ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜಕೀಯ

ಹಟ್ಟಿಯ ಎಐಟಿಯುಸಿ ಸಂಘಟನೆ ಮೋದಿವಾದಿಗಳ ಸಂಘಟನೆ:ಆರ್.ಮಾನಸಯ್ಯ

ಲಿಂಗಸುಗೂರು:ಹಟ್ಟಿ ಚಿನ್ನದ ಗಣಿಯಲ್ಲಿರುವ ಎಐಟಿಯುಸಿ ಕಾರ್ಮಿಕ ಸಂಘಟನೆಯು ಎಡ ಪಂಥೀಯ ಸಂಘಟನೆಯಾಗಿರದೇ ಮೋದಿ ವಾದಿಗಳ ಎಐಟಿಯುಸಿ ಸಂಘಟನೆಯಾಗಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಗಂಭೀ ರವಾಗಿ ಆರೋಪ ಮಾಡಿ ಮಾತನಾಡಿದ ಅವರು,ಎಐಟಿ ಯುಸಿ ಸಂಘಟನೆ

Read More »

ಪುರಸಭೆ ಸದಸ್ಯರ ಮೇಲೆ ಅನರ್ಹತೆ ತೂಗುಕತ್ತಿ

ಲಿಂಗಸುಗೂರು:ಸ್ಥಳೀಯ ಪುರಸಭೆ ಸದಸ್ಯರಾದ ಫಾತಿಮಾಬಿ ಮೌಲಾಸಾಬ,ಪ್ರಮೋದ ಕುಲಕರ್ಣಿ, ಮೌಲಾಸಾಬ ಚೋಟುಸಾಬ,ಶರಣಪ್ಪ ಬಸಪ್ಪ ಕೆಂಗೇರಿ ಅವರ ಮೇಲೆ ಅನರ್ಹತ ತೂಗುಕತ್ತಿ ನೇತಾಡುತ್ತಿದೆ.ಸ್ಥಳೀಯ ಪುರಸಭೆಗೆ ಜರುಗಿದ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ 13 ಸದಸ್ಯರು ಆಯ್ಕೆಗೊಂಡಿದ್ದರು

Read More »

ಈ ವರ್ಷ ಜನ್ಮದಿನ ಇಲ್ಲ:ಶಾಸಕ ಪ್ರಭುಚೌಹಾಣ

ಬೀದರ:ಔರಾದ ತಾಲೂಕಿನಲ್ಲಿ ಪ್ರಸ್ತುತ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಆತಂಕದಲ್ಲಿದ್ದಾರೆ ಹಾಗಾಗಿ ಈ ವರ್ಷ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ.ಚವ್ಹಾಣ ಅವರು ತಿಳಿಸಿದ್ದಾರೆ.ಈ

Read More »

ಮಹಿಳೆಯರಿಗೆ ಉಚಿತ:ವಿದ್ಯಾರ್ಥಿಗಳಿಗೆ ತೊಂದರೆಗಳೇ ಖಚಿತ!

ತುಮಕೂರು/ಕುಣಿಗಲ್:2022-23 ನೇ ಸಾಲಿನ ವಿದ್ಯಾರ್ಥಿಗಳ ವಾರ್ಷಿಕ ಬಸ್ ಪಾಸ್ ಅವಧಿ ಜೂನ್ 30ಕ್ಕೆ ಮುಕ್ತಾಯಗೊಂಡಿದ್ದು, ಮಹಿಳಾ ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ಮೂಲಕ ಉಚಿತ ಪ್ರಯಾಣ ಕಲ್ಪಿಸಲಾಗಿದೆ ಆದರೆ ಪುರುಷ ವಿದ್ಯಾರ್ಥಿಗಳು ಮಾತ್ರ ಬಿಸಿಲಿನಲ್ಲಿ ಸರದಿಯಲ್ಲಿ

Read More »

ನಗರಸಭೆಯಿಂದ ಶಾಸಕರಿಗೆ ಪೌರಸನ್ಮಾನ :ಎಂ.ಮನುಕುಮಾರ್

ಭದ್ರಾವತಿ:2023ರ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಭದ್ರಾವತಿ ಕ್ಷೇತ್ರದ ಶಾಸಕರಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಶಾಸಕ ಬಿ ಕೆ ಸಂಗಮೇಶ್ವರ್ ರವರಿಗೆ ಸ್ಥಳೀಯ ನಗರಸಭೆ ವತಿಯಿಂದ ಪೌರಸನ್ಮಾನವನ್ನು ಹಮ್ಮಿಕೊಳ್ಳಲಾಗಿದೆ.ದಿನಾಂಕ 3-7-2023 ರಂದು ಸೋಮವಾರ ಮಧ್ಯಾಹ್ನ

Read More »

