
ಮಹಿಳಾ ಮೀಸಲಾತಿ- ಮಾನವೀಯತೆಯ ಸೋಲು – ಕವಿತಾ ಹೆಗಡೆ
ಶಿರಸಿ : ಮಹಿಳೆಗೆ ಅವಕಾಶ ಬೇಕು; ಪೀಠ ಬೇಡ; ಸ್ಥಾನ ಬೇಕು. ಸಂಸಾರದಲ್ಲಿ 50 ಪ್ರತಿಶತ ಸಹಯೋಗ ನೀಡುವ ಹೆಣ್ಣಿಗೆ ರಾಜಕೀಯದಲ್ಲೂ 33 ಅಲ್ಲ, ಪ್ರತಿಶತ 50 ಅಧಿಕಾರ ಸಿಗಬೇಕು. ಇನ್ನೂ ಮಹಿಳಾ ಮೀಸಲಾತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿರಸಿ : ಮಹಿಳೆಗೆ ಅವಕಾಶ ಬೇಕು; ಪೀಠ ಬೇಡ; ಸ್ಥಾನ ಬೇಕು. ಸಂಸಾರದಲ್ಲಿ 50 ಪ್ರತಿಶತ ಸಹಯೋಗ ನೀಡುವ ಹೆಣ್ಣಿಗೆ ರಾಜಕೀಯದಲ್ಲೂ 33 ಅಲ್ಲ, ಪ್ರತಿಶತ 50 ಅಧಿಕಾರ ಸಿಗಬೇಕು. ಇನ್ನೂ ಮಹಿಳಾ ಮೀಸಲಾತಿ

ಸಿರುಗುಪ್ಪ- ತ್ಯಾಗ ಬಲಿದಾನದ ಸಂಕೇತ ಈದ್ ಉಲ್ ಅಜ್ ಹಾ ಬಕ್ರೀದ್ ಭಾವೈಕ್ಯತೆ ಶಾಂತಿ ಪ್ರೀತಿ ವಿಶ್ವಾಸ ಸೌಹಾರ್ದತೆಯಿಂದ ಸಮಾಜದ ಎಲ್ಲಾ ಬಾಂಧವರು ಆಚರಿಸಬೇಕು ಎಂದು ಡಿ ವೈ ಎಸ್ ಪಿ ಮಾಲತೇಶ್ ಕೋನಬೇವ

ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರು ಸ್ತ್ರೀ ಕುಲದ ರತ್ನ ಗುರುಮಹಾಂತ ಶ್ರೀಗಳು ತಿಮ್ಮಾಪುರ: ಸಂಸಾರದಲ್ಲಿದ್ದುಕೊoಡೆ ಕುಟುಂಬದ ಸದಸ್ಯರ ಕಿರುಕುಳ ಸಹಿಸಿ ಅವರ ಅವಗುಣಗಳನ್ನು ಪ್ರೀತಿ,ಸಹನೆಯಿಂದ ತಿದ್ದಿ,ತೀಡಿ ಅವರನ್ನು ಸರಿದಾರಿಗೆ ತರಬಹುದು ಎಂಬುದನ್ನು ಜಗತ್ತಿಗೆ ತೋರಿಸಿದ ಏಕೈಕ

ಸಿರುಗುಪ್ಪ – ಕಳೆದ ಎರಡು ದಿನಗಳಿಂದ ಬಿಸಿಲಿನ ತಾಪಮಾನಕ್ಕೆ ತತ್ತರಿಸಿದ ಜನ ಜಾನುವಾರುಗಳಿಗೆ ಗುರುವಾರ ಮಧ್ಯರಾತ್ರಿಯಲ್ಲಿ ಗುಡುಗು ಸಿಡಿಲು ಮಿಂಚು ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದ ನಗರವು ತಂಪೆರಗಿದೆ. ಇದೇ ವೇಳೆ ಸಿಡಿಲಿಗೆ

