
“ಸಂಶಿ ಗ್ರಾಮದಲ್ಲಿ ಐ ಪಿ ಎಲ್ ಹಂಗಾಮ”
ಧಾರವಾಡ ಜಿಲ್ಲಾ ಕುಂದಗೋಳ ತಾಲೂಕ ಸಂಶಿ ಗ್ರಾಮದಲ್ಲಿ ಇಂದು ನಡೆದ ಐಪಿಎಲ್ ಮಾದರಿಯ 7 ತಂಡಗಳ ಸಂಶಿ ಜಾತ್ರಾ ಪ್ರೀಮಿಯರ್ ಲೀಗ್(SJPL) ಸೀಸನ್ ೨ ರ ಕ್ರಿಕೆಟ್ ಟೂರ್ನಾಮೆಂಟನಲ್ಲಿ ಶ್ರೀ ಮೈಲಾರಲಿಂಗೇಶ್ವರ ಸಿಸಿ ತಂಡ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಧಾರವಾಡ ಜಿಲ್ಲಾ ಕುಂದಗೋಳ ತಾಲೂಕ ಸಂಶಿ ಗ್ರಾಮದಲ್ಲಿ ಇಂದು ನಡೆದ ಐಪಿಎಲ್ ಮಾದರಿಯ 7 ತಂಡಗಳ ಸಂಶಿ ಜಾತ್ರಾ ಪ್ರೀಮಿಯರ್ ಲೀಗ್(SJPL) ಸೀಸನ್ ೨ ರ ಕ್ರಿಕೆಟ್ ಟೂರ್ನಾಮೆಂಟನಲ್ಲಿ ಶ್ರೀ ಮೈಲಾರಲಿಂಗೇಶ್ವರ ಸಿಸಿ ತಂಡ

ಹನೂರು:ಮನುಷ್ಯನ ಜೀವನದಲ್ಲಿ ಕ್ರೀಡೆಯು ಅತಿಮುಖ್ಯ ನಮ್ಮ ದೇಹವು ಸದಾ ಆರೋಗ್ಯವಂತರಾಗಿಲು ದೇಹದ ಅಂಗಾಂಗಗಳು ಸಕ್ರಿಯವಾದ ಪಾತ್ರ ವಹಿಸಬೇಕು ಹಾಗೆಯೇ ನಮ್ಮ ಹನೂರು ಭಾಗದ ಯುವಕರು ಕ್ರೀಡೆಯನ್ನು ಆಯೋಜನೆ ಮಾಡಿ ಪ್ರತಿಭೆಯನ್ನು ಹೊರ ತರುವುದು ಹೆಮ್ಮೆಯ

ದಕ್ಷಿಣ ಕನ್ನಡ:ಜ.ದಿ 13 ಮತ್ತು 14ಜನವರಿ 2024 ರಂದು ಮಂಗಳ ಸ್ಟೇಡಿಯಂ ಮಂಗಳೂರು ನಡೆಯಿತು.ಈ ಅಥ್ಲೇಟಿಕ್ ಗೇಮ್ ನಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕು ವಡ್ಡರಹಟ್ಟಿ ಗ್ರಾಮದಿಂದ ರನ್ನರ್ಸ್ ಯುನಿಟಿ ಟೀಮ್ ವತಿಯಿಂದ ಷಣ್ಮುಖಪ್ಪ

ಹಾವೇರಿ:ಶ್ರೀಮತಿ ಗೌರಮ್ಮ.ಬ.ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಿಗ್ಗಾವ 2023-24 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಕೋ ಕೋ ಚಾಂಪಿಯನ್ಶಿಪ್ ಹಾಗೂ ಯುನಿವರ್ಸಿಟಿ ಬ್ಲೂಗೆ ಸತತವಾಗಿ ಎರಡನೆಯ ಬಾರಿ ಆಯ್ಕೆಯಾಗಿದೆ.ಕಾಲೇಜಿನ ಹೆಮ್ಮೆಯ

