
ದಲಿತ ಮುಖಂಡನ ಹತ್ಯೆಗೆ ಕಟ್ಟಿಮನಿ ಖಂಡನೆ
ಕಲಬುರಗಿ:ರಾಯಚೂರು ಜಿಲ್ಲೆಯ ದಲಿತ ಮುಖಂಡ ಪ್ರಸಾದ್ ಅವರನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ಮಾದಿಗ ಸಮಾಜದ ಜಿಲ್ಲಾಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ರಾಯಚೂರು ಜಿಲ್ಲೆಯ ದಲಿತ ಮುಖಂಡ ಪ್ರಸಾದ್ ಅವರನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ಮಾದಿಗ ಸಮಾಜದ ಜಿಲ್ಲಾಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ

ಕೊಪ್ಪಳ:ನಗರದ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯದಲ್ಲಿ ಶನಿವಾರದಂದು 8ನೇ ಆಯುರ್ವೇದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಆಲ್ ಇಂಡಿಯನ್ ಇನ್ಸ್ಟಿಟ್ಯೂಶನ್ ಆಫ್ ಆಯುರ್ವೇದ ಮೆಡಿಕಲ್, ದೆಹಲಿ ಅವರಿಂದ ಉಚಿತವಾಗಿ 5000 ಬಾಲರಕ್ಷ ಕಿಟ್(ಸುವರ್ಣ ಬಿಂದು ಪ್ರಾಶನ ದಿವಸ)

ಜೇವರ್ಗಿ:ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸರ್ವ ಜನಾಂಗದ ಆರಾಧ್ಯ ದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯು ಬರದ ಛಾಯೆಯ ಮಧ್ಯೆ ಕರ್ನಾಟಕ,ಮಹಾರಾಷ್ಟ್ರ ಮತ್ತು ತಾಲೂಕಿನ ಸರ್ವಭಕ್ತರು ಹಲಗೆ ಭಾಜಾಭಜಂತ್ರಿ ಡೂಳ್ಳು ಡಿಜೆ

ಹನೂರು ಸದ್ಭಾವ ಸೇವಾ ಸಮಿತಿ(ರಿ.) ಟ್ರಸ್ಟ್ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ 19ನೇ ವರ್ಷದ ಪಾದಯಾತ್ರೆಗೆ ಅಧ್ಯಕ್ಷ ಗಂಗಣ್ಣ ಚಾಲನೆ ನೀಡಿದರು. ಹನೂರು:ಪಟ್ಟಣದ ಬನ್ನಿಮರ ಬೀದಿಯಿಂದ ಪ್ರಾರಂಭವಾಗಿ ವಿವಿಧ ಬಡಾವಣೆಯ ಭಕ್ತರೆಲ್ಲರೂ ಅನ್ನಪೂರ್ಣೇಶ್ವರಿ

ಕಲಬುರಗಿ:ಕೆಬಿಎನ್ ವಿವಿ ವತಿಯಿಂದ ಇದೇ ಪ್ರಥಮ ಬಾರಿಗೆ ಉದ್ಯೋಗ ಮೇಳ ಆಯೋಜನೆ ಮಾಡಿದ್ದು ಮುಂದಿನ ದಿನಗಳಲ್ಲಿ ಪ್ರತಿ ವರ್ಷವೂ ಕೂಡ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗುವುದು ಎಂದು ಕೆಬಿಎನ್ ವಿವಿ ಸಮಕುಲಾಧಿಪತಿ ಜನಾಬ್ ಸಯ್ಯದ್ ಮುಹಮ್ಮದ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಎಸ್.ಸಿ,ಎಸ್.ಟಿ ಹಿತ ರಕ್ಷಣಾ ಸಭೆ ಜರುಗಿತು.ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಸಮುದಾಯದವರಿಗೆ ವಿವಿಧ ನಿಗಮಗಳಿಂದ ನೀಡುವ ಸಾಲ ಸೌಲಭ್ಯಗಳನ್ನು ನೀಡಲು ಅಗತ್ಯಕ್ರ ಕೈಗೊಳ್ಳುವುದಾಗಿ ಶಾಸಕ ಗಣೇಶ್ ಪ್ರಸಾದ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿಯ

ಯಾದಗಿರಿ:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ್ ಗ್ರಾಮದ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಪ್ರಸಾದ್ ಮದ್ಲಾಪುರ್ ತೋಟಕ್ಕೆ ಹೋಗುವ ರಸ್ತೆಯ ಮಾರ್ಗ ಮಧ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಜಾಂಭವ

“ಸರಕಾರಿ ಸಿಬ್ಬಂದಿಗಳು ಪ್ರಾಮಾಣಿಕತೆ,ಪಾರದರ್ಶಕತೆ ಅಳವಡಿಸಿಕೊಳ್ಳಿ” -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ ಯಾದಗಿರಿ:ಸರಕಾರಿ ಸಿಬ್ಬಂದಿಗಳು ಪ್ರಾಮಾಣಿಕತೆ, ಪಾರದರ್ಶಕತೆ ಅಳವಡಿಸಿಕೊಳ್ಳುವ ಮೂಲಕ ನೈತಿಕ ಮೌಲ್ಯವನ್ನು ಹೆಚ್ಚಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಹಲ್ಬರ್ಗದ ಅನುಗ್ರಹ ಶಾಲೆಯಲ್ಲಿ 2023 -24 ನೇ ಸಾಲಿನ ಪೋಷಕ ಶಿಕ್ಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವನ್ನು ಶ್ರೀ ಎಂ.ಡಿ ಮಜಹರ್ ಹುಸೇನ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಲ್ಕಿರವರು

ಚಿಕ್ಕಬಳ್ಳಾಪುರ:ಕರುನಾಡ ರಾಜ್ಯ ಕಾರ್ಮಿಕರ ಸಂಘದ ವತಿಯಿಂದ ಬಾಗೇಪಲ್ಲಿ ತಾಲ್ಲೂಕು ಕಚೇರಿ ಉದ್ಘಾಟನೆ ಪ್ರಯುಕ್ತ ತಾಲೂಕಿನ ಹಲವು ಸರ್ಕಾರಿ ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ನವೀನ್ ಕುಮಾರರವರು,ಮಹಿಳಾ ರಾಜ್ಯ
Website Design and Development By ❤ Serverhug Web Solutions