
ದೇವರಾಜು ಅರಸು ಬಾಲಕರ ವಸತಿ ನಿಲಯದಲ್ಲಿ ಎಪ್ರಿಲ್ ಕೂಲ್ ಆಚರಣೆ
ಗಂಗಾವತಿ ತಾಲೂಕಿನ ಸಿದ್ದಾಪೂರ ಪಟ್ಟಣದ ದೇವರಾಜ ಅರಸು ಬಾಲಕರ ವಸತಿ ನಿಲಯದ ಆವರಣದಲ್ಲಿ ವನಸಿರಿ ಫೌಂಡೇಶನ್ ಹಾಗೂ ಸಿದ್ದಾಪೂರ ಹಸಿರು ಸೇನೆ ವತಿಯಿಂದ ಪಕ್ಷಿಗಳಿಗೆ ನೀರು ಕುಡಿಯಲು ಮಣ್ಣಿನ ಮಡಿಕೆಗಳನ್ನು ಕಟ್ಟುವ ಮೂಲಕ ಎಪ್ರಿಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಂಗಾವತಿ ತಾಲೂಕಿನ ಸಿದ್ದಾಪೂರ ಪಟ್ಟಣದ ದೇವರಾಜ ಅರಸು ಬಾಲಕರ ವಸತಿ ನಿಲಯದ ಆವರಣದಲ್ಲಿ ವನಸಿರಿ ಫೌಂಡೇಶನ್ ಹಾಗೂ ಸಿದ್ದಾಪೂರ ಹಸಿರು ಸೇನೆ ವತಿಯಿಂದ ಪಕ್ಷಿಗಳಿಗೆ ನೀರು ಕುಡಿಯಲು ಮಣ್ಣಿನ ಮಡಿಕೆಗಳನ್ನು ಕಟ್ಟುವ ಮೂಲಕ ಎಪ್ರಿಲ್

ಬೀದರ್: ಜಿಲ್ಲಾ ಪಂಚಾಯತ ಸದಸ್ಯರು ಹಾಗೂ ಬಿಜೆಪಿಯ ಹಿರಿಯ ಮುಖಂಡರಾದ ಶ್ರೀ ಗುಂಡು ರೆಡ್ಡಿ ಕಮಲಾಪುರೆ ಅವರು ಹುಮನಾಬಾದ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಹಾಗೂ ಕಾಂಗ್ರೆಸ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಇಂದು

ಕಲಬುರ್ಗಿ ಗ್ರಾಮಾಂತರ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಮುತ್ತಿಮೊಡ ಅವರು 2023 ನೇ ಸಾಲಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ಇವರು ಕಲಬುರ್ಗಿ ಗ್ರಾಮಾಂತರ ಮತಕ್ಷೇತ್ರದಲ್ಲಿ ತಮ್ಮದೇ ಆದ ರಾಜಕೀಯ ಜೀವನ

ಚಿತ್ತಾಪೂರ: ಈ ಬಾರಿ ನಡೆಯಲಿರುವ ವಿಧಾನ ಸಭೆಯ ಚುನಾವಣೆಗೆ ಕಾಂಗ್ರೆಸ ಪಕ್ಷದ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ಅವರಿಗೆ ನಮ್ಮ ತಾಲೂಕು ಕುಂಬಾರ ಸಮಾಜ ಬೆಂಬಲ ನೀಡಲಾಗುವುದು ಎಂದು ತಾಲೂಕು ಕುಂಬಾರ ಸಮಾಜದ ಅಧ್ಯಕ್ಷರಾದ ಪ್ರಭು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬಿಜೆಪಿ ಅಭ್ಯರ್ಥಿಯಾಗಿ ಸಿ.ಎಚ್ ವಿಜಯ್ ಶಂಕರ್ ಅವರು ಇಂದು ಸಾಂಕೇತಿಕವಾಗಿ ನಾಮಪತ್ರವನ್ನು ಸಲ್ಲಿಸಲಾಯಿತು ಇದೇ ಸಂದರ್ಭದಲ್ಲಿ ಅಭ್ಯರ್ಥಿ ವಿಜಯ್ ಶಂಕರ್ ಮಾಜಿ ಶಾಸಕರಾದ ಹೆಚ್ ಸಿ ಬಸವರಾಜ್ ಹಾಗೂ

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಚೇಳೂರು ತಾಲೂಕಿನ ಕೊಂಡಮಾರುಪಲ್ಲಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸುಮಾರು 70ರಿಂದ 80 ಜನ ಕಾರ್ಯಕರ್ತರು ಬಿಜೆಪಿಯನ್ನು ತೊರೆದು ಪಿಎಸ್ಎಸ್ ಬೆಂಬಲಿತ ಹಾಗೂ ಪಕ್ಷೇತರ ಅಭ್ಯರ್ಥಿ ಮಿಥುನ್ ರೆಡ್ಡಿ ಪಕ್ಷವನ್ನು ಸೇರಲು

ಯಾದಗಿರಿ ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ಅವರು ನಾಮಪತ್ರ ಸಲ್ಲಿಸಿದರು.ರಾಜಕೀಯ ವಿದ್ಯಮಾನಗಳಲ್ಲಿ . ಬಿಜೆಪಿ ಪಕ್ಷದ ಟಿಕೆಟ್ ಸಿಗದ ಕಾರಣ ಗುರು ಪಾಟೀಲ್ ಶಿರವಾಳ ಅವರು

ಯಾದಗಿರಿ: ಶಹಾಪುರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಗುರು ಪಾಟೀಲ್ ಶಿರವಾಳ ಅವರ ಅಪ್ಪಟ ಅಭಿಮಾನಿ ಚುನಾವಣೆಯಲ್ಲಿ ಜಯಶಾಲಿ ಆಗಲೆಂದು,ಗೊಡ್ರಳ ಗ್ರಾಮದಿಂದ ಅಂಬರೀಷ್ ತಂದೆ ಮಡಿವಾಳಪ್ಪ ಮತ್ತು ಅವನ ಸ್ನೇಹಿತರೊಂದಿಗೆ ಮಾಜಿ ಶಾಸಕರ ಮೇಲೆ

ಯಾದಗಿರಿ ಶಹಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಮೀನರೆಡ್ಡಿ ಯಾಳಗಿ ಅವರು ನಾಮಪತ್ರ ಸಲ್ಲಿಸಿದರು.ರಾಜಕೀಯ ವಿದ್ಯಮಾನಗಳಲ್ಲಿ ಯುವ ನಾಯಕ ಅಮೀನರೆಡ್ಡಿ ಯಾಳಗಿ ಅವರು ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ಈ ಸಮಯದಲ್ಲಿ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಹುಣಸಗಿ ತಾಲೂಕಿನ ಕೆಲವು ಬಂಜಾರ ಸಮುದಾಯದ ಮುಖಂಡರು ರಾಜುಗೌಡರ ಪರವಾಗಿ ಪ್ರತಿ ತಾಂಡಗಳಿಗೆ ಹೋಗಿ ಮತಯಾಚನೆ ಮಾಡಿದರು ಪ್ರಮುಖ ಮುಖಂಡರು ಭಾಗವಹಿಸಿದವರು ಶೇಖರ್ ನಾಯಕ್ ಮೋತಿಲಾಲ್ ಚವಾನ್
Website Design and Development By ❤ Serverhug Web Solutions