
ಜಾನಸನ ಘೋಡೆ ರವರಿಗೆ ವಿಧಾನ ಪರಿಷತ್ ಸದಸ್ಯ ಮಾಡಲು ಗುರುದಾಸ ಆಗ್ರಹ
ಬೀದರ : ಬೀದರ್ ಜಿಲ್ಲೆಯ ಮಾದಿಗ ಸಮಾಜದ ಮುಖಂಡರು ಹಾಗೂ ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಜಾನಸನ ಘೋಡೆ ರವರು ಸುಮಾರು ವರ್ಷಗಳಿಂದ ಹಗಲು ರಾತ್ರಿ ಎನ್ನದೇ ಕಾಂಗ್ರೆಸ್ ಪಕ್ಷಕಾಗಿ ಹಗಲಿರುಳು ದುಡಿದಿದ್ದಾರೆ ಎಂದು ಗುರುದಾಸ ಅಮದಲಪಾಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ : ಬೀದರ್ ಜಿಲ್ಲೆಯ ಮಾದಿಗ ಸಮಾಜದ ಮುಖಂಡರು ಹಾಗೂ ಕೆ.ಪಿ.ಸಿ.ಸಿ ಕಾರ್ಯದರ್ಶಿಗಳಾದ ಜಾನಸನ ಘೋಡೆ ರವರು ಸುಮಾರು ವರ್ಷಗಳಿಂದ ಹಗಲು ರಾತ್ರಿ ಎನ್ನದೇ ಕಾಂಗ್ರೆಸ್ ಪಕ್ಷಕಾಗಿ ಹಗಲಿರುಳು ದುಡಿದಿದ್ದಾರೆ ಎಂದು ಗುರುದಾಸ ಅಮದಲಪಾಡ

ಗದಗ: ಒಳಮೀಸಲಾತಿ ಹೋರಾಟಗಾರರ ಮೇಲಿನ ಪ್ರಕರಣವನ್ನು ಹಿಂಪಡೆದು ಒಳಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿಕೊಡಬೇಕೆಂದು ರೋಣ ತಾಲೂಕು ದಲಿತ ಯುವ ಮುಖಂಡ ಅಂದಪ್ಪ ಎಂ.ಮಾದರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸಿ.ಎಂ.

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿ ಮಾಡುವ ಕಾರಣ ನೀಡಿ “ಗ್ಯಾರಂಟಿ ಅನುಷ್ಠಾನ ಸಮಿತಿ”ಗಳನ್ನು ರಚಿಸಿದೆ. ಇದು ಸರ್ಕಾರದ ನಿಯಂತ್ರಣದಲ್ಲಿ ಆಡಳಿತ ಇಲ್ಲದಿರುವುದು ಮತ್ತು ಅದನ್ನು ತನ್ನಿಂದ

ಕಲಬುರಗಿ: ಬಜೆಟ್ ನಲ್ಲಿ ಆರ್ಥಿಕ ಸುಧಾರಣೆ,ಆರ್ಥಿಕ ಸಬಲೀಕರದತ್ತ ರಾಜ್ಯವನ್ನು ತೆಗದುಕೊಂಡು ಹೋಗುವ ಯಾವುದೇ ಕ್ರಮ ಇಲ್ಲ. ಇದೊಂದು ಜನರ ಮೇಲೆ ಆರ್ಥಿಕ ಹೊರೆಯನ್ನು ಹೇರಿರುವ ಜನವಿರೋಧಿ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಬಿಜೆಪಿ ಮುಖಂಡ

ಶಿವಮೊಗ್ಗ : ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಪೂರಕವೇ? ನೀವೇ ಉತ್ತರಿಸಬೇಕು!! ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ಸಾಲದ ಒತ್ತಡ ಇರುವ ಬಜೆಟ್ ಸಿ.ಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, ‘ಅಸಮರ್ಥ ಬಜೆಟ್’

ಬಳ್ಳಾರಿ/ ಕಂಪ್ಲಿ: ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣ ಮುಕ್ತಾಯವಾಗಿದೆ. ಬರೋಬ್ಬರಿ ಮೂವರುವರೇ ಗಂಟೆಯ ಭಾಷಣ ಓದಿದ್ದು, ಹಲವು ಕ್ಷೇತ್ರಗಳಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಸದನ ಸೋಮವಾರ ಬೆಳಿಗ್ಗೆ ಮುಂದೂಡಿಕೆ ಆಗಿದೆ. ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ವಿಧಾನಸಭೆ 16ನೇ ವಿಧಾನಸಭೆ 06 ನೇ ಅಧಿವೇಶನ 03 ನೇ ಮಾರ್ಚ್ 2025 ರಿಂದ 21 ನೇ ಮಾರ್ಚ್ 2025 ರವರೆಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸೌದ ಅಧಿವೇಶನದಲ್ಲಿ ಇಂದು ಸನ್ಮಾನ್ಯ

ಬೀದರ/ ಕಮಲನಗರ : ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ಅವರು ಇಂದು ಕಮಲನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ

ಶಿವಮೊಗ್ಗ : ವ್ಯಕ್ತಿಯ ವಿಚಾರ ಯಾವಾಗಲೂ ಶುದ್ಧವಾಗಿರಬೇಕು ಎಂಬ ಅಣ್ಣಾ ಹಜಾರೆ ಅವರ ಮಾತು ಅಕ್ಷರಶಃ ಸತ್ಯವಾಗಿದೆ. ದೇಶದ ಒಕ್ಕೂಟ ವ್ಯವಸ್ಥೆಯ ವಿರುದ್ಧ ನಡೆದುಕೊಳ್ಳುತ್ತಿದ್ದ ಪಕ್ಷಕ್ಕೆ ದೆಹಲಿಯ ಜನತೆ ತಕ್ಕ ಪಾಠ ಕಲಿಸಿದ್ದಾರೆ! ಪ್ರಧಾನಿ

ಕಲಬುರಗಿ/ ಜೇವರ್ಗಿ: ಭಾರತೀಯ ಜನತಾ ಪಾರ್ಟಿ ಜೇವರ್ಗಿ ಮಂಡಲ ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಿದರು. ರಾಷ್ಟ್ರದ ರಾಜ್ಯಧಾನಿ ರಾಜಕಾರಣದ ಕೇಂದ್ರ ಬಿಂದು ದೇಶದ ಚಿತ್ತ ದೆಹಲಿಯತ್ತ ಎನ್ನುವಂತೆ ಇಡೀ ದೇಶದ
Website Design and Development By ❤ Serverhug Web Solutions