
ಸಂತರಿಗೆ ರಕ್ಷಣೆ ಕೊಡಿ ಎನ್. ಆರ್. ಪುರದ ಶ್ರೀ ಬಸವಯೋಗಿ ಪ್ರಭು ಸ್ವಾಮಿಜಿ ಆಗ್ರಹ,
ಎನ್ ಆರ್ ಪುರ :- ಜೈನ ಮುನಿಗಳ ಹತ್ಯೆ ಖಂಡನೀಯ ಕಣಗಳಿಗೂ ನೋವು ಮಾಡದ ಮುನಿಗಳನ್ನು ಹಣದ ಕಾರಣಕ್ಕೆ ಕೊಲೆ ಮಾಡಿರುವುದು ದೇಶದ ದುರಂತ ಎಂದು ಮೆಣಸೂರು ಬಸವಕೇಂದ್ರದ ಶ್ರೀ ಬಸವಯೋಗಿ ಪ್ರಭು ಸ್ವಾಮಿಜಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಎನ್ ಆರ್ ಪುರ :- ಜೈನ ಮುನಿಗಳ ಹತ್ಯೆ ಖಂಡನೀಯ ಕಣಗಳಿಗೂ ನೋವು ಮಾಡದ ಮುನಿಗಳನ್ನು ಹಣದ ಕಾರಣಕ್ಕೆ ಕೊಲೆ ಮಾಡಿರುವುದು ದೇಶದ ದುರಂತ ಎಂದು ಮೆಣಸೂರು ಬಸವಕೇಂದ್ರದ ಶ್ರೀ ಬಸವಯೋಗಿ ಪ್ರಭು ಸ್ವಾಮಿಜಿ

ಕೊಟ್ಟೂರು:ತಾಲೂಕಿನ ಗ್ರಾಮ ಪಂಚಾಯಿತಿ ನೌಕರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಬಿ.ಎಂ. ಪ್ರವೀಣ್ ಆಯ್ಕೆಯಾಗಿದ್ದಾರೆ.ಐನಳ್ಳಿ ಗ್ರಾಮದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸಂಯೋಜಿತ ಮತ್ತು ಹಾಗೂ ವಿಜಯನಗರ

ಸುರಪುರ:ಕೆಂಭಾವಿ ಪಟ್ಟಣದಲ್ಲಿ ಮಳೆಗಾಗಿ ನಡೆಯುವ ವಿಶೇಷ ಪೂಜೆ ಹಿಂದಿನ ಸಂಪ್ರದಾಯದಂತೆ ಪ್ರತಿ ವರ್ಷವು ಕೂಡ ಪಟ್ಟಣದ ಎಲ್ಲಾ ಹಿರಿಯರು, ರೈತರು ಸೇರಿದಂತೆ ಯಾವುದೇ ಜಾತಿ ಮತ, ಭೇದವಿಲ್ಲದೆ ಎಲ್ಲರೂ ಪಾಲ್ಗೊಂಡರುಮಳೆಗಾಗಿ ಪಟ್ಟಣದಲ್ಲಿರುವ ಒಂದು ನೂರಾ

ಭದ್ರಾವತಿ:ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ನಗರದ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಸಲ್ಲಿಸಲಾಯಿತು.ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಶಾಲಾಭಿವೃದ್ಧಿ ಸಮಿತಿಯಿಂದ ತಾಲೂಕಿನ ಸರ್ಕಾರಿ ಶಾಲೆಯಲ್ಲಿರುವ ಹಲವಾರು ಕುಂದು ಕೊರತೆಗಳ ಬಗ್ಗೆ ತಾಲೂಕಿನ ಸಿಎಂಸಿ ಕಮಿಟಿಯ ಸದಸ್ಯರು ಮತ್ತು ಅಧ್ಯಕ್ಷರು ಇಂದು ಮಾನ್ಯ ದಂಡಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು.ತಾಲ್ಲೂಕಿನ ಹಲವಾರು

ಹನೂರು : ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಇಂದು ಸಂಘದ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು.ಆ ಸಭೆಯಲ್ಲಿ ಕರ್ನಾಟಕ ಪತ್ರಕರ್ತರ ಸಂಘಕ್ಕೆ ಸಂಘದ ಧ್ಯೇಯ ಹಾಗೂ ಸಂಘದ ಚಟುವಟಿಕೆಗಳ ಬಗ್ಗೆ ಕರ್ನಾಟಕ ಪತ್ರಕರ್ತರ

ಭದ್ರಾವತಿ: ಯಾರದ್ದೋ ಜಮೀನನ್ನು ಇನ್ಯಾರದೋ ಹೆಸರಿಗೆ ಖಾತೆ ಮಾಡುವುದು, ಸುಳ್ಳು ಸಾಕ್ಷಿ ಸಹಿ ಮಾಡಿಸಿ ಅಕ್ರಮವೆಸಗಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಗ್ರಾಮಲೆಕ್ಕಿಗರು ಮತ್ತು ರಾಜಸ್ವ ನಿರೀಕ್ಷಕರನ್ನು ಅಮಾನತ್ತು ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ

ಕೊಟ್ಟೂರು:ದೇಶದ ಆರ್ಥಿಕ ಪರಿಸ್ಥಿತಿ ಅಭಿವೃದ್ಧಿಗೆ ಸಹಬಾಳ್ವೆ ಸಹಕಾರಿಯಾಗುತ್ತದೆ ಎಂದು ಸಂಸ್ಕೃತಿ ಚಿಂತಕ ರಹಮತ್ ತರೀಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಬಯಲು ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಮರುಳಸಿದ್ಧೆಶ್ವರ ಸಭಾ ಭವನದಲ್ಲಿ ಭಾನುವಾರ ನಡೆದ ಎರಡನೇ ದಿನದ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮಿಣಜಗಿ ಗ್ರಾಮದ ಯುವ ಉದ್ಯಮಿಗಳು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಸನ್ಮಾನ್ಯ ಶ್ರೀ ವೀರೇಶಗೌಡ ಪಾಟೀಲ ಅವರಿಗೆ ಹುಟ್ಟು ಹಬ್ಬದ ಶುಭಾಶಗಳನ್ನು ಕೋರಿದ ಬಳಗಾನೂರ ಯುವ ಮಿತ್ರರಾದ ಯುವ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ವಿವಿಧ ಬಡವಾಣೆಗಳಲ್ಲಿ ಮಧ್ಯರಾತ್ರಿ ವೇಳೆ ಗುಂಪು ಗುಂಪಾಗಿ ಬೀದಿ ನಾಯಿಗಳು ಸೇರಿಕೊಂಡು ಕಚ್ಚಾಡುತ್ತಾ ದೊಡ್ಡ ಧ್ವನಿಯಲ್ಲಿ ಕಿರಿಚಾಡುವ ಶಬ್ದಕ್ಕೆ ನಿವಾಸಿಗಳು ಬೀದಿ ನಾಯಿಗಳಿಂದ
Website Design and Development By ❤ Serverhug Web Solutions