
ಮಾಧ್ಯಮಗಳಲ್ಲಿ ಮೇ 9, 10ರಂದು ಚುನಾವಣಾ ವಿಷಯ ಪ್ರಸಾರ ಮಾಡುವಂತಿಲ್ಲ, ಜಾಹೀರಾತಿಗೂ ಬ್ರೇಕ್: ಚುನಾವಣಾ ಆಯೋಗ
ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ 3 ದಿನ ಮಾತ್ರ ಬಾಕಿ ಉಳಿದಿದೆ. ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ

ಲಿಂಗಸುಗೂರು: ತಾಲೂಕಿನ ಮಾವಿನಬಾವಿ ಗ್ರಾಮ ಪಂಚಾಯಿತಿ ಹಾಗೂ SWEEP ವತಿಯಿಂದ ರಾಂಪುರ (ಭೂ) ಗ್ರಾಮದಲ್ಲಿ ಮತದಾರರ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಗೀತಾ ಗ್ರಾಮಸ್ಥರಿಗೆ ಮತದಾನದ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ವಿಧಾನಸಭಾ ಚುನಾವಣೆ ಜೆಡಿಎಸ್ ಪಕ್ಷದ ಅಭ್ಯರ್ಥಿ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೋಳ್ ಅವರ ಸಮ್ಮುಖದಲ್ಲಿ ನೂರಾರು ಗ್ರಾಮಸ್ಥರು ಎತ್ತಿನ ಬಂಡಿಯಲ್ಲಿ ದೊಡ್ಡಪ್ಪ ಗೌಡರಿಗೆ ಸ್ವಾಗತ ಕೋರಿದರು

ಭದ್ರಾವತಿ:ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಬಿ.ಕೆ.ಸಂಗಮೇಶ್ವರ್ ಚುನಾವಣೆಯ ಬೃಹತ್ ರೋಡ್ ಶೋ ಪ್ರಚಾರ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಹುತ್ತಾದಿಂದ ಪ್ರಾರಂಭಗೊಂಡು ಬಿ.ಹೆಚ್.ರಸ್ತೆ,ಹಾಲಪ್ಪ ಸರ್ಕಲ್, ಮಾಧವಚಾರ್ ಸರ್ಕಲ್,ಚನ್ನಗಿರಿ ರಸ್ತೆ,ರಂಗಪ್ಪ ಸರ್ಕಲ್, ಹೊಸಮನೆ, ಕೋರ್ಟ್ ರಸ್ತೆ,

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಿನ್ನೆ ನಡೆದಂತ ಜೆಡಿಎಸ್ ಪಕ್ಷದ ಬೃಹತ್ ಕಾರ್ಯಕರ್ತರ ಬಹಿರಂಗ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕರ್ತರ ಉದ್ದೇಶಿಸಿ ಮಾತನಾಡಿ ಬಿಜೆಪಿಯಿಂದ

ಹನೂರು: ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಪರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಸಾವಿರಾರು ಜನರ ಸಮ್ಮುಖದಲ್ಲಿ ಬೃಹತ್ ರೋಡ್ ಶೋ ಮೂಲಕ ಮತಪ್ರಚಾರ ನಡೆಸಿದರು.

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಪಕ್ಷೇತರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ್ ರವರು ಸಾವಿರಾರು ಸಂಖ್ಯೆಯ ಮತದಾರರ ಸಮ್ಮುಖದಲ್ಲಿ ದಿನಾಂಕ 7-5-2023 ರಂದು ಸಂತೆಬೆನ್ನೂರು ಮತ್ತು ಸುತ್ತಲಿನ ಗ್ರಾಮಸ್ಥರ ಜೊತೆ ರೋಡ್ ಶೋ ಮಾಡಿದರು ಎಲ್ಲಾ

ಇಂಡಿ: ಕಾಂಗ್ರೆಸ್ ಈ ಬಾರಿ ಸಂಪೂರ್ಣ ಬಹುಮತದೊಡನೆ ಸರ್ಕಾರ ರಚಿಸಲಿದೆ ಕರ್ನಾಟಕದ ಚುನಾವಣೆಯ ಫಲಿತಾಂಶವು ರಾಷ್ಟ್ರ ರಾಜಕಾರಣದ ಭವಿಷ್ಯ ನಿರ್ಧರಿಸಲಿದೆ ಕಳೆದ ಎರಡು ಅವಧಿಗೆ ತಾವು ನನಗೆ ಆಶೀರ್ವಾದ ಮಾಡಿ ಅಧಿಕಾರದ ಶಕ್ತಿ ನೀಡಿದ್ದೀರಿ

ಬೀದರ್:ಕ್ಷೇತ್ರದಲ್ಲಿ ಸರ್ವಧರ್ಮೀಯರೂ ನನ್ನ ಬೆಂಬಲಕ್ಕೆ ನಿಂತಿದ್ದಾರೆ ಬಲವಾಗಿ ನೆಲೆಯೂರಿದ ಕಾಂಗ್ರೆಸ್,ಕೊನೆಯ ಕ್ಷಣದಲ್ಲಿ ತಿರುಗಿಬಿದ್ದ ಬಿಜೆಪಿಯನ್ನು ಹೇಗೆ ಎದುರಿಸುತ್ತೀರಿ? ನಾನು ಯಾರ ವಿರುದ್ಧವೂ ಮಾತನಾಡುವುದಿಲ್ಲ. ಬಿಜೆಪಿ ಕೊನೆಯ ಕ್ಷಣದಲ್ಲಿ ಟಿಕೆಟ್ ಕೊಡಲು ನಿರಾಕರಿಸಿತು. ಹಾಗಂತ ಯಾರನ್ನೂ

ಬೀದರ ಉತ್ತರ ವಿಧಾನ ಸಭಾ ಕ್ಷೇತ್ರದಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರನ ನೌಬಾದ ಮತ್ತು ಫೈಜಪೂರದಲ್ಲಿ ಬೃಹತ್ ರೋಡ್ ಶೋ ಮೂಲಕ ಮತ ಬೇಟೆ ನಡೆಸಿದರು.ಈ ವೇಳೆ ಮಾತನಾಡಿದ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿಚುನಾವಣೆ
Website Design and Development By ❤ Serverhug Web Solutions