
ಶಹಾಪುರ ಬಿಜೆಪಿ ಅಭ್ಯರ್ಥಿ 420 (ಕಳ್ಳ): ಎಚ್.ಡಿ. ಕುಮಾರಸ್ವಾಮಿ
ಯಾದಗಿರಿ: ಕಳೆದ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ. ಈಗ 2023 ರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ವ್ಯಕ್ತಿಗೆ 420 (ಕಳ್ಳ) ಅಂತ ಕಲಿಯಬೇಕು.ನಾನು ಮುಖ್ಯಮಂತ್ರಿ ಇದ್ದ ವೇಳೆ ನನ್ನ ಬಳಿಗೆ ಬಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ: ಕಳೆದ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿ. ಈಗ 2023 ರ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ ವ್ಯಕ್ತಿಗೆ 420 (ಕಳ್ಳ) ಅಂತ ಕಲಿಯಬೇಕು.ನಾನು ಮುಖ್ಯಮಂತ್ರಿ ಇದ್ದ ವೇಳೆ ನನ್ನ ಬಳಿಗೆ ಬಂದು

ವಿಜಯಪುರ ಇಂಡಿ ಮತಕ್ಷೇತ್ರಕ್ಕೆ ೨೦೧೩ ರಿಂದ ೨೦೨೩ ರ ವರೆಗೆ ೩,೫೦೦ ರೂ ಅನುದಾನ ತಂದು ಇಂಡಿ ಮತಕ್ಷೇತ್ರವನ್ನು ಎಲ್ಲ ವಿಧದಲ್ಲೂ ಅಭಿವೃದ್ಧಿ ಪಡಿಸಿದ ಶಾಸಕ ಯಶವಂತರಾಯಗೌಡ ಪಾಟೀಲರು ಎಂದು ಮಾಜಿ ಸಚಿವ ಜಮೀರ
ಬೆಂಗಳೂರು (ಮೇ.1): ಆಡಳಿತಾರೂಢ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ಖಾಸಗಿ ಹೋಟೆಲ್ವೊಂದರಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಈ ಪ್ರಣಾಳಿಕೆ ಬಿಡುಗಡೆಗೊಳಿಸಿದ್ದಾರೆ. ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಬಿಜೆಪಿಯ ಚುನಾವಣಾ ಪ್ರಣಾಳಿಕೆ

ರಾಯಚೂರು// ಮೇ.01.ಇಂದು ಸಿಂಧನೂರು ವಿಧಾನಸಭಾ ಕ್ಷೇತ್ರದ ದಿದ್ದಿಗಿ,ರಾಮತ್ನಾಳ್, ಬನ್ನಿಗನೂರು,ಯಾಪಲಪರ್ವಿ,ವಲ್ಕoದಿನ್ನಿ, ರಾಗಲಪರ್ವಿ, ಪುಲದಿನ್ನಿ,ದುಮತಿ,ಗೋನವಾರ ಗ್ರಾಮಗಳಿಗೆ ಬೈಕ್ ಗಳ ಮೇಲೆ “ಭರವಸೆಯ ನಡೆ ಪ್ರಗತಿಯ ಕಡೆ” ಎನ್ನುವ ಘೋಷಣೆ ಮೂಲಕ ಗ್ರಾಮದ ಮನೆ ಮನೆಗೆ ತೆರಳಿ ಪ್ರಚಾರ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ 800 ಕ್ಕೂ ಹೆಚ್ಚು ಜನ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ದೊಡ್ಡಪ್ಪಗೌಡ ಅವರಿಗೆ ಬೆಂಬಲ ಘೋಷಿಸಿದರು.ಊರಿನ ಪ್ರಮುಖ ಬೀದಿಗಳಲ್ಲಿ ಬಾಜಿ ಭಜಂತ್ರಿ ವಾದ್ಯಗಳೊಂದಿಗೆ

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರವು ಅಭಿವೃದ್ದಿಯಲ್ಲಿ ಸಾಕಷ್ಟು ಮುಂದುವರಿದಿದೆ ಹಾಗೂ ಇಲ್ಲಿಯ ಶಾಸಕರು ಸರಳ ಸಜ್ಜನಿಕೆಯವರು ಎಂದು ತಿಳಿಸಿದರು .ಹನೂರು ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿಶಾಸಕರಾದ ಎಮ್ ಗಣೇಶನ್ ಮಾತನಾಡಿಆದಿ ಜಾಂಬವ ಜನಾಂಗ ಜೆ

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾರ ಬಂಧುಗಳೇ ಇಲ್ಲಿ ರಾಜಕೀಯ ನಡೆಯುತ್ತಿರುವುದು ಮತಕ್ಕಾಗಿ,ಅಧಿಕಾರಕ್ಕಾಗಿ,ಹಣಕ್ಕಾಗಿ ಹಾಗೂ ತಮ್ಮ ತಮ್ಮ ಸ್ವಾರ್ಥಕ್ಕಾಗಿ. ಹಾಗಾಗಿ ಯೋಗ್ಯರು ರಾಜಕೀಯಕ್ಕೆ ಬರಬೇಕು ಜನಕ್ಕಾಗಿ ದೇಶಕ್ಕಾಗಿ ದುಡಿಯಬೇಕು ಪ್ರಬುದ್ಧ ಭಾರತವನ್ನು ಕಟ್ಟಬೇಕು ಎಂಬ ದೃಷ್ಟಿಕೋನದಿಂದ

ಕಲಬುರ್ಗಿ:ಜೇವರ್ಗಿ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜೇವರ್ಗಿ ತಾಲೂಕಿನ ಮಂದೆವಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|| ರೇಣುಕಾ ದೇವರಮನಿ ಅವರು

ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೇಡ ಜಂಗಮ ಪ್ರಮುಖ ನಾಯಕ ಹಾಗೂ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ರವಿ ಸ್ವಾಮಿ ಇಂದು ಅಧಿಕೃತವಾಗಿ ಕಾಂಗ್ರೆಸ ಸೇರ್ಪಡೆಯಾಗಿದ್ದಾರೆ. ತಾಲೂಕಿನ ಜಂಗಮ ಸಮಾಜದ ಬಲಿಷ್ಠ ನಾಯಕ ಹಾಗೂ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ನಮ್ಮ ಕರ್ನಾಟಕ ಸೇನೆ ಬಿಳವಾರ ವಲಯ ಅಧ್ಯಕ್ಷರಾದ ಗುರಣ ಗೌಡ ಎಸ್ ಜನಿವಾರ ನಂದಿಹಳ್ಳಿ ಗ್ರಾಮದವರಾದ ಹೋರಾಟಗಾರರು ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದಾರೆ ಯಾಕೆಂದರೆ ಇದುವರೆಗೆ ತಾವು ಕಾಂಗ್ರೆಸ್
Website Design and Development By ❤ Serverhug Web Solutions