
ವರ್ಷ ಪೂರ್ತಿ ಕೆಸರು ಗದ್ದೆಯಂತಾಗುವ ರಸ್ತೆ
ಕಲಬುರಗಿ ಜಿಲ್ಲೆಯ ಯಡ್ರಾಮಿಯ ಎ.ಪಿ.ಜೆ.ಅಬ್ದುಲ್ ಕಲಾಂ ನಗರ ಬಡಾವಣೆಯ ರಸ್ತೆ ಕಡೆ ಯಡ್ರಾಮಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸುವುದೇ ಇಲ್ಲ ಕೆಸರುಗದ್ದೆಯಂತೆ ಆಗಿರುವ ಈ ಬಡಾವಣೆ ಮಳೆಗಾಲ ಚಳೆಗಾಲ ಬೇಸಿಗೆಕಾಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಯಡ್ರಾಮಿಯ ಎ.ಪಿ.ಜೆ.ಅಬ್ದುಲ್ ಕಲಾಂ ನಗರ ಬಡಾವಣೆಯ ರಸ್ತೆ ಕಡೆ ಯಡ್ರಾಮಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸುವುದೇ ಇಲ್ಲ ಕೆಸರುಗದ್ದೆಯಂತೆ ಆಗಿರುವ ಈ ಬಡಾವಣೆ ಮಳೆಗಾಲ ಚಳೆಗಾಲ ಬೇಸಿಗೆಕಾಲ

ಬೆಳಗಾವಿ:ಕರ್ನಾಟಕ ಯುವ ರಕ್ಷಣಾ ವೇದಿಕೆಯ ರಾಜ್ಯದ್ಯಕ್ಷರಾದ ಸುನಿಲ್ ಎಂ.ಎಸ್.ಅವರು ಶ್ರೀ ಶೈಲ ಮೆಳವಂಕಿ ಇವರನ್ನು ರಾಜ್ಯ ವಿದ್ಯಾರ್ಥಿ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಆದೇಶ ಹೊರಡಿಸಿರುತ್ತಾರೆ ಇಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಹಾಗೂ ರಾಜ್ಯ

ರಾಯಚೂರು:ದಿ. 7/8/2023 ರಂದು ರಾಯಚೂರು ಜಿಲ್ಲೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಗ್ರಂಥ ಪಾಲಕರ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು ಎಲ್ಲಾ ಏಳು ಜಿಲ್ಲೆಗಳ ಗ್ರಂಥಾಲಯ ಪದಾಧಿಕಾರಿಗಳು ಹಾಗೂ ಗ್ರಂಥ ಪಾಲಕರ ವತಿಯಿಂದ ಕಲ್ಯಾಣ

ಮುಂಡಗೋಡ:ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಾಲಕ ಹಾಗೂ ಬಾಲಕಿಯರಿಗಾಗಿ ಮುಕ್ತ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಸ್ಪರ್ಧೆ ನಡೆಯಲಿದೆ.ಆಗಸ್ಟ್ 12 ರಂದು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ

ಹರಪನಹಳ್ಳಿ: 2023-24ನೇ ಸಾಲಿನ ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟ ದಿನಾಂಕ 07-08-2023 ಹಾಗೂ 08-08-2023ರಂದು ತಿಪ್ಪನಾಯಕನಹಳ್ಳಿ ಯಲ್ಲಿ ನಡೆದ ಚಿಗಟೇರಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸ.ಹಿ.ಪ್ರಾ. ಶಾಲೆ ಹೊಸ ಓಬಳಾಪುರ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ

ಕಲಬುರಗಿ:ಜೇವರ್ಗಿ ತಾಲೂಕಿನ ಗೌನಳ್ಳಿ ಗ್ರಾಮದಲ್ಲಿ ಸಾಲಗಾರನ ಕಿರುಕುಳ ತಾಳಲಾರದೇ ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,ನಗರದಲ್ಲಿ ದಲಿತ ಮುಖಂಡ ಅರ್ಜುನ್ ಭದ್ರೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ,ಗೌನಳ್ಳಿ ಗ್ರಾಮದ ಬಸವರಾಜ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಸಾಲ ಕೊಟ್ಟ

ಧಾರವಾಡ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರ ಪ್ರಕರಣ ಹಾಗೂ ಮಹಿಳೆಯರ ಮೇಲಿನ ಮಣಿಪುರ ರಾಜ್ಯ ಸರ್ಕಾರವನ್ನು ವಜಾ ಮಾಡಿ ರಾಷ್ಟ್ರಪತಿ

ರಾಯಚೂರು:ಬಿ.ಶ್ರೀರಾಮುಲು ಯುವ ಪಡೆ (ರಿ.) ಮಸ್ಕಿ ವತಿಯಿಂದ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ದಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು ಅವರ 52ನೇ ವರ್ಷದ ಹುಟ್ಟುಹಬ್ಬ ಸಮಾರಂಭ

ಕಲಬುರಗಿ:ನಗರದ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಂಗಳವಾರ ಪ್ರಬಂಧ ಹಾಗೂ ಡಿಬೇಟ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.“ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು” ವಿಷಯದ ಬಗ್ಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿವಿಯ ಸುಮಾರು 50 ವಿದ್ಯಾರ್ಥಿಗಳು

ಸಿಂಧನೂರು ತಾಲೂಕಿನ ಜವಳಗೇರದ ಕೊಪ್ಪಳ ಕ್ಯಾಂಪ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಅಮರೇಗೌಡ ಮಲ್ಲಾಪೂರ ಅವರ 35ನೇ ಹುಟ್ಟು ಹಬ್ಬದ ಅಂಗವಾಗಿ 500
Website Design and Development By ❤ Serverhug Web Solutions