
ಶಾಸಕರಿಂದ ಠಾಣೆಗೆ ಭೇಟಿ
ಶಿವಮೊಗ್ಗ: ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಲಾಯಿತು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಿವಮೊಗ್ಗ: ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಲಾಯಿತು. ಈ ರೀತಿಯ ಚಟುವಟಿಕೆಗಳು ರಾಷ್ಟ್ರದ ಏಕತೆಯನ್ನು ಅಶಾಂತಿಗೆ
ಸಾಗರ: ತಾಲ್ಲೂಕಿನಲ್ಲಿನಲ್ಲಿ ಅಕ್ರಮ- ಸಕ್ರಮ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ 94 ಸಿ ಮತ್ತು 94 ಸಿಸಿ ಹಕ್ಕುಪತ್ರಗಳನ್ನು ವಿತರಿಸುತ್ತಿರುವುದು ಹಾಗೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು
ಶಿವಮೊಗ್ಗ : ಬುದ್ದ ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆಳಕು ನೀಡಿದ್ದು, ಆ ಮೂಲಕ ಶಾಂತಿ, ಸಹಬಾಳ್ವೆಯ ಮಾರ್ಗವನ್ನು ತೋರಿಸಿ ಕೊಟ್ಟಿದ್ದಾರೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ
ಧಾರವಾಡ: ಜಿಲ್ಲೆಯ ಹಾಗೂ ನಾಗರಿಕ ಸುರಕ್ಷತೆ, ಶಾಂತಿ, ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದು, ಅವರ ನಿರ್ದೇಶನದ ಅನುಸಾರ ವಿವಿಧ ಇಲಾಖೆಗಳ ಅಧಿಕಾರಿಗಳ ಸಮನ್ವಯಕ್ಕಾಗಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾವುದೇ
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಕೆರೆಯ ಏರಿಯ ಮೇಲೆ ಇರುವಂತಹ ಬಿಕ್ಕಿ ಮರಡಿ ದುರುಗಮ್ಮ ದೇವಿ ರಥೋತ್ಸವಕ್ಕೆ ಜೀವಂತ ಕೋಳಿಗಳನ್ನು ತೂರುವ ಏಕೈಕ ಸಂಪ್ರದಾಯ ಕೊಟ್ಟೂರಿನ ಬಿಕ್ಕಿ ಮರುಡಿ ದುರುಗಮ್ಮ ದೇವಿಯ ಜಾತ್ರೆ ಕೊಟ್ಟೂರಿನ ಬಿಕ್ಕಿಮರಡಿ
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅತಿ ಗಣ್ಯ ವ್ಯಕ್ತಿ ಅತಿಥಿ ಗೃಹದಲ್ಲಿ ರೈತ ಸಂಘದ ಪೂರ್ವಭಾವಿ ಸಭೆ ಕರೆಯಲಾಗಿತ್ತು ,ಇದರಲ್ಲಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾದ ಸೋಮಣ್ಣ ಅವರ
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಹತ್ತು ವಿದ್ಯಾರ್ಥಿಗಳು ಜೆ.ಇ.ಇ ಮೇನ್ಸ್ ಪರೀಕ್ಷೆಯಿಂದ ಜೆ.ಇ.ಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆ ಪಡೆದು ಉತ್ತಮ ಸಾಧನೆಗೈದಿದ್ದಾರೆ, ವಿದ್ಯಾರ್ಥಿಗಳಾದ ಜೀವನ್ ಎಸ್. ಭಾಸ್ಕರ್
ಕಂಪ್ಲಿ:ಮೇ.12. ಕ್ಷೇತ್ರದಲ್ಲಿ ಸಾಕಷ್ಟು ರಸ್ತೆ ಅಭಿವೃದ್ಧಿಯಾಗಿದ್ದು, ಡಾಂಬರ್ ರಸ್ತೆಯಲ್ಲಿ ಟ್ರ್ಯಾಕ್ಟರ್ ಕಬ್ಬಣದ ವೀಲ್ ಹಾಕುವುದರಿಂದ ರಸ್ತೆಗಳು ಸಂಪೂರ್ಣವಾಗಿ ಹಾಳಾಗುತ್ತಿದ್ದು, ಇದರಿಂದ ಕೋಟ್ಯಾಂತರ ಅನುದಾನ ವ್ಯರ್ಥವಾಗುವಂತಾಗಿದೆ. ಆದ್ದರಿಂದ ರೈತರು ಗಮನಹರಿಸಿ, ರಸ್ತೆ ಮೇಲೆ ವೀಲ್ ಹಾಕುವುದು
ಬಳ್ಳಾರಿ / ಕಂಪ್ಲಿ : ಶುದ್ಧ ಕುಡಿಯುವ ನೀರಿನ ಘಟಕ, ಬೀದಿ ದೀಪ ಸೇರಿದಂತೆ ನಾನಾ ಸಮಸ್ಯೆ ಆಲಿಸಿದ್ದು, ಅತಿ ಅವಶ್ಯಕವಾಗಿರುವ ಕುಡಿಯುವ ನೀರಿನ ಸಮಸ್ಯೆಗೆ ಕೂಡಲೇ ಕ್ರಮವಹಿಸಬೇಕು ಮತ್ತು ಉಳಿದ ಬೇಡಿಕೆಗಳನ್ನು ಹಂತ
ಸಮಾಜ ಸುಧಾರಕರಲ್ಲಿ ಬುದ್ಧ ಅವರಂತಹ ಹಲವಾರು ಯುಗಪುರುಷರು ಜನ್ಮವೆತ್ತು ಅಸಮಾನತೆ, ಅನ್ಯಾಯ ಹಾಗೂ ಅಸಹನೆಯ ವಿರುದ್ಧ ಹೋರಾಟ ನಡೆಸಿದ್ದಾರೆ. ಇವರು ಲೋಕ ಕಲ್ಯಾಣಕ್ಕಾಗಿ ತಮ್ಮ ಪ್ರಾಣವನ್ನೇ ಮುಡಿಪಿಟ್ಟು ಅವಿರತವಾದ ಹೋರಾಟ ನಡೆಸಿ, ಸಮಾಜದಲ್ಲಿ ಕ್ರಾಂತಿಕಾರಕ
Website Design and Development By ❤ Serverhug Web Solutions