ಉದ್ಯೋಗ ಖಾತ್ರಿ ಯೋಜನೆ ಅಧಿಕಾರಿಗಳ ರಾಜಕೀಯದವರ ಶ್ರದ್ಧೆ/ನಿಷ್ಠೆ

ವಿಜಯನಗರ/ಕೊಟ್ಟೂರು ತಾಲ್ಲೂಕಿನಲ್ಲಿ ಪ್ರಸ್ತುತ 11 ಗ್ರಾ.ಪಂ.ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿನ ಕೂಲಿಕಾರರಿಗೆ ವರ್ಷಕ್ಕೆ ೧೦೦ ದಿನ ಉದ್ಯೋಗ ಸೃಷ್ಟಿಯ ದೃಷ್ಟಿಯಿಂದ ಯೋಜನೆಯಡಿ ಹಳ್ಳ-ಕೊಳ್ಳ-ಹಗರಿ-ಚೆಕ್‌ಡ್ಯಾಂ-ಕೆರೆಗಳಲ್ಲಿನ ಹೂಳು ತೆಗೆಯುವ ಕೆಲಸಕ್ಕೆ ಕೋಟ್ಯಾಂತರ ಹಣ ವೆಚ್ಚ

Read More »

ಶ್ರೀರಾಮನಗೌಡ ಸಂಕನಾಳ ಪಿಎಸ್ಐ ಅವರಿಗೆ ಸ್ನೇಹಿತರ ಬಳಗದ ವತಿಯಿಂದ ಸನ್ಮಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಪೋಲಿಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿ ಬಂದ ಶ್ರೀರಾಮನಗೌಡ ಸಂಕನಾಳ ಪಿಎಸ್ಐ ಅವರಿಗೆ ಸ್ನೇಹಿತರ ವತಿಯಿಂದ ಸನ್ಮಾನಿಸಲಾಯಿತು.ಈ ಹಿಂದೆ ಬಾಗಲಕೋಟೆ ಮತ್ತು ಕಲಾದಗಿ ಹಾಗೂ ಇನ್ನೂ ಅನೇಕ ಪೋಲಿಸ್

Read More »

ಮಾಹಿತಿ ಹಕ್ಕು ಮತ್ತು ಹೋರಾಟಗಾರರನ್ನು ಹತ್ತಿಕ್ಕಲು ಪೋಲಿಸ್ ಇಲಾಖೆಗೆ ಆದೇಶ ನೀಡಿರುವ ಜೇವರ್ಗಿಯ ಶಾಸಕ ಅಜಯ್ ಸಿಂಗ್ ಅವರ ನಡೆ ನಾವು ತೀವ್ರವಾಗಿ ಖಂಡಿಸುತ್ತೇವೆ:ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ಕಾರ್ಯದರ್ಶಿಯಾದ ಚನ್ನಯ್ಯ ಸ್ವಾಮಿ ವಸ್ತ್ರದ

ಜೇವರ್ಗಿ:ತಾಲೂಕಿನಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಆಗುತ್ತಿದೆರಾಷ್ಟ್ರೀಯ ಜಲಜೀವನ್ ಮಷೀನ್ ಯೋಜನೆ ಹಳ್ಳ ಹಿಡಿದಿದೆಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕಂಡವರು ದುಡ್ಡು ಮಾಡುತ್ತಿದ್ದಾರೆ ಇದ್ಯಾವುದರ ಬಗ್ಗೆ ನಿಮಗೆ ಗಮನವಿಲ್ಲ ಇನ್ನು ತಾಲೂಕ ಕಚೇರಿಗಳಲ್ಲಿ ಬ್ರಷ್ಟಾಚಾರ

Read More »

ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ ರಾಠೋಡ್ ಗಂಭೀರ ಆರೋಪ

ಕಲಬುರಗಿ/ಯಡ್ರಾಮಿ:ಕೊಣ್ಣೂರ ತಾಂಡದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲ ಬಿಳವಾರ ಗ್ರಾಮ ಪಂಚಾಯತ್ ಸದಸ್ಯ ವಿಜಯಕುಮಾರ ರಾಠೋಡ್ ಗಂಭೀರ ಆರೋಪ ಮಾಡಿದ್ದಾರೆ.ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕೊಣ್ಣೂರು ತಾಂಡಾದಲ್ಲಿ ಇದುವರೆಗೂ ಒಂದು ಸಾರ್ವಜನಿಕ ಶೌಚಾಲಯ ಇರುವುದಿಲ್ಲ

Read More »

ಬಿಳವಾರ ಗ್ರಾಮದಲ್ಲಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವಂತೆ ಪರಶುರಾಮ ದಂಡಗುಲ್ಕರ ಆಗ್ರಹ

ಕಲಬುರಗಿ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಲ್ಲಿ 450 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಹಾಗೂ ಪ್ರೌಢಶಾಲೆಯಲ್ಲಿ 250 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಈ ಗ್ರಾಮದ ಮಕ್ಕಳು ದೂರದ ನಗರಗಳಿಗೆ ವಿದ್ಯಾಭ್ಯಾಸ

Read More »
error: Content is protected !!