
ಟಿಬೆಟಿಯನ್ ಕ್ಯಾಂಪ್ ನಲ್ಲಿನ ದರೋಡೆ ಪ್ರಕರಣ, ಅಪರಾಧಿಗಳಿಗೆ ಸಜೆ
ಮುಂಡಗೋಡ:ಶಿರಸಿಯ 1 ನೆಯ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಲ್ಲಿನ ಮನೆಯೊಂದರಲ್ಲಿ ಮಾರಕಾಸ್ತ್ರ ಗಳ ಸಮೇತ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ಕು ಜನ ಅಪರಾಧಿಗಳಿಗೆ 10
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡ:ಶಿರಸಿಯ 1 ನೆಯ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಲ್ಲಿನ ಮನೆಯೊಂದರಲ್ಲಿ ಮಾರಕಾಸ್ತ್ರ ಗಳ ಸಮೇತ ಮನೆಗೆ ನುಗ್ಗಿ ದರೋಡೆ ಮಾಡಿದ್ದ ನಾಲ್ಕು ಜನ ಅಪರಾಧಿಗಳಿಗೆ 10

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ:ಮಿಷನ್(ಎನ್ಆರ್ಎಲ್ಎಂ)ಅಡಿಯಲ್ಲಿ ಸ್ಥಾಪಿತ ಗ್ರಾಮೀಣ ಮಹಿಳಾ ಸ್ವಸಹಾಯ ಗುಂಪುಗಳ ಪುನಶ್ವೇತನಕ್ಕಾಗಿ ವಿವಿಧ ಶಾಲಾ ಸೌಲಭ್ಯ ನೀಡುವ ಯೋಜನೆ ಇದಾಗಿದ್ದು ಕೊಂಗರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ (ಎಮ್ ಬಿಕೆ) ಕೆಲಸ ಮಾಡುತ್ತಿರುವ

ಕಲಬುರಗಿ/ಜೇವರ್ಗಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜೇರಟಗಿಯಲ್ಲಿ ಬೀಳ್ಕೊಡುಗೆ ಸಮಾರಂಭ ಸುದೀರ್ಘವಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಶ್ರೀ ಡಿಕ್ಕಪ್ಪ ಭಜಂತ್ರಿ ಗುರುಗಳ ಬೀಳ್ಕೊಡುಗೆ ಸಮಾರಂಭವನ್ನು ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದ ಸರ್ಕಾರಿ ಹಿರಿಯ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ದಿವಂಗತ ಡಿ.ಎಚ್.ರಾಮಚಂದ್ರ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ

ಚಾಮರಾಜನಗರ ಹನೂರು ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇರಿದ ಬೈರನತ್ತ ಗ್ರಾಮದಲ್ಲಿ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ವಿಶ್ವಕರ್ಮ ಜನಾಂಗದ ಮುಖಂಡರು ಮಹಿಳೆಯರು ಹಾಗೂ ಯುವಕರು ಪುಷ್ಪಾರ್ಚನೆ ನೆರವೇರಿಸಿ ಸಿಹಿ ಹಂಚಿ ಸಂಭ್ರಮಿಸಿದರು.ವಿಶ್ವಕರ್ಮ ನಿಗಮ ಮಂಡಳಿ ನಾಮ

ಶಹಾಪುರ:ಶಿವಮೊಗ್ಗದಲ್ಲಿ ನಡೆದ ಘಟನೆ ರಾಜ್ಯ ಸರ್ಕಾರ ಬಹಳ ಹಗುರವಾಗಿ ತೆಗೆದುಕೊಂಡಿರುವುದು ತಪ್ಪು ಅಲ್ಲಿನ ಮುಸ್ಲಿಮರ ಮನೆಯಲ್ಲಿ ಸಂಗ್ರಹಿಸಿ ಇಟ್ಟಿರುವ ಶಸ್ತ್ರಾಸ್ತ್ರಗಳನ್ನು ಹೊರಗೆ ತೆಗೆಸಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.ಇಲ್ಲವಾದರೆ ರಾಜ್ಯ ಸರ್ಕಾರ

ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕ ಹಾಗೂ ಯುವ ಮಿತ್ರರ ಸಂಯುಕ್ತಾಶ್ರಯದಲ್ಲಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಅವರ ಸಹಯೋಗದಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ

ರಾಯಚೂರು/ಸಿಂಧನೂರು: ಸರ್ಕಾರಿ ಶಾಲೆಗಳನ್ನು ಉಳಿಸಿ ವಿದ್ಯಾರ್ಥಿಗಳನ್ನು ಬೆಳೆಸಿ ಎನ್ನುವ ಘೋಷವಾಕ್ಯ ಕೇವಲ ಮಾತಿಗಷ್ಟೇ ಸೀಮಿತವಾದಂತಿದೆ.ಸರ್ಕಾರಿ ಶಾಲೆಗೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಅವರಿಗೆ ಉತ್ತಮವಾದ ಶಿಕ್ಷಣವನ್ನು ಕೊಡಲು ಸರ್ಕಾರ ಹಲವಾರು ಯೋಜನೆಗಳು ಹಮ್ಮಿಕೊಂಡಿದೆ. ಸ್ಥಳೀಯ ಅಧಿಕಾರಿಗಳು ಮತ್ತು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ದೇವಾಲಯ ಇಂಟರ್ನ್ಯಾಷನಲ್ ಸ್ಕೂಲ್ ಆವರಣದಲ್ಲಿ ನಡೆದ ಹಾನಗಲ್ಲ ಶ್ರೀ ಗುರು ಕುಮಾರೇಶ್ವರರ 156 ನೇ ಜಯಂತೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕುಮಾರೇಶ್ವರರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ನರಸಲಗಿಯ

ಮುಂಡಗೋಡ : ಕರ್ನಾಟಕ ಹೈಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉತ್ತರ ಕನ್ನಡ ಉಸ್ತುವಾರಿ ಗಳು ಆದಂತಹ ನಟರಾಜ್ ಅವರು ಮುಂಡಗೋಡ ದ ಜೆ ಎಂ ಎಫ ಸಿ ನ್ಯಾಯಾಲಯಕ್ಕೆ ಶಿಷ್ಟಾಚಾರದಂತೆ ಭೇಟಿ ನೀಡಿದರು.
Website Design and Development By ❤ Serverhug Web Solutions