
ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಶಿಬಿರ
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೆನ್ನೂರು ಹಾಗೂ ಬೂದಗುಂಪಾ ಗ್ರಾಮ ಪಂಚಾಯತಿಯ ಕೂಲಿಕಾರರಿಗೆ ನರೇಗಾದಡಿ ಬೆನ್ನೂರು ಜಿನುಗು ಕೆರೆ ಹೂಳೆತ್ತುವ ಕೆಲಸ ನೀಡಲಾಗಿದ್ದು,ಕಾಮಗಾರಿ ಸ್ಥಳದಲ್ಲಿ ಇಂದು ಗ್ರಾಮ ಪಂಚಾಯತಿ ಹಾಗೂ ಕರ್ನಾಟಕ ಆರೋಗ್ಯ ಅಮೃತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೆನ್ನೂರು ಹಾಗೂ ಬೂದಗುಂಪಾ ಗ್ರಾಮ ಪಂಚಾಯತಿಯ ಕೂಲಿಕಾರರಿಗೆ ನರೇಗಾದಡಿ ಬೆನ್ನೂರು ಜಿನುಗು ಕೆರೆ ಹೂಳೆತ್ತುವ ಕೆಲಸ ನೀಡಲಾಗಿದ್ದು,ಕಾಮಗಾರಿ ಸ್ಥಳದಲ್ಲಿ ಇಂದು ಗ್ರಾಮ ಪಂಚಾಯತಿ ಹಾಗೂ ಕರ್ನಾಟಕ ಆರೋಗ್ಯ ಅಮೃತ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಹಲವೆಡೆ ಕಾಂಗ್ರೆಸ್ ಗೆ ಲೀಡ್ ಮುದ್ದೇಬಿಹಾಳ ಮತಕ್ಷೇತ್ರದ ಹಿರೂರ ಕೂಣ್ಣೂರ ಬಳಗಾನೂರ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿಗಿಂತ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆದಿದ್ದು ಈ ಮೂರು ಗ್ರಾಮಗಳಲ್ಲಿ ಕಾಂಗ್ರೆಸ್

ಭದ್ರಾವತಿ: ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ 4ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ಕೆ ಸಂಗಮೇಶ್ವರ್ ರವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ತಾಲ್ಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ
ಕಾರಟಗಿ : ಪುರಸಭೆಯಲ್ಲಿ ಮರುಬಳಕೆ ವಸ್ತುಗಳ ಸಂಗ್ರಹಣ ಕೇಂದ್ರವನ್ನು ತೆರೆಲಾಗಿದ್ದು, ಮರುಬಳಕೆ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಆರ್.ಆರ್. ಆರ್ ಕೇಂದ್ರಕ್ಕೆ ನೀಡುವಂತೆ ಪುರಸಭೆಯ ಮುಖ್ಯ ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶದಂತೆ

ಹನೂರು:ಕಾಂಚಳ್ಳಿ ಗ್ರಾಮದ ಬಸವರಾಜು ಬಿನ್ ಇರಸೆಗೌಡರಿಗೆ ಸೇರಿದ ಸರ್ವೆ ನಂ 439 ರಲ್ಲಿ ಭಾರಿ ಮಳೆ ಬಿರುಗಾಳಿ ಸಹಿತ ಬಿದ್ದ ಕಾರಣ ಕೈಗೆ ಬಂದ ತುತ್ತು ಬಾಗಿಗೆ ಬರಲಿಲ್ಲವೆಂದು ರೈತ ಮುಖಂಡ ಬಸವರಾಜು ಕಾಂಚಳ್ಳಿ

ಚಾಮರಾಜನಗರ/ಹನೂರು ಕ್ಷೇತ್ರದ ನೂತನ ಶಾಸಕ ಎಂ.ಆರ್.ಮಂಜುನಾಥ್ ಅವರು ಇಂದು ಕೊಳ್ಳೇಗಾಲ ತಾಲ್ಲೂಕಿನಲ್ಲಿ ಕ್ಷೇತ್ರಕ್ಕೆ ಸಂಬಂಧ ಪಟ್ಟ ಗ್ರಾಮಗಳಿಗೆ ಪ್ರವಾಸ ಮಾಡಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ತಾಲ್ಲೂಕಿನ ಸತ್ತೇಗಾಲ,ಜಾಗೇರಿ,ಧನಗೆರೆ ಸರಗೂರು, ನರೀಪುರ ಸೇರಿದಂತೆ ಇನ್ನೀತರೆ ಗ್ರಾಮಗಳಿಗೆ

ಭದ್ರಾವತಿ: ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರುಕ್ಷೇತ್ರದ ಮತದಾರರಿಗೆ ಭರವಸೆ ನೀಡಿರುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ರವರಿಗೆ ಉನ್ನತ ಸಚಿವ ಸ್ಥಾನ ನೀಡಲೇಬೇಕೆಂದು ಸಂಗೊಳ್ಳಿ ರಾಯಣ್ಣ ಯುವಪಡೆ

ಕಲಬುರಗಿ/ಜೇವರ್ಗಿ:ಶ್ರೀ ಧರ್ಮರಾಯ ಬಸಣ್ಣ ಖೈನೂರವರ ವಿಜಯಪೂರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕೆರೂಟಗಿ ಗ್ರಾಮದಲ್ಲಿ1978 ರಲ್ಲಿ ಜನಿಸಿದ ಇವರುಪ್ರಾಥಮಿಕ ಶಾಲಾ ಶಿಕ್ಷಣವನ್ನು ಕೆರೂಟಗಿಯ ಗ್ರಾಮದಲ್ಲಿ,ಪ್ರೌಢ ಶಿಕ್ಷಣವನ್ನು ವಿಜಯಪುರ ಮತ್ತು ಪದವಿ ಶಿಕ್ಷಣವನ್ನು ಸಿಂದಗಿ ಹಾಗೂ ಬಿ.ಇಡಿ

ಕಲಬುರಗಿ/ಜೇವರ್ಗಿ:ಶ್ರೀ ಧರ್ಮರಾಯ ಬಸಣ್ಣ ಖೈನೂರವರ ವಿಜಯಪೂರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಕೆರೂಟಗಿ ಗ್ರಾಮದಲ್ಲಿ1978 ರಲ್ಲಿ ಜನಿಸಿದ ಇವರುಪ್ರಾಥಮಿಕ ಶಾಲಾ ಶಿಕ್ಷಣವನ್ನು ಕೆರೂಟಗಿಯ ಗ್ರಾಮದಲ್ಲಿ,ಪ್ರೌಢ ಶಿಕ್ಷಣವನ್ನು ವಿಜಯಪುರ ಮತ್ತು ಪದವಿ ಶಿಕ್ಷಣವನ್ನು ಸಿಂದಗಿ ಹಾಗೂ ಬಿ.ಇಡಿ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕ ಭಾಗದ ಏಳು ಶಾಸಕರಲ್ಲಿ ಯಾರಿಗೆ ಸಿಗಲಿದೆ ಸಚಿವ ಸ್ಥಾನ ಜಿಲ್ಲೆಗೆ ಕನಿಷ್ಠ ಅಂದ್ರು 2 ರಿಂದ 3 ಸ್ಥಾನಗಳು ಸಿಗಬಹುದು. ಸಿಕ್ಕರೂ ಯಾರಿಗೆ ಸಿಗಲಿದೆ ಎಂಬುವುದೇ ಯಕ್ಷಪ್ರಶ್ನೆ ಯಾಗಿದೆ.ಹಿಂದೆ ಮುಖ್ಯಮಂತ್ರಿ
Website Design and Development By ❤ Serverhug Web Solutions