ಬೆಂಗಳೂರು:ದಿನಾಂಕ 07.01.2024 ರವಿವಾರದಂದು ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯನ್ನು ಬೆಂಗಳೂರು ನಗರದಲ್ಲಿ ಭಾರತ ಸರಕಾರದ ಮಾನ್ಯತೆ ಪಡೆದ ಸೇಕೈ ಸಿಯಿತೋ ಗೋಜು ರೈಯೋ ಕರಾಟೆ ಕ್ರೀಡಾ ಸಂಸ್ಥೆಯ ಅಡಿಯಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಪಂದ್ಯಾವಳಿಯಲ್ಲಿ ಶಾಲೆಯ ಮಕ್ಕಳು

ಹನೂರು:ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ತಾಲೂಕು ಕ್ರಿಕೆಟ್ ಕ್ಲಬ್ (ರಿ.) ಹೆಚ್.ಸಿ.ಸಿ.ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಸನ್ 1 ಕಾರ್ಯಕ್ರಮಕ್ಕೆ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭಾಶಯಗಳನ್ನು ತಿಳಿಸಿ ಕ್ರಿಕೆಟ್ ಪಂದ್ಯಾವಳಿಯ ಬ್ಯಾಟ್ ಬೀಸುವ ಮೂಲಕ ಚಾಲನೆ ನೀಡಿ

ಭದ್ರಾವತಿ:ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಎಂ.ಪಿ.ಎಂ.ನ ಪುಟ್ಬಾಲ್ ಕ್ರೀಡಾಂಗಣದಲ್ಲಿ ನಡೆದ 2023-24 ನೇ ಸಾಲಿನ ಪೂರ್ವವಲಯ ಮಟ್ಟದ ಗೃಹರಕ್ಷಕರ ವೃತ್ತಿಪರ ಮತ್ತು ಕ್ರೀಡಾಕೂಟದಲ್ಲಿ ಮಹಿಳಾ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆಯ ಮಹಿಳಾ ಸದಸ್ಯರು 4*100ರಿಲೆ,ಹಗ್ಗ ಜಗ್ಗಾಟ,ಪ್ರಥಮ ಚಿಕಿತ್ಸೆ,

ಚಿತ್ರದುರ್ಗ:ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟ ಅರ್ಜುನ ಆನೆಯ ಸ್ಪರಣಾರ್ಥ ದುರ್ಗಾ ಇಲೆವೆನ್ ಕ್ರಿಕೆಟರ್ಸ್ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಅರ್ಜುನ ಕಪ್ 2023 ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲಾಗಿದೆ ಡಿಸೆಂಬರ್ 20 ರಿಂದ 24ರ ವರೆಗೆ

ಚಿತ್ರದುರ್ಗ:ಇತ್ತೀಚಿಗೆ ಮಹಾರಾಷ್ಟ್ರದ ಪಾಲೆಗರ್ ನಲ್ಲಿ ನಡೆದ 25ನೇ ರಾಷ್ಟ್ರೀಯ ಸಬ್ ಜೂನಿಯರ್ ನ್ಯಾಷನಲ್ ಟಗ್ ಆಫ್ ವಾರ್ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಚಿತ್ರದುರ್ಗ ತಾಲೂಕಿನ ಗೂಳ್ಯಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು

ಬೀದರ್:ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ನಡೆಸುವ 23 ವರ್ಷದೊಳಗಿನ ಟಿ-20 ಕ್ರಿಕೆಟ್ನ ಕರ್ನಾಟಕ ತಂಡಕ್ಕೆ ಜಿಲ್ಲೆಯ ಇಬ್ಬರು ಬಾಲಕಿಯರು ಆಯ್ಕೆಯಾಗಿದ್ದಾರೆ.ಬೀದರ್ ನಗರದ ಸಾಕ್ಷಿ ಡೈಜೋಡೆ ಹಾಗೂ ಭಾಲ್ಕಿ ಪಟ್ಟಣದ ಆದಿತಿ ಬಕ್ಕಾ ಅವರು ರಾಜ್ಯ
Website Design and Development By ❤ Serverhug Web Solutions