
ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆ
ಯಾದಗಿರಿ: 17-04-2023ರಂದು ಗೋಗಿ ಕೆ ಗ್ರಾಮದ ಜೈ ಭೀಮ್ ಸಮಾಜದ ಯುವಕರು ಹಾಗೂ ಹಿರಿಯರು ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿಯಾದ ಶ್ರೀ ಅಮೀನರಡ್ಡಿ ಯಾಳಗಿ ಇವರ ನೇತೃತ್ವದಲ್ಲಿ ಶ್ರೀ ರವಿ ಸೀತ್ನಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ: 17-04-2023ರಂದು ಗೋಗಿ ಕೆ ಗ್ರಾಮದ ಜೈ ಭೀಮ್ ಸಮಾಜದ ಯುವಕರು ಹಾಗೂ ಹಿರಿಯರು ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿಯಾದ ಶ್ರೀ ಅಮೀನರಡ್ಡಿ ಯಾಳಗಿ ಇವರ ನೇತೃತ್ವದಲ್ಲಿ ಶ್ರೀ ರವಿ ಸೀತ್ನಿ

ಯಾದಗಿರಿ/ಸುರಪುರ ಸುದ್ದಿ 2023 ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನರಸಿಂಹ ನಾಯಕ (ರಾಜುಗೌಡ) ನಾಮಪತ್ರ ಸಲ್ಲಿಸಿದರು. ನಗರದ ತಹಶೀಲ್ದಾರ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದ ಅಭ್ಯರ್ಥಿಗಳು ಚುನಾವಣಾ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಬಿ ಜೆ ಪಿ ಪಕ್ಷದಿಂದ ಟಿಕೆಟ್ ಕೈ ತಪ್ಪಿದ್ದಕ್ಕೆ ಮಾಜಿ ಶಾಸಕ, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಲ್ಲಿಕಾರ್ಜುನರವರು ತಾಲೂಕು ಮತದಾರ ಬಂಧುಗಳ ಒತ್ತಾಯದ ಮೇರೆಗೆ ಇಂದು ಸಾವಿರಾರು ಸಂಖ್ಯೆಯ

ಬೀದರ್/ಔರಾದ ತಾಲೂಕಿನ ಬಿಜೆಪಿ ಅಭ್ಯರ್ಥಿ ಹ್ಯಾಟ್ರಿಕ್ ಹೀರೋ ಎಂದು ಕರೆಯಲ್ಪಡುವ ಪ್ರಭುಚೌಹಣರವರು ಇಂದು ತಮ್ಮ ನಾಲ್ಕನೆ ಅವಧಿಯ ನಾಮಪತ್ರ ಸಲ್ಲಿಸಿದರು. ಸತತ ಮೂರು ಬಾರಿ ಜಯಬೇರಿ ಭಾರಿಸಿದ ಚೌಹಾಣ್ ಇಂದು ತಮ್ಮ ನಾಲ್ಕನೇ ಅವಧಿಯ

ಇಂಡಿ:೨೦೧೩ ರಿಂದ ೨೦೨೩ ರ ವರೆಗೆ ಇಂಡಿ ಮತಕ್ಷೇತ್ರದಲ್ಲಿ ೩೫೦೦ ಕೋಟಿ ರೂ ಅನುದಾನ ತಂದು ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದು ನನ್ನ ಅಭಿವೃದ್ದಿ ಕಾರ್ಯ ನೋಡಿ ಮತ ನೀಡಿ ಎಂದು ಕಾಂಗ್ರೆಸ್ ಪಕ್ಷದ

ವಿಜಯಪುರ: ವಿಜಯಪುರ ನಗರ ವಿಧಾನಸಭಾ ಮತಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಸನ್ಮಾನ್ಯ ಶ್ರೀ ಬಸನಗೌಡ ರಾ ಪಾಟೀಲ ಯತ್ನಾಳ ಅವರು,ಶನಿವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ನಗರದ ಸುಂದರೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಉಪವಿಭಾಗಾಧಿಕಾರಿಗಳ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ದಿನಾಂಕ 14/04/2023 ರಂದು ನಡೆದಂತಹ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಶಾಖೆಯ ಉದ್ಘಾಟನೆಯು ಊರಿನ ಹಿರಿಯ ಮುಖಂಡರುಗಳ ಸಮ್ಮುಖದಲ್ಲಿ, ಡಾಕ್ಟರ್ ಬಿ ಆರ್ ಅಂಬೇಡ್ಕರ್

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಕಾಕನೂರು ಗ್ರಾಮದಲ್ಲಿ ಚನ್ನಗಿರಿ ತಾಲೂಕು ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜರವರು ಮನೆ ಮನೆಗೆ ತೆರಳಿ ಭರ್ಜರಿ ಪ್ರಚಾರ ಆರಂಭಸಿದರು ಈಸಲ ಇವರು ಹೊಸ ಮುಖ ಆಗಿರುವುದರಿಂದ ಗ್ರಾಮದ ಜನತೆ

ರಾಯಚೂರು/ದೇವದುರ್ಗ ತಾಲೂಕಿನ ಆಲ್ಕೋಡ್ ಗ್ರಾಮದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಇಂದು ವನಸಿರಿ ಫೌಂಡೇಶನ್ ವತಿಯಿಂದ ಪಕ್ಷಿಗಳಿಗಾಗಿ ಕಾಳು ಮತ್ತು ನೀರುಣಿಸುವ ಕಾರ್ಯ ಪ್ರಾಂಶುಪಾಲರಾದ ಶ್ರೀ ಭೀಮರಾಯ ಪಾಟೀಲ ಸರ್ ಅಧ್ಯಕ್ಷತೆಯಲ್ಲಿ ಆಯೋಜಿಸಿ

ಶಿವಮೊಗ್ಗ/ಸೊರಬ.ಏ15:ಜೆಡಿಎಸ್ ನ ಎರಡನೇ ಪಟ್ಟಿ ಬಿಡುಗಡೆಯಾಗಿದ್ದು,ನಿಷ್ಟಾವಂತ ಬಾಸೂರು ಚಂದ್ರೇಗೌಡ ಅವರನ್ನು ಜೆಡಿಎಸ್ ಸೊರಬ ಕ್ಷೇತ್ರದ ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿ ಪ್ರಕಟಿಸಿದೆ.ತೀವ್ರ ಕಗ್ಗಂಟಾಗಿದ್ದ ಸೊರಬ ಕ್ಷೇತ್ರದ ಜೆಡಿಎಸ್ ಟಿಕೆಟ್ ನ್ನು ಗಿಟ್ಟಿಸಿಕೊಳ್ಳುವಲ್ಲಿ ಬಾಸೂರು ಚಂದ್ರೇಗೌಡರು ಯಶಸ್ವಿಯಾಗಿದ್ದಾರೆ.ಜೆಡಿಎಸ್
Website Design and Development By ❤ Serverhug Web Solutions