ್ಯಕ್ಷರಾಗಿ ಆಯ್ಕೆಯಾದ ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿ ಎಸ್ ನಾಡಗೌಡ ಅಪ್ಪಾಜಿ ರವರನ್ನು ಅಸ್ಕಿ ಫೌಂಡೇಶನ್

ಭದ್ರಾವತಿ:ನಗರಸಭೆಯ ನೂತನ ಅಧ್ಯಕ್ಷರಾಗಿ 34ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಶ್ರೀಮತಿ ಲತಾ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಸಕ ಬಿ ಕೆ ಸಂಗಮೇಶ್ವರ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.ನಗರಸಭೆಯ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ

ಹನೂರು:ಮನುಷ್ಯನ ಜೀವನದಲ್ಲಿ ಕ್ರೀಡೆಯು ಅತಿಮುಖ್ಯ ನಮ್ಮ ದೇಹವು ಸದಾ ಆರೋಗ್ಯವಂತರಾಗಿಲು ದೇಹದ ಅಂಗಾಂಗಗಳು ಸಕ್ರಿಯವಾದ ಪಾತ್ರ ವಹಿಸಬೇಕು ಹಾಗೆಯೇ ನಮ್ಮ ಹನೂರು ಭಾಗದ ಯುವಕರು ಕ್ರೀಡೆಯನ್ನು ಆಯೋಜನೆ ಮಾಡಿ ಪ್ರತಿಭೆಯನ್ನು ಹೊರ ತರುವುದು ಹೆಮ್ಮೆಯ

ಬಸವಕಲ್ಯಾಣ:ವಿಶ್ವ ಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಸೇರಿ ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಪ್ರಯುಕ್ತವಾಗಿ ಬಸವಣ್ಣನ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ಸಂಭ್ರಮಾಚರಣೆ ಮಾಡಲಾಯಿತು.ನಗರದ

ಹನೂರು:ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಳಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ವೃತ್ತ ನಿರ್ಮಾಣ ಕಾರ್ಯ ಹಾಗೂ ರಸ್ತೆ ಅಗಲೀಕರಣ ಅಭಿವೃದ್ಧಿಗೆ ಚಾಲನೆ ನೀಡಿದರು.ಶಾಸಕ ಎಂ.ಆರ್.ಮಂಜುನಾಥ್ ಮಾತನಾಡಿ,ಹನೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ

ಕಲಬುರಗಿ:ಇಂದು ಬೆಳಿಗ್ಗೆ 9:35ಕ್ಕೆ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಲವು ಪ್ರಮುಖ ಗಣ್ಯರು ಸ್ವಾಗತಿಸಿದರು.ಮಹಾರಾಷ್ಟ್ರದ ಸೊಲ್ಲಾಪುರನಲ್ಲಿ ಪಿಎಂ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು

ಕಲಬುರಗಿ:ಪ್ರಧಾನಿ ನರೇಂದ್ರ ಮೋದಿ ಅವರ ತಾತ್ಕಾಲಿಕ ಪ್ರವಾಸ ಪಟ್ಟಿಯಂತೆ ಜನವರಿ 19ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಆಗಮಿಸುವರು. ಬೆಳಿಗ್ಗೆ 9.40ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ

ಹನೂರು:ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ಯಾವ್ಯಾವ ವಿಷಯಕ್ಕೆ ಎಷ್ಟು ಸಮಯ ಮತ್ತು ಆದ್ಯತೆಯನ್ನು ನೀಡಬೇಕೆಂದು ಮನಗಂಡು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.ತಾಲೂಕಿನ ಕೌದಳ್ಳಿ
Website Design and Development By ❤ Serverhug Web Solutions