
2024 ತಾಲೂಕ ಮಟ್ಟದ ಕ್ರೀಡಾಕೂಟಕ್ಕೆ ಶಾಸಕರಿಂದ ಚಾಲನೆ
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಹೊರವಯದಲ್ಲಿರುವ ತಾಲೂಕು ಮಟ್ಟದ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬೀದರ್ ಹಾಗೂ ಸ್ಥಳೀಯ ಕ್ರೆಸೆಂಟ್ ಪಿಯು ಕಾಲೇಜ್ ಆಫ್ ಸೈನ್ಸ್ ಬಸವಕಲ್ಯಾಣ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 2024ರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ಹೊರವಯದಲ್ಲಿರುವ ತಾಲೂಕು ಮಟ್ಟದ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಬೀದರ್ ಹಾಗೂ ಸ್ಥಳೀಯ ಕ್ರೆಸೆಂಟ್ ಪಿಯು ಕಾಲೇಜ್ ಆಫ್ ಸೈನ್ಸ್ ಬಸವಕಲ್ಯಾಣ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ 2024ರ

ಸ್ಥಳ: ಕೆ.ವಿ.ಎಸ್ ಕನ್ವೆನ್ಷನ್ ಹಾಲ್ ದಾವಣಗೆರೆ ದಿನಾಂಕ:14/7/2024 ಬಿ.ಡಿ.ಎಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ 14 ವಿದ್ಯಾರ್ಥಿಗಳು ಭಾಗವಹಿಸಿದ್ದು ಕಟ ಮತ್ತು ಕುಮಿತೆಯಲ್ಲಿ1.ಚಿನ್ನದ ಪದಕ,8.ಬೆಳ್ಳಿ ಪದಕ ಹಾಗೂ10.ಕಂಚಿನ ಪದಕ ಪಡೆದುಕೊಂಡು ಸಂಸ್ಥೆಯ ಕೀರ್ತಿಯ ಪತಾಕೆಯನ್ನು

ಶಿವಮೊಗ್ಗ : ಜಿಲ್ಲಾ ಮೂಗರ ಮತ್ತು ಶ್ರವಣಮಾಂದ್ಯರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಕಿವುಡರ 19ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ಸ್ಪರ್ಧೆಯನ್ನು ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ

ಶಿವಮೊಗ್ಗ:ಕ್ರಿಕೆಟ್ ಕ್ಲಬ್ ತಂಡವು 2023 ಹಾಗೂ 24ನೇ ಸಾಲಿನ ಶಿವಮೊಗ್ಗ ವಲಯದ ಥರ್ಡ್ ಡಿವಿಜನ್ ನ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ್ದಾರೆಕ್ಲಬ್ ನ ಕಾರ್ಯದರ್ಶಿಗಳಾದ ಶ್ರೀ ರವೀಂದ್ರ ಕುಮಾರ್ ತಂಡದ ನಾಯಕರಾದ ವಿನಯಕುಮಾರ್ ಹಾಗೂ

ಶಿವಮೊಗ್ಗ:ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ತೃತೀಯ ವರ್ಷದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ

ಶಿವಮೊಗ್ಗ:19 ನೇ ಯೂತ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಸ್ಪರ್ಧೆ ಜೂ.15 ರಿಂದ 17 ರವರೆಗೆ ಛತ್ತಿಸ್ಗಡದ ಬಿಲಾಸ್ಪುರದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಕ್ರೀಡಾಪಟುಗಳಾದ ಗೌರಾಂಗಿ ಗೌಡ-ಹೆಪ್ಪಾತ್ಲೈನ್,ಗೌತಮಿ ಗೌಡ –ಎತ್ತರ ಜಿಗಿತ,ರೋಹಿತ್ ಕುಮಾರ್-ಎತ್ತರ ಜಿಗಿತ,

ಕರ್ನಾಟಕ ಕೂಡೊ ಮಾರ್ಷಲ್ ಆರ್ಟ್ಸ್ ತಂಡಕ್ಕೆ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ತೃತೀಯ ಚಾಂಪಿಯನ್ ಟ್ರೋಫಿ ಹೊನ್ನಾಳಿ:ದಿನಾಂಕ 25-05-2024 ರಿಂದ 30-05-2024 ರ ವರೆಗೆ ಹಿಮಾಚಲ ಪ್ರದೇಶದ, ಸೋಲನ್ ಜಿಲ್ಲೆಯ ಗ್ರೀನ್ ಹಿಲ್ಸ್ ಕಾಲೇಜ್ ಆಫ್ ಎಂಜಿನಿಯರಿಂಗ್

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ಶರಣು ಮತ್ತು ಮಾರುತಿ ಹಂಪಸದುರ್ಗ ಇಬ್ಬರೂ ವೃತ್ತಿಯಲ್ಲಿ ಫೋಟೋಗ್ರಾಫರ್ ಇದ್ದು ತಮ್ಮ ಕನ್ನಡ ಅಭಿಮಾನ ಆರ್.ಸಿ.ಬಿ.ಮೇಲಿನ ಅಭಿಮಾನಕ್ಕಾಗಿ ತಮ್ಮ ತಂಡ ಐಪಿಎಲ್ 2024ರಲ್ಲಿ ಬೆಂಗಳೂರು ಚೆನೈ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಗ್ರಾಮದಲ್ಲಿ ಇಂದು ಡಿ ಪಿ ಎಲ್ ಲೀಗ್ ನ ಫೈನಲ್ ಪಂದ್ಯಾವಳಿಯನ್ನು ದೇವರಗೋನಾಲದ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಬೇಟೆಗಾರ ಹಾಗೂ ಊರಿನ ಮುಖಂಡರು ಟಾಸ್ ಮಾಡುವುದರ ಮೂಲಕ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕ್ರೀಡಾಂಗಣಕ್ಕೆ ಆರ್ಸಿಬಿ ತಂಡದ ಕ್ರಿಕೆಟ್ ಮಹಿಳಾ ಆಟಗಾರ್ತಿಯಾದ ಶ್ರೇಯಾಂಕ ಪಾಟೀಲ್ ಕ್ರೀಡಾಂಗಣ ಎಂದು ನಾಮಕರಣ ಮಾಡಬೇಕು ಎಂದು ಜೇವರ್ಗಿ ತಾಲೂಕಿನ ಸಮಾಜ ಸೇವಕರು ಪ್ರಗತಿಪರ ಚಿಂತಕರಾದ ಶರಣಗೌಡ ಪೊಲೀಸ್
Website Design and Development By ❤ Serverhug Web Solutions