
ಶಿಕ್ಷಣ ಸಂಸ್ಥೆಗೆ ಕೊಡುಗೆ ನೀಡಿದ ವಿದ್ಯಾರ್ಥಿ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ರವಿಚಂದ್ರ ಕಾಂಬಳೆ ಅವರು ಸದಾಕಾಲ ಸಾಮಾಜಿಕ ಕಾರ್ಯಗಳ ಮುಖಾಂತರ ಒಂದಿಲ್ಲ ಒಂದು ರೀತಿಯಲ್ಲಿ ತಮ್ಮ ಒಂದು ಸೇವಾ ಕಾರ್ಯ ಮಾಡುವುದರ ಮೂಲಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಯಾದ ರವಿಚಂದ್ರ ಕಾಂಬಳೆ ಅವರು ಸದಾಕಾಲ ಸಾಮಾಜಿಕ ಕಾರ್ಯಗಳ ಮುಖಾಂತರ ಒಂದಿಲ್ಲ ಒಂದು ರೀತಿಯಲ್ಲಿ ತಮ್ಮ ಒಂದು ಸೇವಾ ಕಾರ್ಯ ಮಾಡುವುದರ ಮೂಲಕ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಲೆ ಮಹದೇಶ್ವರ ಬೆಟ್ಟದ ರಂಗಮಂದಿರದ ಆವರಣದಲ್ಲಿ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು

ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಮಾತನಾಡಿ,ನಿಮ್ಮಿಂದಲೇ ಘೋಷಣೆ ಆಗಿರುವ ಹನೂರು ನೂತನ ತಾಲ್ಲೂಕಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚಿನ ಅನುದಾನ ನೀಡುವ ಮೂಲಕ ಕ್ಷೇತ್ರ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಮನವಿ

ಶಹಾಪುರ:ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಪಠ್ಯೇತರ ಚಟುವಟಿಕೆಗಳ ಜೊತೆಗೆ ಉತ್ತಮ ಆರೋಗ್ಯ ಮುಖ್ಯವಾಗಿದೆ ಎಂದು ಹೇಳಿದರು.ತಾಲೂಕ ಮಟ್ಟದ 14 ರಿಂದ 17 ವಯೋಮಿತಿಯ ಒಳಗಿನ ಬಾಲಕ,ಬಾಲಕಿಯರು ಕ್ರೀಡಾಕೂಟ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಆಡಳಿತ ವತಿಯಿಂದ ಇಂದು ಹೊನ್ನಾಳಿ ತಾಲೂಕು ರೈತರ ಅಹವಾಲುಗಳ ಸಭೆಯನ್ನುಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮತ್ತು ತಾಲೂಕು ದಂಡಾಧಿಕಾರಿ ಪುಟ್ಟ ರಾಜಗೌಡ ಇವರ ಸಹಯೋಗದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮುಕ್ತವಾಗಿ

ಬೀದರ್ನ ಹೈ.ಕ.ಶಿ ಸಂಸ್ಥೆಯ ಬಿ.ವಿ.ಭೂಮರಡ್ಡಿ ಕಲಾ,ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಹಿಂದಿ ವಿಭಾಗದಿಂದ ಹಿಂದಿ ದಿವಸ್ ಕಾರ್ಯಕ್ರಮ ಜರುಗಿತು.ಭವ್ಯ ಇತಿಹಾಸ,ಪರಂಪರೆ ಹೊಂದಿದ ಭಾಷೆ ಹಿಂದಿಬೀದರ್:ಹಿಂದಿ ಭಾಷೆಯು ಕೇವಲ ಒಂದು ಭಾಷೆಯಲ್ಲ.ಅದು ತನ್ನದೇ ಆದ ಭವ್ಯ

ಹನೂರು:ಅರಣ್ಯಕ್ಕೆ ಹೊಂದಿಕೊಂಡು ಜೀವನ ನಡೆಸಲು ಅನುಕೂಲವಂತೆ ಅರಣ್ಯ ವಾಸಿಗಳಿಗೆ ಸರ್ಕಾರ ಸಕಲ ಸವಲತ್ತುಗಳನ್ನು ಕಲ್ಪಿಸಿದೆಯಾದರೂ ಅದನ್ನು ಅನುಷ್ಟಾನಕ್ಕೆ ತರುವಲ್ಲಿ ಪ್ರಮಖ ಪಾತ್ರ ವಹಿಸಿರುವ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳು ಮಾತ್ರ ಹೆಜ್ಜೆ ಹೆಜ್ಜೆಗೂ ಇನ್ನಿಲ್ಲದ

ಕಲಬುರಗಿ:ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 9 ಮತ್ತು 11 ದಿನಗಳ ಅವಧಿಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.27ರ ಬೆಳಿಗ್ಗೆ 6 ಗಂಟೆಯಿಂದ ಸೆ.30ರ ಬೆಳಿಗ್ಗೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ,ಹೊನ್ನಾಳಿ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್ ಪುಟ್ಟರಾಜು ಗೌಡ ಮುಖಾಂತರ ಶ್ರೀ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಬೆಂಗಳೂರು ಇವರಿಗೆಮನವಿ ಪತ್ರವನ್ನು ಸಲ್ಲಿಸಲಾಯಿತು.ಸ್ವಾತಂತ್ರ ದೊರೆತು 77ನೇ ವರ್ಷಕ್ಕೆ ಸಾಗುತ್ತಿರುವ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಶ್ರೀ ಮತಿ ನಿರಂಜಿನಿ, ಹೆಚ್ ಇವರಿಂದ ಪಟ್ಟಣದ ನಾಗರೀಕರಲ್ಲಿ ಸ್ವಚ್ಚತೆಯನ್ನು ಕಾಪಾಡಲು ಮನವಿಹೀಗಾಗಲೇ ಡೆಂಗ್ಯೂ,ಚಿಕನ್ ಗುನ್ಯಾ,ಕಾಯಿಲೆ ಹರಡುತ್ತಿದ್ದು ನಮ್ಮ ಪಟ್ಟಣದಲ್ಲಿ ಈ ಕಾಯಿಲೆಯು ಇದೆ ಎಂಬ
Website Design and Development By ❤ Serverhug Web Solutions