ಗಂಗಾವತಿ: ತಾಲೂಕಿನಾಧ್ಯಂತ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದ್ದು ಕೂಡಲೇ ಅಬಕಾರಿ ಇಲಾಖೆ ಅಕ್ರಮ ಮದ್ಯ ಮಾರಾಟವನ್ನು ತಡೆಹಿಡಿದು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಶಿಸ್ತು ಕ್ರಮ ಜರುಗಿಸಲು ಕರವೇ (ನಾರಾಯಣಗೌಡ ಬಣ) ಒತ್ತಾಯಿಸಿದೆ

ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಸರ್ಕಾರಿ ಕಾಮಗಾರಿಗಳಿಗೆ ಮರಳಿನ ಅಗತ್ಯವಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಬಳ್ಳಾರಿ ಉಪವಿಭಾಗದ ಸಹಾಯಕ ಆಯುಕ್ತರಾದ ಎಚ್.ಡಿ.ರಾಜೇಶ್ ತಿಳಿಸಿದರು.ಅವರು ಇಂದು ಪಟ್ಟಣದ

ಚಿಂಚೋಳಿ : ಪಟ್ಟಣದ ಹೊರ ವಲಯದಲ್ಲಿರುವ ಬೊಮ್ಮನಹಳ್ಳಿಯ ಶ್ರೀ ಮೌನೇಶ್ವರ ಮಂದಿರದಲ್ಲಿ ಶನಿವಾರದಂದು ನಿಡಗುಂದ ಕಂಚಾಳಕುಂಠಿ ನಂದೀಶ್ವರ ಮಠದ ಷ. ಬ್ರ. ಶ್ರೀ ಕರುಣೇಶ್ವರ ಶಿವಾಚಾರ್ಯರ ಸಮ್ಮುಖದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ರೇಣುಕಾಚಾರ್ಯ ಯುಗಮಾನೋತ್ಸವ ಸ್ವಾಗತ

ಬಳ್ಳಾರಿ / ಕಂಪ್ಲಿ : ಎಐಡಿಎಸ್ಓ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ತಾಲ್ಲೂಕಿನ ದೇವಸಮುದ್ರ ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ಮುಚ್ಚುವುದನ್ನು ವಿರೋಧಿಸಿ,

ಬಳ್ಳಾರಿ / ಕಂಪ್ಲಿ : ಪ್ರತಿಯೊಬ್ಬರಿಗೂ ಮಾನಸಿಕ ಶಾಂತಿ,ನೆಮ್ಮದಿಗಾಗಿ ಧಾರ್ಮಿಕ ಕಾರ್ಯಕ್ರಮಗಳ ಅಗತ್ಯವಿದ್ದು, ಶ್ರದ್ಧೆ, ಭಕ್ತಿಯಿಂದ ನಡೆಸಿಕೊಂಡು ಹೋಗಬೇಕು, ನಮ್ಮ ಧರ್ಮವನ್ನು ಉಳಿಸಿ ಬೆಳೆಸುವ ಜೊತೆಗೆ ಅನ್ಯ ಧರ್ಮಗಳನ್ನು ಪ್ರೀತಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು

ಉಡುಪಿ: ಬೆಂಗಳೂರಿನ ನುಡಿತೋರಣ ಸಾಹಿತ್ಯ ಮತ್ತು ಸಾಂಸ್ಕೃತಿಕ ಬಳಗ ಆಶ್ರಯದಲ್ಲಿ ಉಡುಪಿಯ ಪೇಜಾವರ ಅಧೋಕ್ಷಜ ಮಠದಲ್ಲಿ ನುಡಿಸಂಭ್ರಮ-2026 ನ್ನು ಆಚರಿಸಲಾಯಿತು. ಹಿರಿಯ ಸಾಹಿತಿ ಪ್ರೇಮಾಶಂಕರ್, ನೀಲಕಂಠ ಅಡಿಗ, ಎ ಎಸ್ ಎನ್ ಹೆಬ್ಬಾರ್, ಶ್ರೀಕಾಂತ
Website Design and Development By ❤ Serverhug Web Solutions