
ಸಂಕಷ್ಟಕ್ಕೆ ಸ್ಪಂಧಿಸುವವರು ಯಾರು ಶಿವ?
ರೈತ ಕಷ್ಟ ಪಟ್ಟು ಸಾಲ ಸೂಲ ಮಾಡಿ, ಬಿತ್ತನೆ ಮಾಡಿದರೂ, ಹಾಕಿದ ಬಂಡವಾಳವು ಬರದೆ ಕಂಗಲಾಗಿದ್ದಾರೆ. ಇತ್ಙ ತನ್ನೆ ಇಲ್ಲದೆ ಬೆಳೆ ಬಂದರು, ಬಂದ ಬೆಳೆಯನ್ನು ಕೊಯಿಲು ಮಾಡಿ, ದನಗಳಿಗೆ ಸಂಗ್ರಹ ಮಾಡಿ ಇಡಲು,
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರೈತ ಕಷ್ಟ ಪಟ್ಟು ಸಾಲ ಸೂಲ ಮಾಡಿ, ಬಿತ್ತನೆ ಮಾಡಿದರೂ, ಹಾಕಿದ ಬಂಡವಾಳವು ಬರದೆ ಕಂಗಲಾಗಿದ್ದಾರೆ. ಇತ್ಙ ತನ್ನೆ ಇಲ್ಲದೆ ಬೆಳೆ ಬಂದರು, ಬಂದ ಬೆಳೆಯನ್ನು ಕೊಯಿಲು ಮಾಡಿ, ದನಗಳಿಗೆ ಸಂಗ್ರಹ ಮಾಡಿ ಇಡಲು,

ಕಲಬುರಗಿ: ಚಿತ್ತಾಪೂರ ತಾಲೂಕಿನ ರೈತರ ಹೊಲಗಳಿಗೆ ನೀರು ಇಲ್ಲದೇ ಬೆಳೆಗಳು ಹಾಳಾಗುತ್ತಿದ್ದು ಕೂಡಲೇ ಕಾಲುವೆ ಕೆಳಭಾಗದ ಹೊಲಗಳಿಗೆ ಅನುವಾಗುವಂತೆ ಕಾಲುವೆ ನೀರು ಹರಿಸಬೇಕು ಎಂದು ಬಿಜೆಪಿ ಮುಖಂಡ ಗುಂಡಪ್ಪ ಟಿ ಮತ್ತಿಮಡು ಗುರುವಾರ ಹೆಬ್ಬಾಳ

ಶಹಾಪುರ:ಜನಪರ ಕಾಳಜಿ ಹೊಂದಿರುವ ಶಹಾಪುರ ಮತಕ್ಷೇತ್ರದ ಜನಮೆಚ್ಚಿನ ನಾಯಕರಾದ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಕಲಬುರ್ಗಿಯಿಂದ ಶಹಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಶಹಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗ್ರಾಮಾಂತರ ಪ್ರದೇಶದ ರೈತರು ಸರ್ಕಾರದಿಂದ ಸಿಗುವ ಸವಲತ್ತು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.ಹನೂರು ತಾಲೂಕಿನ ರಾಮಾಪುರ ಹೋಬಳಿಯ ಮಾಟಳ್ಳಿ ಗ್ರಾಮ ಪಂಚಾಯತಿ

ಕಲಬುರಗಿ:ಮೊಟ್ಟ ಮೊದಲ ಬಾರಿಗೆ ಸಚಿವರಾಗಿ ಕಲಬುರಗಿಯಿಂದ ಇಂಡಿಗೆ ತೆರಳುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಗುಲಬರ್ಗಾ ವಿಶ್ವವಿದ್ಯಾಲಯ ಎದುರುಗಡೆ ಅದ್ದೂರಿಯಾಗಿ ಸ್ವಾಗತಿಸಿ,ಸನ್ಮಾನಿಸಿದರು.ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ

ಯಾದಗಿರಿ ಜಿಲ್ಲೆಯ ಶಹಾಪುರ ಮತಕ್ಷೇತ್ರದಿಂದ ಬಿಜೆಪಿಯ ಶಹಾಪುರ ನಗರದ ಮಂಡಲ ಅಧ್ಯಕ್ಷರಾದ ದೇವಿಂದ್ರಪ್ಪ ಕೊನೇರ್ ಹಾಗೂ ಯಾದಗಿರಿ ಜಿಲ್ಲಾ ಶಿಕ್ಷಕರ ಪ್ರಕೋಷ್ಠದ ಸಂಚಾಲಕರಾದ ರಂಗಣ್ಣ ಜಿರ್ಲೆ ಇವರು ನವ ದೆಹಲಿಯಲ್ಲಿ ನಡೆಯಲಿರುವ ದೆಹಲಿಯ ಕರ್ತವ್ಯ

ಮೈಸೂರು:ವಿಜಯಪುರ ಜಿಲ್ಲೆಯ ಹೆಸರನ್ನು ಬಸವೇಶ್ವರ ಜಿಲ್ಲೆ ಎಂದು ಮರುನಾಮಕರಣಕ್ಕೆ ಮುಂದಾಗಿರುವ ಸರ್ಕಾರದ ನಡೆ ಸ್ವಾಗತಾರ್ಹ ಎಂದು ವೀರಶೈವ ಲಿಂಗಾಯತ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ ವಿಜಯಪುರ ಜಿಲ್ಲೆಯ ಹೆಸರನ್ನು ‘ಬಸವೇಶ್ವರ

ಯಾದಗಿರಿ:ಸರ್ಕಾರ ನಿಗಧಿಪಡಿಸಿದಂತೆ ಜಿಲ್ಲೆಯ ಸಾರ್ವಜನಿಕರ ಹಾಗೂ ರೈತರ ಅನುಕೂಲಕ್ಕಾಗಿ ನಿರಂತರ ಏಳು ತಾಸು ವಿದ್ಯುತ್ ಕಲ್ಪಿಸಲು ವಿಶೇಷ ಗಮನ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ

ಯಾದಗಿರಿ:ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು,ಬೆಳೆ ಸಮೀಕ್ಷೆ ಕುರಿತ ಎಲ್ಲಾ ರೈತರ ಸಂಪೂರ್ಣ ಮಾಹಿತಿಯನ್ನು ಮುಂದಿನ 10 ದಿನಗಳಲ್ಲಿ ಮುಗಿಸಿ “ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ,ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು

ಯಾದಗಿರಿ:ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು,ಬೆಳೆ ಸಮೀಕ್ಷೆ ಕುರಿತ ಎಲ್ಲಾ ರೈತರ ಸಂಪೂರ್ಣ ಮಾಹಿತಿಯನ್ನು ಮುಂದಿನ 10 ದಿನಗಳಲ್ಲಿ ಮುಗಿಸಿ “ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಿ,ರೈತರಿಗೆ ನ್ಯಾಯಯುತ ಪರಿಹಾರ ತಲುಪಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು
Website Design and Development By ❤ Serverhug Web Solutions