
ಚನ್ನಗಿರಿ ತಾಲೂಕಿನಲ್ಲಿ ಶಾಸಕರ ಪ್ರವಾಸ
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ, ನೂತನ ಶಾಸಕರಾದ ಬಸವರಾಜ್ ಶಿವಗಂಗಾ ರವರು ತಾಲೂಕಿನ ಸಾರ್ವಜನಿಕರನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಪಕ್ಷದ ಮುಖಂಡರು ಮತ್ತು ಸಾರ್ವಜನಿಕರ ಕಷ್ಟಕಾರ್ಪಣ್ಯಗಳನ್ನು ಆಲಿಸಿದರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ, ನೂತನ ಶಾಸಕರಾದ ಬಸವರಾಜ್ ಶಿವಗಂಗಾ ರವರು ತಾಲೂಕಿನ ಸಾರ್ವಜನಿಕರನ್ನು ಭೇಟಿ ಮಾಡಿ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಮೂಲಕ ಪಕ್ಷದ ಮುಖಂಡರು ಮತ್ತು ಸಾರ್ವಜನಿಕರ ಕಷ್ಟಕಾರ್ಪಣ್ಯಗಳನ್ನು ಆಲಿಸಿದರು

ಇಂಡಿ :ಕರ್ನಾಟಕ ಸರ್ವ ಜನಾಂಗದಶಾಂತಿಯ ತೋಟವಾಗಿರಲು ನಮ್ಮ ಸಾಹಿತ್ಯದ ಕೊಡುಗೆ ಅಪಾರವಾಗಿದೆ.ಯುವ ಸಾಹಿತಿಗಳ ಮನಸ್ಸು ಒಂದು ಗೂಡಿ,ಶಾಂತಿ, ಪ್ರೀತಿಯಿಂದ ಬಾಳುವ ಸಾಹಿತ್ಯ ರಚಿಸಿದರೆ ಕರ್ನಾಟಕ ಎಲ್ಲಾ ವಿಧದಲ್ಲೂ ಸಮೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ

ಕಲಬುರ್ಗಿ:ಕಲಬುರ್ಗಿ ಜಿಲ್ಲಾ ಉಸ್ತುವಾರಿ,ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದ ಹಗರಣಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ ಎಂದು ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ

ಹನೂರು:ಪಟ್ಟಣದ ಆರ್ ಎಸ್ ದೊಡ್ಡಿಯ ಗೌರಿಶಂಕರ ಕಲ್ಯಾಣ ಮಂಟಪ ನಡೆದ ಹನೂರು ತಾಲೂಕಿನ ಇಪ್ಪತೈದು ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಿಲ್ಲಾಧಿಕಾರಿ ಡಿ ಎಸ್ ರಮೇಶ್ ರವರ ಸಮ್ಮುಖದಲ್ಲಿ ನಡೆಯಿತು.ಗ್ರಾಮಪಂಚಾಯತಿ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕ ಹಾವರಗಿ ಗ್ರಾಮದಲ್ಲಿ 16-6-2023 ರಂದು ಜನಾನುರಾಗಿ ಮುತ್ಸದ್ದಿ ನಾಯಕ ಮಾಜಿ ಸಚಿವರಾದ ಶ್ರೀ ಎಸ್ ಆರ್ ಕಾಶಪ್ಪನವರ 21ನೇ ಪುಣ್ಯ ಸ್ಮರಣೆ ಹಾಗೂ ಎಸ್ ಎಸ್ ಎಲ್ ಸಿ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲ್ಲೂಕಿನ ಬಳಗಾನೂರ ಗ್ರಾಮದ ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಶ್ರೀಶ್ರೀಕಾಂತ್ ಬಿರಾದಾರ ಅವರು ಮಾನ್ಯ ಶ್ರೀ ಶಿವಾನಂದ ಪಾಟೀಲ ಅವರು ಸಕ್ಕರೆ ಜವಳಿ ಖಾತೆ ಸಚಿವರು ಕರ್ನಾಟಕ ಸರ್ಕಾರ ಇವರನ್ನು

ಬೆಳಗಾವಿ/ಗೋಕಾಕ:ದಿನಾಂಕ 14-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಗೋಕಾಕ ನಗರದ ತಾಲೂಕಾ ಪಂಚಾಯತ ಕಚೇರಿಯಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕಿನ

ಕಾಂಗ್ರೆಸ್ ಸರಕಾರ ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧಿಕಾರ ಕ್ಕೆ ಬಂದ ಕೂಡಲೇ ಜಾರಿಗೆ ಮಾಡುತ್ತೇವೆ ಅಂತ ಭರವಸೆ ನೀಡಿತ್ತು,ನುಡಿದಂತೆ ನಡೆದ ಸರ್ಕಾರ ಯಾವುದಾದ್ರೂ ಇದ್ರೆ ಅದು ಸಿದ್ದರಾಮಯ್ಯನ ಸರ್ಕಾರ ಅಂತ ಜನ

ಯಡ್ರಾಮಿ ತಾಲೂಕಿನ ದಂಡಾಧಿಕಾರಿಗಳಾದ ಶ್ರೀಮತಿ ಶಶಿಕಲಾ ಪಾದಗಟ್ಟಿ ಹಾಗೂ ಉಪ ತಹಸಿಲ್ದಾರ್ ಅಧಿಕಾರಿಗಳಾದ ಸತ್ಯ ಪ್ರಸಾದರಾವ ಎಂ ಅವರ ನೇತೃತ್ವದಲ್ಲಿ ಕರ್ನಾಟಕ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಕಾರ್ಯಕ್ರಮ ತಾಲೂಕಿನ ಬಸ್ ನಿಲ್ದಾಣದ

ಹಾವೇರಿ:ವ್ಯವಸ್ಥೆಯಲ್ಲಿ ಬದಲಾವಣೆ ತರುವ ಸಂಕಲ್ಪ ಮಾಡಿದ್ದೇನೆ.ಇದಕ್ಕೆ ನನಗೆ ಕೆಳಹಂತದಿಂದ ಸಹಕಾರ ಬೇಕಿದೆ,ಆಡಳಿತದಲ್ಲಿ ಹಸ್ತಕ್ಷೇಪ ಮಾಡದೇ ಪರಿಸ್ಥಿತಿ ಅರಿತು,ಜವಾಬ್ದಾರಿಯಿಂದ ನಡೆದುಕೊಂಡರೆ ಸಮಸ್ಯೆಗಳಿಗೆ ಪರಿಹಾರವೂ ಸುಲಭ ಸಾಧ್ಯ ಎಂದು ಶಾಸಕರಾದ ಮಾನೆ ಶ್ರೀನಿವಾಸ ಹೇಳಿದರು.ಹಾನಗಲ್ ನಗರದ ರೋಶನಿ
Website Design and Development By ❤ Serverhug Web Solutions