
23 ದಿನಗಳಲ್ಲಿ 2 ಕೋಟಿ ಒಡೆಯನಾದ ಮಾದಪ್ಪ
ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯವುಶ್ರೀ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು 23 ದಿನಗಳಲ್ಲಿ ಒಟ್ಟು 2
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯವುಶ್ರೀ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು 23 ದಿನಗಳಲ್ಲಿ ಒಟ್ಟು 2

ಹನೂರು:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಚಾಮರಾಜನಗರ ಜಿಲ್ಲೆ ಕ್ಷೆತ್ರ ಶಿಕ್ಷಣಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ

ಹನೂರು:ಪಟ್ಟಣದ ಯುವಕ ದರ್ಶನ್ ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಮೆದಳು ನಿಷ್ಕ್ರಿಯ ಗೊಂಡಿದ್ದು ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾರವರ ದಂಪತಿಗಳ ಮಗನಾದ

ಭದ್ರಾವತಿ:ನಗರದ ಮಿಲಿಟರಿ ಕ್ಯಾಂಪ್ ಪೊಲೀಸ್ ವಸತಿ ಗೃಹದ ಮುಖ್ಯ ದ್ವಾರದ ದೊಡ್ಡ ಗೇಟ್ ಮುರಿದು ಪಕ್ಕದಲ್ಲೇ ಆಟವಾಡುತ್ತಿದ್ದ ಪೊಲೀಸ್ ಸಿಬ್ಬಂದಿಯವರ ಮಕ್ಕಳ ಮೇಲೆ ಬಿದ್ದಿದ್ದು ಮುಖ್ಯ ಪೇದೆಯೊಬ್ಬರ 8 ವರ್ಷದ ಮಗುವಿನ ತಲೆಗೆ ತೀವ್ರತರವಾದ

ಹನೂರು:ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆದ್ದನಪಾಳ್ಯ ಸರ್ಕಾರಿ ಶಾಲೆಗೆ ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.ಕಳೆದ ಒಂದು ವಾರದಿಂದ ಪೆದ್ದನಪಾಳ್ಯ ಸರ್ಕಾರಿ ಶಾಲೆಯಲ್ಲಿ

ಹನೂರು:ಅಂಕವನ್ನೇ ಅಳತೆಗೋಲಾಗಿಸಿಕೊಂಡು ಕಡಿಮೆ ಅಂಕವನ್ನು ಪಡೆದೆವೆಂದು ಅಧೈರ್ಯಗೊಂಡು ಆತ್ಮಹತ್ಯೆಯ ಹಾದಿ ಹಿಡಿಯದೆ ಧೈರ್ಯದಿಂದ ಮುನ್ನುಗ್ಗಿ ಮತ್ತೊಮ್ಮೆ ಪರೀಕ್ಷೆ ಬರೆದು ಸರಿಪಡಿಸಿಕೊಳ್ಳಿ ಎಂದು ಭದ್ರಯ್ಯನಹಳ್ಳಿ ಗ್ರಾಮದ ಕನ್ನಡ ಸಂಘಟನೆಯ ಸದಸ್ಯ ಮೌರ್ಯರವರ ಅನುಪಸ್ಥಿತಿಯಲ್ಲಿ ಅವರ ಬುದ್ದಿವಾದವನ್ನು

ಕಲಬುರಗಿ:ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಲಭ್ಯವಿರುವ ಅನುದಾನದಲ್ಲಿ ಶೇಕಡಾ ಐದರಷ್ಟು ಅನುದಾನವನ್ನು ಅಂಗವಿಕಲರಿಗಾಗಿಯೇ ಮೀಸಲಿರುತ್ತದೆ ಆ ಅನುದಾನವನ್ನು ಅಂಗವಿಕಲರ ಅಭಿವೃದ್ಧಿ ಕೆಲಸಗಳನ್ನು ಹೊರತುಪಡಿಸಿ ಬೇರೆ ಯಾವುದೆ ಯೋಜನೆಗಳಿಗಾಗಿ ಬಳಸಿಕೊಳ್ಳುವಂತಿಲ್ಲ

ವಿಜಯಪುರ:ನನ್ನ ನಿರಂತರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಕೈಗೊಂಡಿದ್ದೇನೆ ಆದರೆ ನಾನು ಕೈಗೊಂಡ ಕಾರ್ಯಗಳನ್ನು ಇವತ್ತಿಗೂ ಪ್ರಚಾರ ಮಾಡಿಕೊಂಡಿಲ್ಲ ನಾನು ಶಾಸಕ,ಸಂಸದನಾಗಿ ಚುನಾವಣೆಯ ಕಾರ್ಯದಲ್ಲಿ ಎಷ್ಟು ಭಾರಿ ಚುನಾವಣೆಯ ಕಣದಲ್ಲಿ ಸ್ಪರ್ಧಿಸಿದ್ದೇನೆ ಅಷ್ಟು

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣ ದಲ್ಲಿ ಇರುವ ಪ್ರವಾಸ ಮಂದಿರದಲ್ಲಿ ಹಮ್ಮಿಕೊಂಡ ಶಾಲಾ ಶಿಕ್ಷಣ,(ಪದವಿ ಪೂರ್ವ)ಇಲಾಖೆಯ ಅತಿಥಿ ಉಪನ್ಯಾಸಕರ ಪೂರ್ವಭಾವಿ ಸಭೆಯಲ್ಲಿ ಈಗಾಗಲೇ ಆಗಿರೋ ಸಮಸ್ಯೆಗಳಾಗಲಿ ಅದೇ ರೀತಿ ಸರ್ಕಾರ ಆದೇಶ ಹೊರಡಿಸಿದ

ವಿಜಯಪುರ:ಭಾರತ ಸರಕಾರ ಚುನಾವಣಾ ಆಯೋಗವು ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ನಿನ್ನೆ ವಿಜಯಪುರ ಜಿಲ್ಲೆಯ ಬಿ.ವಿ ದರಬಾರ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಮಾಹಿತಿ ನೀಡಲಾಯಿತು.ತಹಶೀಲ್ದಾರ್ ಕವಿತಾ ಮೇಡಂರವರು,ಕಾಲೇಜಿನ ಪ್ರಾಂಶುಪಾಲರಾದ ಜಿ.ಎಚ್.ಮಣ್ಣೂರ ಗುರುಗಳು
Website Design and Development By ❤ Serverhug Web Solutions