
ಉತ್ತಮ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಮೂಗನೂರ ಮಠ ಕರೆ
ಬಾಗಲಕೋಟೆ : ಕುಮಾರಿ ಮಂಜುಳಾ ಮುತ್ತೂರ ಹಾಗೆ ನೀವೂ ಸಹ ಉತ್ತಮ ಶ್ರೇಣಿ ಪಡೆದುಕೊಂಡು ಮಹಾವಿದ್ಯಾಲಯ ಹಾಗೂ ಹೆತ್ತ ತಂದೆ ತಾಯಿಗಳಿಗೆ ಕೀರ್ತಿ ತರಬೇಕೆಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಎಸ್ ಆರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ : ಕುಮಾರಿ ಮಂಜುಳಾ ಮುತ್ತೂರ ಹಾಗೆ ನೀವೂ ಸಹ ಉತ್ತಮ ಶ್ರೇಣಿ ಪಡೆದುಕೊಂಡು ಮಹಾವಿದ್ಯಾಲಯ ಹಾಗೂ ಹೆತ್ತ ತಂದೆ ತಾಯಿಗಳಿಗೆ ಕೀರ್ತಿ ತರಬೇಕೆಂದು ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ಎಸ್ ಆರ್

ಗಂಗಾವತಿ: ಸರ್ಕಾರ ಕಳೆದ 2-3 ತಿಂಗಳಿಂದ ಅಂಗವಿಕಲರಿಗೆ, ವೃದ್ಧರಿಗೆ, ವಿಧವಾ ಮಹಿಳೆಯರಿಗೆ ಹಾಗೂ ಇತರ ಅಶಕ್ತ ಸಮುದಾಯಕ್ಕೆ ನೀಡಲಾಗುವ ಪಿಂಚಣಿಯನ್ನು ನೀಡಿರುವುದಿಲ್ಲ. ಇದರಿಂದ ಪಿಂಚಣಿಯನ್ನೇ ಅವಲಂಬಿಸಿ ಬದುಕುತ್ತಿರುವ ಈ ಕುಟುಂಬಗಳ ಗೋಳು ಹೇಳತೀರದಾಗಿದೆ ಎಂದು

ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ 6 ಕುರಿಗಳು ಸಾವನಪ್ಪಿ ಮಹಿಳೆಯೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕಾಳಗಿ ತಾಲೂಕಿನ ವಜೀರಗಾಂವ ಗ್ರಾಮದಲ್ಲಿ ಸೋಮವಾರ ಸಂಜೆ ಸಂಭವಿಸಿದೆ.ಗ್ರಾಮದ ರಶೀದ ಬೇಗಂ

ಸುರಪುರ ಸುದ್ದಿ : ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಪ್ರಸ್ತುತ 2025 – 26 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ

ಶಿರಸಿ: ಜಸ್ಟೀಸ್ ಜಿ.ಎನ್.ಸಭಾಹಿತ ಹಾಗೂ ಜಸ್ಟೀಸ್ ವಿಷ್ಣು ಸಭಾಹಿತ ಅವರ ಸ್ಮರಣೆ ಹಿನ್ನೆಲೆಯಲ್ಲಿ ಉಪನ್ಯಾಸ ಕಾರ್ಯಕ್ರಮ ನಗರದ ಹಾಲೊಂಡ ಬಡಾವಣೆಯ ಗಾಯತ್ರಿ ಗೆಳೆಯರ ಬಳಗದಲ್ಲಿ ಶನಿವಾರ ಮೇ 23 ರ ಸಂಜೆ 4 ಘಂಟೆಗೆ

ಚಾಮರಾಜನಗರ : ದಿ. 20 5 2026 ರಂದು ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಿವೃತ್ತ ಯೋಧರಾದ ಕೆ ಆರ್ ಶಿವಣ್ಣ ಹಾಗೂ ಗೋಪಾಲಪುರ ಕೆ ಸಿ ನಾಗಪ್ಪ ರವರಿಗೆ ಸಂಘಟನೆ ವತಿಯಿಂದ ಗೌರವ

ಸಿರುಗುಪ್ಪ ನಗರದ 5ನೇ ವಾರ್ಡ್ ಸೌದಾಗರ್ ಮೊಹಲ್ಲಾ ನಿವಾಸಿ ಹಿರಿಯ ಪತ್ರಕರ್ತ ಎ. ಅಬ್ದುಲ್ ನಬಿ ಬುಧವಾರ ನಿಧನರಾದರು. ಇವರಿಗೆ ಮೂವರು ಗಂಡು ಹಾಗೂ ಹೆಣ್ಣು ಮಗಳು ಇದ್ದಾರೆ. ಮೃತರ ಅಂತ್ಯ ಸಂಸ್ಕಾರವನ್ನು ನಗರದ

ಬಳ್ಳಾರಿ / ಕಂಪ್ಲಿ : ತಾಲೂಕು ಕೇಂದ್ರವಾದ ಬಹುದಿನಗಳ ನಂತರ ಸ್ಥಳೀಯ ಶಾಸಕರ ಮುತುವರ್ಜಿಯಿಂದಾಗಿ ಕಂಪ್ಲಿ ಪಟ್ಟಣದ ಜೆಸ್ಕಾಂನಲ್ಲಿ ಎಇಇ ಕಛೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿದೆ. ಆದರೆ, ಅಡಿಗಲ್ಲು ಪೂಜೆ ಸಲ್ಲಿಸಿ,

ಬಳ್ಳಾರಿ / ಕಂಪ್ಲಿ : ಮಿತ್ತಲ್ಗೆ ನೀಡಿದ್ದ ರೈತರ ಭೂಮಿಯನ್ನು ಕೆಐಎಡಿಬಿ ಸರ್ಕಾರದೊಂದಿಗೆ ಶಾಮಿಲಾಗಿ ಜಿಂದಾಲ್ಗೆ ಪರಭಾರೆ ಮಾಡಿದೆ. ಕೂಡಲೇ ಸರ್ಕಾರ ಮಧ್ಯಸ್ಥಿಕೆವಹಿಸಿ ಇಲ್ಲಿನ ಸಾವಿರಾರು ರೈತರ ಭೂಮಿಯನ್ನು ವಾಪಸ್ಸು ನೀಡಬೇಕು. ಇಲ್ಲವಾದಲ್ಲಿ ಸೂಕ್ತ

ಕೊಪ್ಪಳ / ಗಂಗಾವತಿ : ನ್ಯಾಯಾಲಯದ ಆವರಣದಲ್ಲಿ ವಕೀಲರೊಬ್ಬರು ದಿಢೀರ್ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಕನಕಗಿರಿ ತಾಲೂಕಿನ ಚಿಕ್ಕಮಾದಿಹಾಳ ಗ್ರಾಮದ ನಿವಾಸಿಯಾದ 26 ವರ್ಷದ ಯುವ ವಕೀಲ ಕನಕೇಶ್ ಮುರುಡಿ
Website Design and Development By ❤ Serverhug Web Solutions