
ಪಕ್ಷೇತರ ಅಭ್ಯರ್ಥಿ ವಿಜಯಕುಮಾರ್ ಜೆ ಮಲೇದ ಅವರಿಂದ ಮತ ಯಾಚನೆ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಹಾಗೂ ಯಡ್ರಾಮಿ ತಾಲೂಕಿನ ಹಳ್ಳಿಗಳಲ್ಲಿ ಜನರಲ್ಲಿ ಮತದಾನ ಜಾಗೃತಿ ಮೂಡಿಸುವುದರ ಮೂಲಕ ಸಂವಿಧಾನದ ಆಶಯಗಳನ್ನು ತಿಳಿಸುವುದರ ಮೂಲಕ ಮತದಾನದ ಮಹತ್ವವನ್ನು ಸಾರಿ ಸಾರಿ ಪ್ರತಿ ಹಳ್ಳಿಯಲ್ಲೂ ಪ್ರಚಾರ ಕಾರ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಹಾಗೂ ಯಡ್ರಾಮಿ ತಾಲೂಕಿನ ಹಳ್ಳಿಗಳಲ್ಲಿ ಜನರಲ್ಲಿ ಮತದಾನ ಜಾಗೃತಿ ಮೂಡಿಸುವುದರ ಮೂಲಕ ಸಂವಿಧಾನದ ಆಶಯಗಳನ್ನು ತಿಳಿಸುವುದರ ಮೂಲಕ ಮತದಾನದ ಮಹತ್ವವನ್ನು ಸಾರಿ ಸಾರಿ ಪ್ರತಿ ಹಳ್ಳಿಯಲ್ಲೂ ಪ್ರಚಾರ ಕಾರ್ಯ

ರಾಯಚೂರು/ಲಿಂಗಸಗೂರು:ತಾಲೂಕಿನ ಸರ್ಜಾಪುರ ಗ್ರಾಮ ಪಂಚಾಯಿತಿಯಲ್ಲಿ 100 ಪ್ರತಿಶತ ಮತದಾನದ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ಸರ್ಜಾಪೂರ ಗ್ರಾಮ ಪಂಚಾಯತಿಯಲ್ಲಿ ಸಾರ್ವತ್ರಿಕ ವಿಧಾನಭೆ ಚುನಾವಣೆ 2023ರ ಮತದಾನಪ್ರಮಾಣವನ್ನು ಹೆಚ್ಚಿಸಲು ಮತದಾನ ಜಾಗೃತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಸದರಿಮತದಾನ

ಕಲಬುರ್ಗಿ:ಯಡ್ರಾಮಿ ಪಟ್ಟಣದಲ್ಲಿ ನಡೆದ ಗಂಗಯ್ಯ ಗುತ್ತೇದಾರ್ ಹೊಲದಲ್ಲಿ ಶುಕ್ರವಾರ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದರು.ಆಡಳಿತದಲ್ಲಿ ಇರುವ ಬಿಜೆಪಿ ಸರಕಾರ ಭ್ರಷ್ಟಾಚಾರದಿಂದ ಜನತೆ ರೋಸಿ ಹೋಗಿದ್ದಾರೆ. ಇದು 40 ಪರ್ಸೆಂಟ್ ಕಮಿಷನ್ ಸರ್ಕಾರ. ರಾಜ್ಯದಲ್ಲಿ ಅಭಿವೃದ್ಧಿ

ಯಾದಗಿರಿ:ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಮೇ10 ರಂದು ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ ಅವಧಿಯ 48 ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನ ಸುಗಮವಾಗಿ ಮತ್ತು ಮುಕ್ತವಾಗಿ

ಬೀದರ ಉತ್ತರ ವಿಧಾನ ಸಭಾಕ್ಷೇತ್ರದ ನಾವದಗೇರಿಯಲ್ಲಿಜೆಡಿಎಸ್ ಪಕ್ಷದ ಅಭ್ಯರ್ಥಿಯಾದಸೂರ್ಯಕಾಂತ ನಾಗಮಾರಪಳ್ಳಿ ಅವರು ಬೀದರ ಏಳಿಗೆಗಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಮತ ನೀಡಬೇಕೆಂದು ಸಮಸ್ತ ನಾವದಗೇರಿ ಮತದಾರರಲ್ಲಿ ವಿನಂತಿಸಿದರು.ಜನರಿಂದ ಮೊಳಗುತ್ತಿರುವಒಂದೇ ಧ್ವನಿಯೆಂದರೆ ಬೀದರ ಅಭಿವೃದ್ಧಿಗೆ ಜೆಡಿಎಸ್

ಬೀದರ:ಔರಾದ ಮುಖಂಡರಾದ ಡಾ. ಬಿ.ವೈ ಪಾಟೀಲ್ ಮುಸ್ತಾಪೂರ, ನಾಗೇಂದ್ರ ಪಾಟೀಲ್, ಅಕ್ಷಯ ಪಾಟೀಲ್ ಸೇರಿ ಔರಾದನ ಹಲವು ಮುಖಂಡರು ವಿವಿಧ ಪಕ್ಷಗಳನ್ನು ತೊರೆದು ಸಚಿವ ಪ್ರಭು ಚವ್ಹಾಣ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಟ್ಟಣದಲ್ಲಿನ

ಮೈಸೂರು:ಸಾಹಿತಿಗಳು ಹಾಗೂ ಚಳುವಳಿಗಾರರಾದ ನ. ನಾಗಲಿಂಗ ಸ್ವಾಮಿಯವರ ಪುತ್ರರಾದ“ತೇಜಸ್ವಿ ನಾಗಲಿಂಗ ಸ್ವಾಮಿ” ರವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.ಚುನವಣಾ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿ.ಇಂದು ಮೈಸೂರು

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಂತೋಷ್ ಭೀಮರಾಯ ದಾಸ್ ಸಾ. ಚಿಮ್ಮಾಇದಲಾಯಿ ಇವರ ಬ್ಯಾಂಕ್ ಖಾತೆಗೆ 3,20,000 ರೂಪಾಯಿಗಳು SBI ಬ್ಯಾಂಕ್ ನಿಂದ ಸಂತೋಷ್ ರೆಡ್ಡಿ ಅವರ ಖಾತೆಗೆ ಜಮೆ ಆಗಬೇಕಿದ್ದ ಹಣ ಸಂತೋಷ್

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಬೇಡ್ಕರ್ ಭವನದ ಕ್ರೀಡಾಂಗಣದಲ್ಲಿ ಆಯೋಜಿಸಿದ ಬೃಹತ್ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ತಾಲೂಕಿನಲ್ಲಿ ಶಾಸಕರನ್ನಾಗಿ ದೊಡ್ಡಪ್ಪಗೌಡ ಅವರನ್ನು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಎಂ ಪಿ ರೇಣುಕಾಚಾರ್ಯ ಪರ ದಿಡಗೂರು ಗ್ರಾಮದಲ್ಲಿ ಅವರ ಕಾರ್ಯಕರ್ತರು ಗ್ರಾಮದ ಪ್ರತಿ ಮನೆ ಮನೆಗೂ ಭೇಟಿ ನೀಡಿ ರೇಣುಕಾಚಾರ್ಯ ಅವರು
Website Design and Development By ❤ Serverhug Web Solutions