
ಮಧುಗಿರಿ: ದೇವಾಲಯಗಳಲ್ಲಿ ಕಳ್ಳತನ – ಭಕ್ತರ ಆಕ್ರೋಶ
ತುಮಕೂರು/ ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ವ್ಯಾಪ್ತಿಯ ಛತ್ರಪಾಳ್ಯ ಗ್ರಾಮದ ಶ್ರೀ ಸಪ್ಲಮ್ಮ ದೇವಸ್ಥಾನ ಹಾಗೂ ಹನುಮಂತಪುರದಲ್ಲಿರುವ ಈರದಿಮ್ಮಮ್ಮ ದೇವಾಲಯಗಳಲ್ಲಿ ಕಳ್ಳರು ಬೀಗ ಮುರಿದು ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು/ ಮಧುಗಿರಿ ತಾಲೂಕು ಮಿಡಿಗೇಶಿ ಹೋಬಳಿ ವ್ಯಾಪ್ತಿಯ ಛತ್ರಪಾಳ್ಯ ಗ್ರಾಮದ ಶ್ರೀ ಸಪ್ಲಮ್ಮ ದೇವಸ್ಥಾನ ಹಾಗೂ ಹನುಮಂತಪುರದಲ್ಲಿರುವ ಈರದಿಮ್ಮಮ್ಮ ದೇವಾಲಯಗಳಲ್ಲಿ ಕಳ್ಳರು ಬೀಗ ಮುರಿದು ಬೆಳ್ಳಿ ಹಾಗೂ ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಹಳೆಯ ಬಜಾರ್ ನಿಂದ ಎತ್ತಿನ ಬಂಡಿ ಹಾಗೂ ರೈತರು ಪಾದಯಾತ್ರೆಯ ಮೂಲಕ ಅಂಬೇಡ್ಕರ್ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಚಾಟಿ ಬೀಸಿ ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರ್

ಶಿವಮೊಗ್ಗ : ಚಿತ್ರದುರ್ಗದ ಬಳಿ ನಡೆದ ಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ

ಶಿವಮೊಗ್ಗ : ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಆಯೋಜಿಸಿದ ಸಾಮೂಹಿಕ ನೃತ್ಯ ಸ್ಪರ್ಧೆಯಲ್ಲಿ ರಾಮಕೃಷ್ಣ ವಿದ್ಯಾನಿಕೇತನ ಸಂಸ್ಥೆ ದ್ವಿತೀಯ ಬಹುಮಾನ ಪಡೆದಿದ್ದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು

ಪಿಎಂ ವಿಶ್ವಕರ್ಮ ಯೋಜನೆ ದೇಶದಲ್ಲೇ ನಂ.೧ : ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ವಲಯ ಘಟಕದಲ್ಲಿ ಇರುವ ಹಡಪದ ಅಪ್ಪಣ್ಣ (ಕ್ಷೌರಿಕ ) ಸಮಾಜದ ಕಾಯಕ

( ಕೆ ಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿಕುಮಾರ್ ಮಾಹಿತಿ. ) ಬೆಂಗಳೂರು: ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಒಂದು ರಾಜಕೀಯ ಪಕ್ಷದ ಮುಖಂಡರಂತೆ ಸಿ. ಎಂ. ಸಿದ್ದರಾಮಯ್ಯ ಪರ ಹೇಳಿಕೆ

ಹೊನ್ನಾವರ: ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿಯ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮವು ಈಗ ವಿವಾದದ ಕೇಂದ್ರಬಿಂದುವಾಗಿದೆ. ಸಮಿತಿಯು ಅರ್ಹ ಸಾಧಕರನ್ನು ಕಡೆಗಣಿಸಿ, ಕೇವಲ ತಮಗೆ ಬೇಕಾದವರಿಗೆ ಮತ್ತು ಆಪ್ತರಿಗೆ ಮಾತ್ರ ಗೌರವ

ಶಿವಮೊಗ್ಗ: ನಗರದ ಮಲ್ಲಿಗೇನಹಳ್ಳಿಯಲ್ಲಿರುವ ಡೆಲ್ಲಿವರ್ಲ್ಡ್ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮೇಜರ್ ದಿನೇಶ್ ಕೆ ಆರ್ ಅವರು ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ದಿವ್ಯ ಶೆಟ್ಟಿ, ಶಿಕ್ಷಕರು, ಆಡಳಿತ ಮಂಡಳಿಯವರು, ಪೋಷಕರು ಉಪಸ್ಥಿತರಿದ್ದರು. ವರದಿ:

ಕೊಪ್ಪಳ :ದಿನಾಂಕ :- 27-01-2026 ರಂದು ಕನಕಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಶ್ರೀ ರಾಮಣ್ಣವಿಭೂತಿ (ಕಲಕೇರಿ) ಇವರಿಗೆ ಹಗಲುವೇಷದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಘೋಷಣೆಯಾದ ಹಿನ್ನಲೆಯಲ್ಲಿ ಕಾರ್ಯಕ್ರಮದಲ್ಲಿ ಭಾ ಜ ಪಾ ಜಿಲ್ಲಾಧ್ಯಕ್ಷರು

ಗುರುಮಠಕಲ್ : ಕುಟುಂಬದ ಸದಸ್ಯರು ಮರಣಹೊಂದಿ ಬಹು ವರ್ಷಗಳು ಕಳೆದರೂ ಜಮೀನು ಖಾತೆಗಳನ್ನು ಪೌತರ ಹೆಸರಿಗೆ ವರ್ಗಾಯಿಸದ ನಿರ್ಲಕ್ಷ್ಯ ತಪ್ಪಿಸಿ, ತಕ್ಷಣ ಮನವಿ ಸಲ್ಲಿಸಿ ಖಾತೆ ಬದಲಾಯಿಸಿಕೊಳ್ಳಿ ಎಂದು ಗುರುಮಠಕಲ್ ತಾಲೂಕ ತಹಶೀಲ್ದಾರ್ ಚನ್ನಮಲ್ಲಪ್ಪ
Website Design and Development By ❤ Serverhug Web Solutions