
ಪ್ರೀತಿ, ವಿಶ್ವಾಸದಿಂದ ಬಕ್ರೀದ್ ಆಚರಿಸಿ : ಡಿ. ವೈ. ಎಸ್. ಪಿ. ಪ್ರಸಾದ್ ಕೆ. ಗೋಕಲೆ
ಬಳ್ಳಾರಿ / ಕಂಪ್ಲಿ : ಯಾವುದೇ ಧರ್ಮದ ಹಬ್ಬ, ಹರಿದಿನ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಜನರು ಪ್ರೀತಿ ವಿಶ್ವಾಸದಿಂದ ಹಬ್ಬ ಆಚರಣೆ ಮಾಡಬೇಕು ಎಂದು ಡಿ. ವೈ. ಎಸ್. ಪಿ. ಪ್ರಸಾದ್ ಕೆ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ಯಾವುದೇ ಧರ್ಮದ ಹಬ್ಬ, ಹರಿದಿನ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡಬೇಕು. ಜನರು ಪ್ರೀತಿ ವಿಶ್ವಾಸದಿಂದ ಹಬ್ಬ ಆಚರಣೆ ಮಾಡಬೇಕು ಎಂದು ಡಿ. ವೈ. ಎಸ್. ಪಿ. ಪ್ರಸಾದ್ ಕೆ.

ಬಳ್ಳಾರಿ / ಕಂಪ್ಲಿ : ತಾಲೂಕಿನ ಹೊಸ ನೆಲ್ಲೂಡಿ ಗ್ರಾಮದ ಹಿರಿಯ ಮುಖಂಡ ಹೆಚ್. ಪಕ್ಕೀರಪ್ಪ ತಂದೆ ದೊಡ್ಡ ಸೋಮಪ್ಪ (48 ವಯಸ್ಸು) ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ಮರಣ ಹೊಂದಿದ್ದಾರೆ. ಮೃತರಿಗೆ ಹೆಂಡತಿ ಇಬ್ಬರು

ಬಾಗಲಕೋಟೆ -ಮುಧೋಳ : ರಾಜ್ಯದಲ್ಲಿ ಹೆಚ್ಚು ಜನಪದರನ್ನು ಹೊಂದಿರುವ ಕಲಾವಿದರ ಜಿಲ್ಲೆ ಬಾಗಲಕೋಟೆ. ಜಿಲ್ಲೆಯಲ್ಲಿ ಸಕಾ೯ರದ ಯೋಜನೆಗಳನ್ನು ಪಡೆಯುವುದರಲ್ಲಿ ಸಾಕಷ್ಟು ಕಲಾವಿದರು ಅವಕಾಶ ವಂಚಿತರಾಗಿ ಉಳಿದುಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿರುವ ರೈತರಿಗೆ ಅತಿ ಕಡಿಮೆ ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗಳನ್ನು ಮಾಡಿಕೊಡಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಂಟಿ ಕೃಷಿ ನಿರ್ದೇಶಕರು ಕಲಬುರ್ಗಿ ಇವರಿಂದ ಪ್ರಾಥಮಿಕ

ಬಳ್ಳಾರಿ / ಕಂಪ್ಲಿ : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ, ಅವಘತಾದಿಂದಾಗುವ ದುರ್ಘಟನೆಗೆ ಅಂತ್ಯವಾಡಬೇಕು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ

ವಿರಾಜಪೇಟೆಯ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ ದೂರು ಕರವೇ ಸ್ವಾಭಿಮಾನಿ ಬಣ (ರಿ.) ತಂಡದಿಂದ ಪರಿಶೀಲನೆ ಮತ್ತು ಕ್ಯಾಂಟಿನ್ ಬಂದ್ ! . ವಿರಾಜಪೇಟೆ : ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರಿಂದ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಹನುಮಂತ ದೇವರ ದೇವಸ್ಥಾನದಲ್ಲಿ ಅಕ್ಷರ ಫೌಂಡೇಶನ್ ಶೈಕ್ಷಣಿಕ ಸ್ವಯಂಸೇವಕರ ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ಗ್ರಾಮಮಟ್ಟದ ಉಚಿತ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಜರಗಿತು.ಈ ಸಂದರ್ಭದಲ್ಲಿ ಹೂವಿನ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಔಷಧಿಯ ವ್ಯಾಪಾರಸ್ಥರ ಸಂಘ ತಾಳಿಕೋಟೆ ಅಖಿಲ ಭಾರತ ಕೆಮಿಸ್ಟಿಗಳ ಮುಷ್ಕರ ಮಾಡಲಾಯಿತು.ಅವರ ಪ್ರಮುಖ ಬೇಡಿಕೆಗಳು.1) ಆನ್ಲೈನ್ ಮೂಲಕ ಔಷಧಿಗಳ ಮಾರಾಟವನ್ನು ತಡೆಗಟ್ಟುವುದು.2) ಕಾರ್ಪೊರೇಟ್ ಕಂಪನಿಗಳಿಂದ ಅತಿಯಾದ ರಿಯಾಯಿತಿಯನ್ನು ತಡೆಗಟ್ಟುವುದು.3)

ಹುನಗುಂದ: ವಿಜ್ಞಾನ ಭಾರತಿ-ಇಂಡಿಯಾ (ವಿಭಾವಾಣಿ) ನವದೆಹಲಿ ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಬರ್ಡ್ಸ ಹುನಗುಂದ ಆತ್ಮ ಸಾಕ್ಷಿ ತರಬೇತಿ ಕೇಂದ್ರದಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಬಲವರ್ಧನೆ

ಯಲಬುರ್ಗಾ : ತಾಲೂಕಿನ ರ.ಬ.ಕೊ. ವಿಜಯನಗರ ಜಿಲ್ಲೆ ಹಾಲು ಒಕ್ಕೂಟ ಬಳ್ಳಾರಿ ಯಲಬುರ್ಗಾ ಉಪ ಕಚೇರಿಯಲ್ಲಿ ಯಲಬುರ್ಗಾ ಮತ್ತು ಕುಕುನೂರು ತಾಲೂಕಿನ 9 ಹೊಸ ಸಂಘಗಳಿಗೆ ಎನ್ಪಿಡಿಡಿ ಯೋಜನೆಯೆಲ್ಲಿ ಒಕ್ಕೂಟದ ಅನುದಾನದಲ್ಲಿ ನೀಡಲಾದ ಸಂಘದ
Website Design and Development By ❤ Serverhug Web Solutions