
75ನೇ ಸಂವಿಧಾನ ಅಂಗೀಕಾರ ದಿನಾಚರಣೆ
ಬೀದರ್:ಕರ್ನಾಟಕ ದಲಿತ ರಕ್ಷಣಾ ವೇದಿಕೆ ವತಿಯಿಂದ ಬೀದರ್ ನಗರದಲ್ಲಿ 75ನೇ ಸಂವಿಧಾನ ಅಂಗೀಕಾರ ದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಜಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್:ಕರ್ನಾಟಕ ದಲಿತ ರಕ್ಷಣಾ ವೇದಿಕೆ ವತಿಯಿಂದ ಬೀದರ್ ನಗರದಲ್ಲಿ 75ನೇ ಸಂವಿಧಾನ ಅಂಗೀಕಾರ ದಿನಾಚರಣೆ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಜಿ

ಧಾರವಾಡ: ಜಯ ಕರ್ನಾಟಕ ಜನಪರ ವೇದಿಕೆಯಿಂದ, ಧಾರವಾಡದ ಸಪ್ತಾಪುರ ವೃತದಲ್ಲಿ,ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಉಗ್ರರು ಹಾಗೂ ಯೋಧರ ನಡುವೆ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂ,ವಿ,ಪ್ರಜ್ವಲ್ ಹಾಗೂ ವೀರ ಯೋಧರರ ಭಾವಚಿತ್ರಕ್ಕೆ ವೇದಿಕೆಯ ರಾಜ್ಯ

ಯಾದಗಿರಿ:ಗುರುಮಿಟಕಲ್ ಪಟ್ಟಣದ ಲಕ್ಷ್ಮೀ ನಗರ,ಗಂಗಾನಗರ,ಗಡ್ಡಿ ಮಹಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶ್ರೀ ಶಶಿಧರ್ ಕೋಸುಂಬೆ ಅವರು ಭೇಟಿ ನೀಡಿ,ಸ್ವಚ್ಛತೆ,ಮೊಟ್ಟೆ ವಿವಿರ,ಆಹಾರ ಕುರಿತು ಪರಿಶೀಲಿಸಿದರು.ಅಂಗನವಾಡಿ ಕೇಂದ್ರಗಳ ಸುತ್ತಮುತ್ತ ಚರಂಡಿ, ಮುಳ್ಳು ಜಾಲಿ

ಕೊಪ್ಪಳ:ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ,ಸೂಕ್ತ ಪರಿಹಾರವನ್ನು ಒದಗಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡಂತೆ ಶಿಷ್ಠಾಚಾರಕ್ಕೆ ಅನುಗುಣವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ

ಯಾದಗಿರಿ:ವಾಲ್ಮೀಕಿ ನಾಯಕ ಸಂಘದ ನೂತನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಶ್ರೀ ಕೃಷ್ಣಪ್ಪ ಗೌಡ ಗೌಡಪ್ಪ ಗೌಡ ಆಲ್ದಾಳ ಇವರಿಗೆ ಇಂದು ಶಹಾಪುರ ಪ್ರವಾಸಿ ಮಂದಿರದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ಸಮಾಜದ ಮಾಜಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವನದುರ್ಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸದರಿ ಕಾರ್ಯಕ್ರಮಕ್ಕೆ ಕಾನೂನು ಇಲಾಖೆಯ ಸಂಪನ್ಮೂಲ ವ್ಯಕ್ತಿ ನಭೀಸಾಬ್ ಹತ್ತಿಗೂಡೂರು ವಕೀಲರು,ಮುಖ್ಯ ಅತಿಥಿಗಳಾಗಿ ಸಿದ್ದು

ನವಜಾತ ಶಿಶು,ತಾಯಂದಿರ ಕಂಡು ಆಸ್ಪತ್ರೆಯಲ್ಲಿ ಸೂಕ್ತ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ಯಾದಗಿರಿ ಹಳೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶ್ರೀ ಶಶಿಧರ್ ಕೋಸುಂಬೆ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಭೇಟಿ ನೀಡಿದ

ಯಾದಗಿರಿ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಳೆ ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಯರಗೋಳ ಶ್ರೀ ಹನುಮಾನ ದೇವಸ್ಥಾನದ ಹತ್ತಿರ ಸಮುದಾಯ ಭವನದಲ್ಲಿ ಜನಪರ

ಬೀದರ್:ವಿಶ್ವ ಕನ್ನಡಿಗರ ಸಂಸ್ಥೆ (ರಿ.) ಕರ್ನಾಟಕ 68 ನೇ ಕನ್ನಡ ರಾಜ್ಯೋತ್ಸವ ಕರ್ನಾಟಕ ಸುವರ್ಣ ಸಂಭ್ರಮ ಸಂಘರ್ಷದ ಬೆಳಕು ಕೃತಿ ಬಿಡುಗಡೆ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಕರ್ನಾಟಕ ರಾಜ್ಯೋತ್ಸವ ರತ್ನ ಹಾಗೂ ಕಲ್ಯಾಣ ಕರ್ನಾಟಕ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ 34 ವರ್ಷಗಳ ಹಿಂದೆ ಪ್ರೊಫೆಸರ್ ನಂಜುಂಡಸ್ವಾಮಿ ರೈತ ಸಂಘ ಅಸ್ತಿತ್ವಕ್ಕೆ ಬಂದಿತ್ತು ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಕಾರಣ ಇಂದು ಮತ್ತೆ ಪುನರ್ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ
Website Design and Development By ❤ Serverhug Web Solutions